Udupi; ಅಪಘಾತ ಪ್ರಕರಣ: ಆರೋಪಿ ದೋಷಮುಕ್ತ
Team Udayavani, Apr 11, 2024, 12:17 AM IST
ಉಡುಪಿ: ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ದೋಷಮುಕ್ತಗೊಳಿಸಿ ನ್ಯಾಯಾಲಯ ಆದೇಶಿಸಿದೆ.
ಹಿರಿಯಡಕ ಠಾಣಾ ವ್ಯಾಪ್ತಿಯಲ್ಲಿ 2019ರಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಸಲ್ಲಿಸಿದ ದೋಷಾರೋಪಣ ವರದಿಯ ಎಲ್ಲ ಸಾಕ್ಷಿಗಳನ್ನು ವಿಚಾರಣೆ ನಡೆಸಿದ ಉಡುಪಿ ಪ್ರಧಾನ ಸಿವಿಲ್ ನ್ಯಾಯಾಧೀಶೆ ದೀಪಾ ಅವರು ಪ್ರಾಸಿಕ್ಯೂಷನ್ ಈ ಪ್ರಕರಣದ ಸಂಶಯಗಳನ್ನು ಸಾಬೀತು ಪಡಿಸಲು ವಿಫಲವಾಗಿರುವುದನ್ನು ಮನಗೊಂಡು ಆರೋಪಿಯನ್ನು ಈ ಪ್ರಕರಣದಿಂದ ದೋಷಮುಕ್ತ ಗೊಳಿಸಿದ್ದಾರೆ. ಆರೋಪಿಯ ಪರ ನ್ಯಾಯವಾದಿ ಚೇರ್ಕಾಡಿ ಅಖಿ ಲ್ ಬಿ. ಹೆಗ್ಡೆ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ