ಉಡುಪಿ ಬಿಷಪ್‌ರಿಂದ ಪೋಸ್ಟರ್‌ ಬಿಡುಗಡೆ


Team Udayavani, Dec 20, 2018, 2:00 AM IST

godoli-19-12.jpg

ಉಡುಪಿ: ಉದಯವಾಣಿ ಪತ್ರಿಕೆ ಕ್ರಿಸ್ಮಸ್‌ ಅಂಗವಾಗಿ ಏರ್ಪಡಿಸಿರುವ ಕ್ರಿಸ್ಮಸ್‌ ಗೋದಲಿ ಫೋಟೋ ಸ್ಪರ್ಧೆಯ ಪೋಸ್ಟರ್‌ಗಳನ್ನು ಬುಧವಾರ ಬಿಷಪ್‌ ಹೌಸ್‌ನಲ್ಲಿ ಬಿಷಪ್‌ ರೈ| ರೆ| ಡಾ| ಜೆರಾಲ್ಡ್‌ ಐಸಾಕ್‌ ಲೋಬೋ ಬಿಡುಗಡೆಗೊಳಿಸಿ ಶುಭಕೋರಿದರು. ನೈಸರ್ಗಿಕವಾಗಿ ನಿರ್ಮಿಸುವ ಗೋದಲಿ ಕಲಾತ್ಮಕವಾಗಿರುತ್ತದೆ. ಈಗ ಸಿದ್ಧ ಗೋದಲಿ ತಂದಿಡುವ ಪ್ರವೃತ್ತಿ ಇದೆ. ಹಸಿಹುಲ್ಲು ಮೊದಲಾದ ನೈಸರ್ಗಿಕ ವಸ್ತುಗಳಿಂದಲೇ ಗೋದಲಿ ನಿರ್ಮಿಸಿದರೆ ಚೆನ್ನ. ನಾವು ಚಿಕ್ಕಂದಿನಲ್ಲಿದ್ದಾಗ ಹಾಗೆಯೇ ಮಾಡುತ್ತಿದ್ದೆವು ಎಂದು ಬಿಷಪ್‌ ಹೇಳಿದರು.

ಸಮುದಾಯಗಳ ಮಧ್ಯೆ ಧಾರ್ಮಿಕ ಸೌಹಾರ್ದ ಹೆಚ್ಚಿಸುವ ಕುರಿತು ಕೆಲಸವಾಗ ಬೇಕಿದೆ. ಎಲ್ಲ ಮತ ಧರ್ಮಗಳ ಕುರಿತು ತಿಳಿದುಕೊಳ್ಳುವಂಥ ವೇದಿಕೆ ನಿರ್ಮಾಣವಾಗಬೇಕಿದೆ. ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥರೂ ಆಸಕ್ತಿ ವಹಿಸಿದ್ದಾರೆ. ಕ್ರಿಸ್ಮಸ್‌, ದೀಪಾವಳಿ ಸಂದರ್ಭ ವಿವಿಧೆಡೆ ಸೌಹಾರ್ದ ಮಿಲನ ನಡೆಯುತ್ತದೆ. ಇದು ತಳಸ್ತರದ ಸೌಹಾರ್ದ ಪ್ರಕ್ರಿಯೆಯಾದರೆ, ಅಂತರ್‌ಧರ್ಮೀಯ ಸಂವಹನ ಚಿಂತಕರ ನಡುವಿನ ಸೌಹಾರ್ದ ಪ್ರಕ್ರಿಯೆ ಎಂದರು. ಮುಖ್ಯವಾಗಿ ಬಡವರ್ಗದ ಜನರು ಸೌಲಭ್ಯಗಳನ್ನು ಪಡೆಯಲು ಪರದಾಡುವ ಸ್ಥಿತಿ ಇದೆ. ಇದರತ್ತ ಗಮನಹರಿಸಬೇಕಿದೆ ಎಂದು ಅಭಿಪ್ರಾಯಪಟ್ಟ ಅವರು, ಇಂಟರ್‌ನೆಟ್‌, ಮೊಬೈಲ್‌ನ್ನು ಮಕ್ಕಳು ಹೆಚ್ಚಾಗಿ ಬಳಸುತ್ತಿದ್ದು, ಅದರಿಂದಾಗುವ ರೇಡಿಯೇಶನ್‌ ದುಷ್ಪರಿಣಾಮ ಕುರಿತು ಜಾಗೃತಿ ಮೂಡಿಸಬೇಕಿದೆ ಎಂದರು. ‘ಉದಯವಾಣಿ’ ದೈನಿಕ ಬಹು ಹಿಂದೆಯೇ ‘ಕುಗ್ರಾಮ’ ಗುರುತಿಸಿ ಅಭಿಯಾನ ಕೈಗೊಂಡಿತ್ತು. ಇಂಥ ಜನೋಪಯೋಗಿ ಕೆಲಸಗಳಿಗೆ ಒತ್ತು ನೀಡಲಿ ಎಂದು ಹಾರೈಸಿದರು.

ಮಣಿಪಾಲ್‌ ಮೀಡಿಯ ನೆಟ್‌ವರ್ಕ್‌ಲಿ. ಸಿಇಒ ವಿನೋದಕುಮಾರ್‌ ಮಾತನಾಡಿ, ಜನವರಿಯಲ್ಲಿ ಉದಯವಾಣಿ 50ನೇ ವರ್ಷಕ್ಕೆ ಕಾಲಿಡುತ್ತಿದೆ. ಈ ಸಂದರ್ಭ ಸಮಾಜೋಪಯೋಗಿ ಸಮಯೋಚಿತ ಸಲಹೆ ಸೂಚನೆಗಳನ್ನು ನೀಡುವಂತೆ ವಿನಂತಿಸಿದರು. ಈ ಸಂದರ್ಭ ಉದಯವಾಣಿ ತಂಡದ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Supreme Court

Trailers ವೀಕ್ಷಕರನ್ನು ಸೆಳೆಯಲು ಇರುವ ಮಾಧ್ಯಮವಷ್ಟೇ: ಸುಪ್ರೀಂ

1-eqeqqeqwe

BJP ಅಭ್ಯರ್ಥಿಯನ್ನು ಆಲಿಂಗಿಸಿದ ಮಹಿಳಾ ಎಎಸ್‌ಐ ಅಮಾನತು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Udupi; ನೇಹಾ ಸಾವು: ಕಾಂಗ್ರೆಸ್‌ ವಿರುದ್ಧ ಬಿಜೆಪಿ ಪ್ರತಿಭಟನೆ

Udupi; ನೇಹಾ ಸಾವು: ಕಾಂಗ್ರೆಸ್‌ ವಿರುದ್ಧ ಬಿಜೆಪಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

supreem

ಜನಪ್ರತಿನಿಧಿಗಳ 2000ಕ್ಕೂ ಅಧಿಕ ಕೇಸ್‌ ಇತ್ಯರ್ಥ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.