ಫೆ.11, 12: ನಮ್ಮ ಸಂತೆಯಲ್ಲಿ ನಿಮ್ಮ ಮಳಿಗೆಯೂ ಇರಲಿ

ಉದಯವಾಣಿ, ಎಂಐಸಿ: ಕುಶಲಕರ್ಮಿಗಳಿಗೆ ಮಾರುಕಟ್ಟೆ ಒದಗಣೆ

Team Udayavani, Feb 5, 2023, 10:21 AM IST

ಫೆ.11, 12: ನಮ್ಮ ಸಂತೆಯಲ್ಲಿ ನಿಮ್ಮ ಮಳಿಗೆಯೂ ಇರಲಿ

ಮಣಿಪಾಲ: ಸ್ಥಳೀಯ ಕುಶಲ ಕರ್ಮಿಗಳ ಉತ್ಪನ್ನಗಳ ಮಾರಾಟಕ್ಕೆ ವೇದಿಕೆ ಕಲ್ಪಿಸಿ ಉತ್ತೇಜನ ನೀಡಲು ಉದಯವಾಣಿ, ಮಣಿಪಾಲ ಇನ್‌ಸ್ಟಿಟ್ಯೂಟ್‌ ಆಫ್ ಕಮ್ಯೂನಿಕೇಷನ್‌ (ಎಂಐಸಿ) ಸಂಯುಕ್ತವಾಗಿ ರೂಪಿಸಿರುವ ಪರಿಕಲ್ಪನೆ “ನಮ್ಮ ಸಂತೆ’.ಜನಮನದ ಜೀವನಾಡಿ ಉದಯವಾಣಿ ಹಾಗೂ ಎಂಐಸಿ ಫೆಬ್ರವರಿ 11 ಮತ್ತು 12ರಂದು ನಮ್ಮ ಸಂತೆಯನ್ನು ಎಂಐಸಿ ಆವರಣದಲ್ಲಿ ಹಮ್ಮಿಕೊಂಡಿವೆ.

ಕುಶಲ ಕರ್ಮಿಗಳು ರೂಪಿಸಿರುವ ವಿವಿಧ ಉತ್ಪನ್ನಗಳು, ಉಪಕರಣಗಳು, ಪರಿಕರಗಳ ಪ್ರದರ್ಶನಕ್ಕೆ ನಮ್ಮ ಸಂತೆ ಅತ್ಯಂತ ಅನುಪಮವಾದ ವೇದಿಕೆಯಾಗಲಿದೆ. ಈ ಹಿನ್ನೆಲೆ ಈಗಾಗಲೇಹಲವು ಸ್ಥಳೀಯ ಕುಶಲ ಕರ್ಮಿಗಳು ನಮ್ಮ ಸಂತೆಯಲ್ಲಿ ಕೈಮಗ್ಗ ಉತ್ಪನ್ನಗಳು, ಕರಕುಶಲ ವಸ್ತುಗಳು, ದಿರಿಸುಗಳು- ಹೀಗೆ ಹತ್ತಾರು ಬಗೆಯ ವೈವಿಧ್ಯಮಯವಾದ ಉತ್ಪನ್ನಗಳನ್ನು ಪ್ರದರ್ಶಿಸಲು ಮುಂದಾಗಿದ್ದಾರೆ. ಹಾಗಾಗಿ ಇದೊಂದು ಸ್ಥಳೀಯ ಕರಕುಶಲ ಉತ್ಪನ್ನಗಳ ಅನಾವರಣವೂ ಆಗಲಿದೆ. ಸ್ಥಳೀಯ ಉದ್ಯಮಿಗಳ ಪ್ರವರ್ತನೆಗೆ ನಮ್ಮ ಸಂತೆ ರೂಪಿಸಲಾಗಿದೆ.

ನಮ್ಮ ಸಂತೆ ಕೇವಲ ಪ್ರದರ್ಶನವಷ್ಟೇ ಆಗದೆ ಮಾಹಿತಿ ವಿನಿಮಯಕ್ಕೆ ಅವಕಾಶವಿರಲಿದೆ. ಸ್ಥಳೀಯ ಗುಡಿಕೈಗಾರಿಕೆ, ಕರ ಕುಶಲ ಉದ್ಯಮಶೀಲರಿಗೆ ತಮ್ಮ ಉದ್ಯಮವನ್ನು ಇನ್ನಷ್ಟು ಬೆಳೆಸಲು, ಈ ಕ್ಷೇತ್ರದಲ್ಲಿ ಹೊಸದಾಗಿ ಉದ್ಯಮ ಸ್ಥಾಪಿಸುವ ಮಾಹಿತಿ, ಮಾರುಕಟ್ಟೆ ವ್ಯವಸ್ಥೆ ಸೃಷ್ಟಿಸಿಕೊಳ್ಳುವ ಕುರಿತೂ ಮಾಹಿತಿ ಒದಗಿಸುವ ಉದ್ದೇಶವಿದೆ. ಹಾಗಾಗಿ ನಮ್ಮ ಸಂತೆಯನ್ನು ಕೇವಲ ಪ್ರದರ್ಶನದನೆಲೆಗಷ್ಟೇ ಸೀಮಿತಗೊಳಿಸದೆ ಒಂದು ವಿಶಿಷ್ಟ ಅನುಭವದ ಹಾಗೂ ಉನ್ನತಿಗೇರಿಸುವ ಅವಕಾಶವಾಗಿಸಬೇಕೆಂಬುದು ಎಂಐಸಿ ಹಾಗೂ ಉದಯವಾಣಿಯ ಉದ್ದೇಶ.

ಎಂಐಸಿಯು 1997ರಲ್ಲಿ ಸ್ಥಾಪನೆಯಾಯಿತು. ಮಾಧ್ಯಮ ಮತ್ತು ಸಂವಹನ ಶಾಲೆಯಾಗಿ ದೇಶದಲ್ಲೇ ಉನ್ನತ ಸ್ಥಾನದಲ್ಲಿದೆ. ವಿಶ್ವದರ್ಜೆಯ ವೃತ್ತಿಪರರಿಗೆ ಮಾರ್ಗದರ್ಶನ ನೀಡುತ್ತಿದೆ. ರಜತಮಹೋತ್ಸವ ಸಂಭ್ರಮದಲ್ಲಿರುವ ಸಂಸ್ಥೆಯು ಹಲವು ಸಾಮಾಜಿಕಕಾರ್ಯಕ್ರಮಗಳನ್ನು ನಡೆಸುತ್ತಾ ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸುತ್ತಿದೆ.

ನೀವೂ ಮಳಿಗೆ  ಸ್ಥಾಪಿಸಿ, ಭಾಗವಹಿಸಿ :

ಉದಯವಾಣಿ ಮತ್ತು ಎಂಐಸಿಯ ನಮ್ಮ ಸಂತೆಯಲ್ಲಿ ತಮ್ಮ ವಿಶಿಷ್ಟ ಉತ್ಪನ್ನಗಳೊಂದಿಗೆಸ್ಥಳೀಯ ಉದ್ಯಮಿಗಳು, ಕರಕುಶಲಉತ್ಪನ್ನಗಾರರು ಪಾಲ್ಗೊಳ್ಳಲು ಅವಕಾಶವಿದೆ.ನಮ್ಮ ಸಂತೆಯಲ್ಲಿ ತಮ್ಮ ಮಳಿಗೆಗಳನ್ನುಸ್ಥಾಪಿಸುವ ಸಂಬಂಧಿತ ಮಾಹಿತಿಗಾಗಿಚಕಿತ್‌ ಎಂ. ಶಿವ(9449450175) ಅಥವಾ ಶ್ರುತಿ ಸುಬ್ರಹ್ಮಣ್ಯನ್‌ (9480479213) ಇವರನು ಸಂಪರ್ಕಿಸಿ.

ಟಾಪ್ ನ್ಯೂಸ್

After gathering the opinion of the activists, the candidate was selected: Nalin Kumar Kateel

ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿ ಆಯ್ಕೆ: ನಳಿನ್ ಕುಮಾರ್ ಕಟೀಲ್

5–sirsi

ಇಬ್ಬರು ಶಾಸಕರ ರಾಜೀನಾಮೆ? ಶಿರಸಿಯತ್ತ ಎಲ್ಲರ ಚಿತ್ತ!

IPL: Michael Vaughan Makes Bold Title Prediction

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

Gurudev hoysala

ಚಿತ್ರ ವಿಮರ್ಶೆ: ‘ಹೊಯ್ಸಳ’ ಸಾಮ್ರಾಜ್ಯದಲ್ಲಿ ಆ್ಯಕ್ಷನ್‌ ಅಬ್ಬರ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಲಾರಂಭಕ್ಕೂ ಮುನ್ನವೇ ಕೈಸೇರಲಿದೆ ಸಮವಸ್ತ್ರ, ಪುಸ್ತಕ

ಶಾಲಾರಂಭಕ್ಕೂ ಮುನ್ನವೇ ಕೈಸೇರಲಿದೆ ಸಮವಸ್ತ್ರ, ಪುಸ್ತಕ

ಇಂದು ಹೊಸದಿಲ್ಲಿಯಲ್ಲಿ ರಾಷ್ಟ್ರಪತಿಗಳ ಜತೆ ಸಂವಾದ : ಬಂಟ್ವಾಳ, ಉಡುಪಿಯ ಆರು ಮಂದಿ ಭಾಗಿ

ಇಂದು ಹೊಸದಿಲ್ಲಿಯಲ್ಲಿ ರಾಷ್ಟ್ರಪತಿಗಳ ಜತೆ ಸಂವಾದ : ಬಂಟ್ವಾಳ, ಉಡುಪಿಯ ಆರು ಮಂದಿ ಭಾಗಿ

ಮೀಸಲಾತಿ ಹಂಚಿಕೆಯಿಂದ ಯಾವುದೇ ಸಮುದಾಯಕ್ಕೂ ಅನ್ಯಾಯವಾಗಿಲ್ಲ: ಕೋಟ

ಮೀಸಲಾತಿ ಹಂಚಿಕೆಯಿಂದ ಯಾವುದೇ ಸಮುದಾಯಕ್ಕೂ ಅನ್ಯಾಯವಾಗಿಲ್ಲ: ಕೋಟ

ಇಂದಿನಿಂದ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ

ಇಂದಿನಿಂದ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ

arrest 3

ಮಟ್ಕಾ ಹಣ ಸಂಗ್ರಹ: ಬಂಧನ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

After gathering the opinion of the activists, the candidate was selected: Nalin Kumar Kateel

ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿ ಆಯ್ಕೆ: ನಳಿನ್ ಕುಮಾರ್ ಕಟೀಲ್

5–sirsi

ಇಬ್ಬರು ಶಾಸಕರ ರಾಜೀನಾಮೆ? ಶಿರಸಿಯತ್ತ ಎಲ್ಲರ ಚಿತ್ತ!

IPL: Michael Vaughan Makes Bold Title Prediction

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್

4–hunsur

ಹುಣಸೂರು: ಮೊದಲ ವರ್ಷಧಾರೆಗೆ ನೂರಾರು ಎಕರೆ ಬಾಳೆ ಬೆಳೆ ನಾಶ, ಲಕ್ಷಾಂತರ ರೂ. ನಷ್ಟ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ