ಫೆ.11, 12: ನಮ್ಮ ಸಂತೆಯಲ್ಲಿ ನಿಮ್ಮ ಮಳಿಗೆಯೂ ಇರಲಿ

ಉದಯವಾಣಿ, ಎಂಐಸಿ: ಕುಶಲಕರ್ಮಿಗಳಿಗೆ ಮಾರುಕಟ್ಟೆ ಒದಗಣೆ

Team Udayavani, Feb 5, 2023, 10:21 AM IST

ಫೆ.11, 12: ನಮ್ಮ ಸಂತೆಯಲ್ಲಿ ನಿಮ್ಮ ಮಳಿಗೆಯೂ ಇರಲಿ

ಮಣಿಪಾಲ: ಸ್ಥಳೀಯ ಕುಶಲ ಕರ್ಮಿಗಳ ಉತ್ಪನ್ನಗಳ ಮಾರಾಟಕ್ಕೆ ವೇದಿಕೆ ಕಲ್ಪಿಸಿ ಉತ್ತೇಜನ ನೀಡಲು ಉದಯವಾಣಿ, ಮಣಿಪಾಲ ಇನ್‌ಸ್ಟಿಟ್ಯೂಟ್‌ ಆಫ್ ಕಮ್ಯೂನಿಕೇಷನ್‌ (ಎಂಐಸಿ) ಸಂಯುಕ್ತವಾಗಿ ರೂಪಿಸಿರುವ ಪರಿಕಲ್ಪನೆ “ನಮ್ಮ ಸಂತೆ’.ಜನಮನದ ಜೀವನಾಡಿ ಉದಯವಾಣಿ ಹಾಗೂ ಎಂಐಸಿ ಫೆಬ್ರವರಿ 11 ಮತ್ತು 12ರಂದು ನಮ್ಮ ಸಂತೆಯನ್ನು ಎಂಐಸಿ ಆವರಣದಲ್ಲಿ ಹಮ್ಮಿಕೊಂಡಿವೆ.

ಕುಶಲ ಕರ್ಮಿಗಳು ರೂಪಿಸಿರುವ ವಿವಿಧ ಉತ್ಪನ್ನಗಳು, ಉಪಕರಣಗಳು, ಪರಿಕರಗಳ ಪ್ರದರ್ಶನಕ್ಕೆ ನಮ್ಮ ಸಂತೆ ಅತ್ಯಂತ ಅನುಪಮವಾದ ವೇದಿಕೆಯಾಗಲಿದೆ. ಈ ಹಿನ್ನೆಲೆ ಈಗಾಗಲೇಹಲವು ಸ್ಥಳೀಯ ಕುಶಲ ಕರ್ಮಿಗಳು ನಮ್ಮ ಸಂತೆಯಲ್ಲಿ ಕೈಮಗ್ಗ ಉತ್ಪನ್ನಗಳು, ಕರಕುಶಲ ವಸ್ತುಗಳು, ದಿರಿಸುಗಳು- ಹೀಗೆ ಹತ್ತಾರು ಬಗೆಯ ವೈವಿಧ್ಯಮಯವಾದ ಉತ್ಪನ್ನಗಳನ್ನು ಪ್ರದರ್ಶಿಸಲು ಮುಂದಾಗಿದ್ದಾರೆ. ಹಾಗಾಗಿ ಇದೊಂದು ಸ್ಥಳೀಯ ಕರಕುಶಲ ಉತ್ಪನ್ನಗಳ ಅನಾವರಣವೂ ಆಗಲಿದೆ. ಸ್ಥಳೀಯ ಉದ್ಯಮಿಗಳ ಪ್ರವರ್ತನೆಗೆ ನಮ್ಮ ಸಂತೆ ರೂಪಿಸಲಾಗಿದೆ.

ನಮ್ಮ ಸಂತೆ ಕೇವಲ ಪ್ರದರ್ಶನವಷ್ಟೇ ಆಗದೆ ಮಾಹಿತಿ ವಿನಿಮಯಕ್ಕೆ ಅವಕಾಶವಿರಲಿದೆ. ಸ್ಥಳೀಯ ಗುಡಿಕೈಗಾರಿಕೆ, ಕರ ಕುಶಲ ಉದ್ಯಮಶೀಲರಿಗೆ ತಮ್ಮ ಉದ್ಯಮವನ್ನು ಇನ್ನಷ್ಟು ಬೆಳೆಸಲು, ಈ ಕ್ಷೇತ್ರದಲ್ಲಿ ಹೊಸದಾಗಿ ಉದ್ಯಮ ಸ್ಥಾಪಿಸುವ ಮಾಹಿತಿ, ಮಾರುಕಟ್ಟೆ ವ್ಯವಸ್ಥೆ ಸೃಷ್ಟಿಸಿಕೊಳ್ಳುವ ಕುರಿತೂ ಮಾಹಿತಿ ಒದಗಿಸುವ ಉದ್ದೇಶವಿದೆ. ಹಾಗಾಗಿ ನಮ್ಮ ಸಂತೆಯನ್ನು ಕೇವಲ ಪ್ರದರ್ಶನದನೆಲೆಗಷ್ಟೇ ಸೀಮಿತಗೊಳಿಸದೆ ಒಂದು ವಿಶಿಷ್ಟ ಅನುಭವದ ಹಾಗೂ ಉನ್ನತಿಗೇರಿಸುವ ಅವಕಾಶವಾಗಿಸಬೇಕೆಂಬುದು ಎಂಐಸಿ ಹಾಗೂ ಉದಯವಾಣಿಯ ಉದ್ದೇಶ.

ಎಂಐಸಿಯು 1997ರಲ್ಲಿ ಸ್ಥಾಪನೆಯಾಯಿತು. ಮಾಧ್ಯಮ ಮತ್ತು ಸಂವಹನ ಶಾಲೆಯಾಗಿ ದೇಶದಲ್ಲೇ ಉನ್ನತ ಸ್ಥಾನದಲ್ಲಿದೆ. ವಿಶ್ವದರ್ಜೆಯ ವೃತ್ತಿಪರರಿಗೆ ಮಾರ್ಗದರ್ಶನ ನೀಡುತ್ತಿದೆ. ರಜತಮಹೋತ್ಸವ ಸಂಭ್ರಮದಲ್ಲಿರುವ ಸಂಸ್ಥೆಯು ಹಲವು ಸಾಮಾಜಿಕಕಾರ್ಯಕ್ರಮಗಳನ್ನು ನಡೆಸುತ್ತಾ ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸುತ್ತಿದೆ.

ನೀವೂ ಮಳಿಗೆ  ಸ್ಥಾಪಿಸಿ, ಭಾಗವಹಿಸಿ :

ಉದಯವಾಣಿ ಮತ್ತು ಎಂಐಸಿಯ ನಮ್ಮ ಸಂತೆಯಲ್ಲಿ ತಮ್ಮ ವಿಶಿಷ್ಟ ಉತ್ಪನ್ನಗಳೊಂದಿಗೆಸ್ಥಳೀಯ ಉದ್ಯಮಿಗಳು, ಕರಕುಶಲಉತ್ಪನ್ನಗಾರರು ಪಾಲ್ಗೊಳ್ಳಲು ಅವಕಾಶವಿದೆ.ನಮ್ಮ ಸಂತೆಯಲ್ಲಿ ತಮ್ಮ ಮಳಿಗೆಗಳನ್ನುಸ್ಥಾಪಿಸುವ ಸಂಬಂಧಿತ ಮಾಹಿತಿಗಾಗಿಚಕಿತ್‌ ಎಂ. ಶಿವ(9449450175) ಅಥವಾ ಶ್ರುತಿ ಸುಬ್ರಹ್ಮಣ್ಯನ್‌ (9480479213) ಇವರನು ಸಂಪರ್ಕಿಸಿ.

ಟಾಪ್ ನ್ಯೂಸ್

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.