ಉಡುಪಿ: ನೀರಿನ ಶುಲ್ಕ ಪಾವತಿಯಲ್ಲಿ ಕುಸಿತ


Team Udayavani, Jul 25, 2019, 5:59 AM IST

water-bill

ಉಡುಪಿ: ನಗರಸಭೆ ವ್ಯಾಪ್ತಿಯಲ್ಲಿ ನೀರಿನ ಶುಲ್ಕ ಪಾವತಿಸುವಲ್ಲಿ ಭಾರೀ ಕುಸಿತ ಕಂಡುಬಂದಿದೆ.

ನಗರಸಭೆ ವ್ಯಾಪ್ತಿಯಲ್ಲಿ 18,322 ನಳ್ಳಿನೀರಿನ ಸಂಪರ್ಕ ಇದೆ. ಇದರಲ್ಲಿ 1,437 ವಾಣಿಜ್ಯ ಬಳಕೆಗೆ ಮತ್ತು 16,831 ಮನೆಗಳಿಗೆ ಸಂಪರ್ಕ, 28 ಕಾರ್ಖಾನೆಗಳಿಗೆ, ಇತರ 26 ನಳ್ಳಿ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ಈ ವರ್ಷ ಹೆಚ್ಚುವರಿಯಾಗಿ ಒಟ್ಟು 220 ನಳ್ಳಿ ನೀರಿನ ಸಂಪರ್ಕ ಅಳವಡಿಸಲಾಗಿದೆ. 2018ರ ಎಪ್ರಿಲ್ನಿಂದ 2019ರ ಮಾರ್ಚ್‌ವರೆಗೆ 9,34,68,000 ರೂ. ನೀರಿನ ತೆರಿಗೆ ಸಂಗ್ರಹವಾಗಿದೆ.

ತೆರಿಗೆ ಸಂಗ್ರಹ ಇಳಿಕೆ

2018ರ ಎಪ್ರಿಲ್ನಿಂದ ಜುಲೈ ತಿಂಗಳವರೆಗೆ 3,31,90,343 ರೂ. ತೆರಿಗೆ ಸಂಗ್ರಹವಾಗಿತ್ತು. ಆದರೆ 2019ರಲ್ಲಿ ಇದೇ ಅವಧಿಯಲ್ಲಿ ಜುಲೈ 23ರ ವರೆಗೆ 2,42,67,542 ರೂ.ತೆರಿಗೆ ಸಂಗ್ರಹಿಸಲಾಗಿದೆ. ಅಂದರೆ ಕಳೆದ ಬಾರಿಗಿಂತ 89,22,801 ರೂ.ಕಡಿಮೆ. ತೆರಿಗೆ ಸಂಗ್ರಹ ಕಟ್ಟನಿಟ್ಟು ಮಾಡುವುದರಿಂದ 2020ರ ಮಾರ್ಚ್‌ ಒಳಗೆ ಗರಿಷ್ಠ ತೆರಿಗೆ ಸಂಗ್ರಹ ಗುರಿ ಹೊಂದಲಾಗಿದೆ.

ಸಂಪರ್ಕ ಕಡಿತ ಎಚ್ಚರಿಕೆ

ಪ್ರತೀ ತಿಂಗಳು ನೀರಿನ ಬಿಲ್ ಪಾವತಿಸಿದರೆ ಯಾವ ಸಮಸ್ಯೆಯೂ ಉದ್ಭವಿಸುವುದಿಲ್ಲ. ಈ ಬಾರಿ ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ. ಹಲವಾರು ಮಂದಿ ನೀರಿನ ಬಿಲ್ ಬಾಕಿ ಇರಿಸಿಕೊಳ್ಳುವವರ ಹೆಸರನ್ನು ತಯಾರು ಮಾಡಿದ್ದು, ವಾರದೊಳಗೆ ನೀರಿನ ಶುಲ್ಕ ಪಾವತಿಸದಿದ್ದರೆ ಅಂತಹವರ ನಳ್ಳಿ ನೀರಿನ ಸಂಪರ್ಕ ಕಡಿತಗೊಳಿಸಲು ತೀರ್ಮಾನಿಸಲಾಗಿದೆ ಎಂದು ನಗರಸಭೆಯ ಅಧಿಕಾರಿಗಳು ತಿಳಿಸಿದ್ದಾರೆ.

ನೀರು ಸಮರ್ಪಕವಾಗಿ ಪೂರೈಕೆ ಮಾಡಲು ಗರಿಷ್ಠ ವೆಚ್ಚ ತಗಲುವ ಕಾರಣ ನಗರಸಭೆಯು ತೆರಿಗೆ ಸಂಗ್ರಹಕ್ಕೆ ಪ್ರಾಮುಖ್ಯತೆ ನೀಡಿದೆ. ಒಂದು ವೇಳೆ ಗಡುವಿನೊಳಗೆ ತೆರಿಗೆ ಪಾವತಿಸದಿದ್ದಲ್ಲಿ ನಳ್ಳಿ ನೀರಿನ ಜೋಡಣೆಯು ರದ್ದುಗೊಳ್ಳುವ ಸಾಧ್ಯತೆಯೂ ಇದೆ.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.