ಉಡುಪಿ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ; ಮೂವರು ಅರೆಸ್ಟ್
Team Udayavani, Jan 5, 2023, 7:05 AM IST
ಉಡುಪಿ: ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಸಮೀಪ ವೇಶ್ಯಾವಾಟಿಕೆ ಪ್ರಕರಣಕ್ಕೆ ಸಂಬಂಧಿಸಿ ಖಾಸಗಿ ಲಾಡ್ಜ್ ಒಂದಕ್ಕೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಶೇಖರ್, ಕಾಪು ತೆಂಕ ಎರ್ಮಾಳ್ನ ನಿವಾಸಿ ಜಯಂತ್ ಸಾಲಿಯಾನ್ (46), ಹೆಬ್ರಿ ಸೀತಾನದಿ ನಿವಾಸಿ ದಿನೇಶ್ ಎಸ್. (42) ಬಂಧಿತ ಆರೋಪಿಗಳು.
ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಸಿಕ್ಕ ಖಚಿತ ಮಾಹಿತಿ ಆಧರಿಸಿ ಜ.4ರಂದು ಮಧ್ಯಾಹ್ನ ಪೊಲೀಸ್ ಉಪಾಧೀಕ್ಷಕರಿಂದ ಶೋಧನಾ ವಾರಂಟ್ ಪಡೆದು ದಾಳಿ ನಡೆಸಿದ್ದು, ಸಂತ್ರಸ್ತೆಯನ್ನು ರಕ್ಷಿಸಿ ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳಿಂದ 5,600 ರೂ. ನಗದು, 4 ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆಯಲಾಗಿದೆ. ಮೂವರು ಆರೋಪಿಗಳು ನೊಂದ ಮಹಿಳೆಯನ್ನು ಲಾಡ್ಜ್ ನ ರೂಮಿನಲ್ಲಿರಿಸಿ ಗಿರಾಕಿಗಳಿಗೆ ಹಣಕ್ಕೆ ಒದಗಿಸಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸಿ ಅದರಿಂದ ಗಳಿಸಿದ ಹಣದಿಂದ ಜೀವನ ನಡೆಸುತ್ತಿದ್ದರು ಎಂದು ಪೊಲೀಸ್ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ