ಉದಯವಾಣಿ ವಿದ್ಯಾರ್ಥಿ ಪತ್ರಕರ್ತ ಯೋಜನೆಗೆ ಆಹ್ವಾನ


Team Udayavani, Aug 23, 2018, 2:55 AM IST

udayavani-logo-600.jpg

ಮಣಿಪಾಲ: ಈ ವರ್ಷದಿಂದ ಉದಯವಾಣಿ ವಿದ್ಯಾರ್ಥಿ ಪತ್ರಕರ್ತ ಯೋಜನೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಪೂರ್ಣ ಪ್ರಮಾಣದಲ್ಲಿ ವಿಸ್ತರಿಸಲಾಗುತ್ತಿದೆ. ಕಳೆದ ವರ್ಷ ಪ್ರಾಯೋಗಿಕವಾಗಿ ಪುತ್ತೂರಿನಲ್ಲಿ ಜಾರಿಗೊಳಿಸಲಾಗಿತ್ತು. ಈ ಯೋಜನೆ ವಿಶೇಷವಾಗಿದ್ದು, ಓದಿನ ಜತೆಗೇ ಕೆಲವು ಸಮಯವನ್ನು ವಿನಿಯೋಗಿಸುವ ಮೂಲಕ ಉಚಿತವಾಗಿ ಉದಯವಾಣಿಯೊಂದಿಗೆ ಪತ್ರಿಕೋದ್ಯಮದ ಪ್ರಾಯೋಗಿಕ ಅನುಭವವನ್ನು ಪಡೆಯಬಹುದಾಗಿದೆ. ಬಿಎ ಹಾಗೂ ಎಂಎ ಓದುತ್ತಿರುವವರು ಈ ಯೋಜನೆಗೆ ಅರ್ಹರು. ಪ್ರಸ್ತುತ ಯಾವುದಾದರೂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಈ ಯೋಜನೆಯಡಿ ವಿವಿಧ ಭಾಗಗಳಿಂದ ನಿಗದಿತ ಸಂಖ್ಯೆಯ ಆಸಕ್ತರನ್ನು ಆಯ್ದುಕೊಳ್ಳಲಾಗುವುದು.

ತರಬೇತಿ ವಿವರ
ಆಯ್ದ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್‌ ನೀಡುವುದಲ್ಲದೆ, ನಾಲ್ಕು ತಿಂಗಳಿಗೊಮ್ಮೆ ಕಾರ್ಯಾಗಾರ ನಡೆಸಲಾಗುವುದು. ವಾರದಲ್ಲಿ ಅವರು ಇರುವ ಸುತ್ತಲಿನ ಪ್ರದೇಶದಲ್ಲೇ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಮಾಡಲು ಅವಕಾಶ ನೀಡಲಾಗುವುದು. ಆ ಮೂಲಕ ಅವರಿಗೆ ವರದಿಗಾರಿಕೆಯಲ್ಲದೆ, ವರ್ಷದಲ್ಲಿ ಒಂದು-ಎರಡು ಬಾರಿ ಸುದ್ದಿಮನೆಯಲ್ಲೂ (ಡೆಸ್ಕ್) ಕೆಲಸ ಮಾಡಲು ಅವಕಾಶ ಕಲ್ಪಿಸಲಾಗುವುದು. ತರಬೇತಿ ಮುಗಿದ ಮೇಲೆ ಉದಯವಾಣಿ ವಿದ್ಯಾರ್ಥಿ ಪತ್ರಕರ್ತ ಯೋಜನೆಯ ಪ್ರಮಾಣಪತ್ರ ನೀಡಲಾಗುವುದು. ತರಬೇತಿ ಅವಧಿಯಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದವರಿಗೆ ಅವಕಾಶವಿದ್ದಲ್ಲಿ ‘ಉದಯವಾಣಿ’ಯಲ್ಲೇ ಪರಿಗಣಿಸಲಾಗುವುದು. 

ಆಯ್ಕೆ ಹೇಗೆ?
ಈ ಸಂಬಂಧ ಸೆಪ್ಟಂಬರ್‌ 19ರಂದು ಕಿರು ಪರೀಕ್ಷೆ ನಡೆಯಲಿದೆ. ಸುಳ್ಯ ಮತ್ತು ಪುತ್ತೂರು ಭಾಗದವರಿಗೆ ಪುತ್ತೂರಿನಲ್ಲಿ, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು ಗ್ರಾಮಾಂತರ ಹಾಗೂ ಮಂಗಳೂರಿನವರಿಗೆ ಮಂಗಳೂರಿನಲ್ಲಿ; ಉಡುಪಿ, ಕಾರ್ಕಳದವರಿಗೆ ಉಡುಪಿಯಲ್ಲಿ ಹಾಗೂ ಕುಂದಾಪುರದವರಿಗೆ ಕುಂದಾಪುರದಲ್ಲಿ ಪರೀಕ್ಷೆ ನಡೆಯಲಿದೆ. ಬೆಳ್ತಂಗಡಿ ಮತ್ತು ಬಂಟ್ವಾಳದವರು ಪುತ್ತೂರಿನಲ್ಲೂ ಪರೀಕ್ಷೆ ಬರೆಯಲು ಅವಕಾಶವಿದೆ.

ಆಸಕ್ತರು ತಮ್ಮ ಹೆಸರು, ಊರು, ಓದುತ್ತಿರುವ ಕೋರ್ಸ್‌-ವರ್ಷ, ಕಾಲೇಜಿನ ಹೆಸರು, ಸಂಪರ್ಕ ಸಂಖ್ಯೆ ಹಾಗೂ ಇ-ಮೇಲ್‌ ಐಡಿ ಈ ವಾಟ್ಸ್‌ಆಪ್‌ ನಂಬರ್‌ಗೆ 99641 69554ಗೆ ಅಥವಾ ಇಮೇಲ್‌ [email protected] ಗೆ ಸೆ. 5ರೊಳಗೆ ಕಳುಹಿಸಬೇಕು.

ಟಾಪ್ ನ್ಯೂಸ್

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.