ಉದ್ಯಾವರ: ರೈಲಿನಡಿಗೆ ಬಿದ್ದು ಮೃತಪಟ್ಟಿದ್ದ ವ್ಯಕ್ತಿಯ ಗುರುತು ಪತ್ತೆ
Team Udayavani, Mar 17, 2022, 12:05 PM IST
ಕಾಪು: ಕಳೆದ ಬುಧವಾರ ಉದ್ಯಾವರ ಸಮೀಪದ ಬೊಳ್ಜೆಯಲ್ಲಿ ರೈಲಿನಡಿಗೆ ಬಿದ್ದು ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಚಿಕ್ಕಮಗಳೂರು ಕೊಪ್ಪ ನಿವಾಸಿ ರಘು ಪೂಜಾರಿ (65) ಎಂದು ಗುರುತಿಸಲಾಗಿದೆ.
ಕೊಪ್ಪ ಮೂಲದ ರಘು ಪೂಜಾರಿ ಉದ್ಯಾವರ ಸಂಪಿಗೆ ನಗರದಲ್ಲಿರುವ ತನ್ನ ಸಂಬಂಧಿಕರ ಮನೆಗೆ ಆಗಾಗ ಆಗಮಿಸುತ್ತಿದ್ದರು. ಮಾ. 10ರಂದು ಬೊಳ್ಜೆ ರೈಲ್ವೇ ಟ್ರ್ಯಾಕ್ನಲ್ಲಿ ಅವರ ಶವ ಪತ್ತೆಯಾಗಿತ್ತು.
ವಿಪರೀತ ಕುಡಿತದ ಚಟ ಹೊಂದಿದ್ದ ಅವರು ಬೊಳ್ಜೆಗೆ ಹೋಗಿದ್ದು ಅಲ್ಲಿ ರೈಲಿನಡಿಗೆ ಬಿದ್ದು ಮೃತಪಟ್ಟಿರಬೇಕೆಂದು ಸಂಶಯಿಸಲಾಗಿದೆ. ಸಂಪೂರ್ಣ ಛಿದ್ರ ಛಿದ್ರವಾಗಿದ್ದ ಮೃತದೇಹವನ್ನು ಕಾಪುವಿನ ಆಪದ್ಭಾಂಧವ ಸೂರಿ ಶೆಟ್ಟಿ ಅವರ ನೇತೃತ್ವದಲ್ಲಿ ಒಟ್ಟುಗೂಡಿಸಿ, ಉಡುಪಿ ಶವಾಗಾರಕ್ಕೆ ಸಾಗಿಸಲಾಗಿತ್ತು.
ಇದನ್ನೂ ಓದಿ:ರಸ್ತೆ ಒತ್ತುವರಿ ತೆರವಿಗೆ ಒತ್ತಾಯಿಸಿ ಮನವಿ ಸಲ್ಲಿಕೆ
ಮೃತ ವ್ಯಕ್ತಿ ವಿವಾಹಿತರಾಗಿದ್ದು ಇಬ್ಬರು ಪುತ್ರರು ಮತ್ತು ಪುತ್ರಿಯರನ್ನು ಅಗಲಿದ್ದಾರೆ. ಮೃತ ದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ