ಪರ್ಯಾಯ ಅಲಂಕಾರಕ್ಕೆ ಆಕರ್ಷಕ ಚಿಪ್ಪಿನ ಗೋಪುರ


Team Udayavani, Jan 14, 2020, 6:42 AM IST

j-13

ಉಡುಪಿ: ಉಡುಪಿಯ ಅದಮಾರು ಪರ್ಯಾಯ ಮಹೋತ್ಸವ ವಿಶಿಷ್ಟತೆಗಳಿಗಾಗಿ ಸುದ್ದಿಯಾಗುತ್ತಿದೆ. ಕೊರಗ ಸಮುದಾಯದ ಯುವ ಸಂಘಟನೆಯೊಂದು ಅದಮಾರು ಪರ್ಯಾಯ ಅಲಂಕಾರಕ್ಕೆ ವಿಶೇಷ ಸೇವೆ ನೀಡುತ್ತಿದ್ದು ಗಮನ ಸೆಳೆದಿದೆ.

ಚಿಪ್ಪಿನ ಸ್ವಾಗತ ಗೋಪುರ
ಈಗಾಗಲೇ 43 ಗೋಪುರಗಳು ನಿರ್ಮಾಣವಾಗಿದ್ದು ಅದರಲ್ಲೂ ತೆಂಕಪೇಟೆಯಲ್ಲಿ ನಿರ್ಮಿಸಿರುವ ತೆಂಗಿನ ಚಿಪ್ಪಿನ ಸ್ವಾಗತ ಗೋಪುರ ಆಕರ್ಷಕವಾಗಿದೆ.

ಕುಂಭಾಸಿ ಯುವ ಸಂಘಟನೆ
ಕುಂಭಾಸಿಯ ಕೊರಗ ಯುವ ಸಂಘಟನೆಯ ಸುದರ್ಶನ್‌ ಕೋಟ, ಶರತ್‌ ಕುಂಭಾಸಿ, ಸುಧೀರ್‌, ಗಣೇಶ್‌ ಅವರ ನೇತೃತ್ವದಲ್ಲಿ ಕಲಾವಿದ ಪುರುಷೊತ್ತಮ ಅಡ್ವೆ ಅವರ ಮಾರ್ಗದರ್ಶನದೊಂದಿಗೆ ಚಿಪ್ಪಿನ ಗೋಪುರ ರೂಪುತಳೆದಿದೆ. ಸ್ಥಳೀಯರು ಹಾಗೂ ಪ್ರವಾಸಿಗರು ಈಗಾಗಲೇ ಈ ಗೋಪುರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಶೇಷ ಸೇವೆ!
ಪರ್ಯಾಯಕ್ಕೆ ವಿಶೇಷ ಸೇವೆ ನೀಡಬೇಕು ಎನ್ನುವ ಉದ್ದೇಶದಿಂದ ಮೊದಲಿಗೆ ತೆಂಗಿನ ಕಾಯಿ ಸಿಪ್ಪೆಯ ಗೋಪುರ ಮಾಡಲು ಯೋಚನೆ ಮಾಡಿದ್ದೇವಾದರೂ ಬಳಿಕ ತೆಂಗಿನ ಚಿಪ್ಪಿನ ಗೋಪುರ ನಿರ್ಮಿಸಲು ನಿರ್ಧರಿಸಿದೆವು. ಇದಕ್ಕೆ ಕಚ್ಚಾವಸ್ತುಗಳನ್ನು ತೆಂಗಿನ ಎಣ್ಣೆ ಮಿಲ್‌ನಿಂದ ಪಡೆಯಲಾಗಿದೆ.

ನಾಲ್ಕು ದಿನಗಳ ಪರಿಶ್ರಮ
ತೆಂಕಪೇಟೆ ಬಳಿ ಸಂಪೂರ್ಣ ತೆಂಗಿನ ಚಿಪ್ಪಿನಿಂದ ಸಾಂಪ್ರದಾಯಿಕ ಶೈಲಿಯಲ್ಲಿ ಸ್ವಾಗತಗೋಪುರವನ್ನು ನಿರ್ಮಿಸಲಾಗಿದೆ. ರಾತ್ರಿ 9ರಿಂದ ಬೆಳಗ್ಗೆ 5 ವರೆಗೆ ಸತತ ನಾಲ್ಕು ದಿನಗಳ ಕಾಲ ಪರಿಶ್ರಮಪಟ್ಟು ಗೋಪುರ ನಿರ್ಮಿಸಲಾಗಿದೆ. ಈ ಹಿಂದೆಯೂ ಸಂಘಟನೆ ವತಿಯಿಂದ ವಿವಿಧ ಉತ್ಸವಗಳಿಗೆ ಸಾಂಪ್ರದಾಯಿಕ ಗೋಪುರ ನಿರ್ಮಿಸಲಾಗಿದೆ.
-ಗಣೇಶ್‌ ವಿ.ಕೊರಗ, ಕೊರಗ ಯುವ ಸಂಘಟನೆ ಕುಂಭಾಶಿ

3,000 ತೆಂಗಿನ ಚಿಪ್ಪು
ಸುಮಾರು 5 ಮಂದಿ ಯುವಕರು ಹಾಗು 10 ಮಕ್ಕಳು ಸೆರಿದಂತೆ ಒಟ್ಟು 15 ಮಂದಿ ಗೋಪುರ ನಿರ್ಮಾಣದ ಕೆಲಸಕ್ಕೆ ಹಗಲಿರುಳು ದುಡಿದಿದ್ದಾರೆ. ಗೋಪುರಕ್ಕೆ ಮೂರು ಸಾವಿರ ತೆಂಗಿನ ಚಿಪ್ಪು ಬಳಕೆ ಮಾಡಲಾಗಿದೆ. ಎರಡು ಬದಿಯ ಅಡಿಕೆ ಮರದ ಕಂಬಕ್ಕೆ 12 ಬಿದಿರಿನ ದಬ್ಬೆ ಅಳವಡಿಸಿ ತೆಂಗಿನ ಚಿಪ್ಪನ್ನು ಕಲಾತ್ಮಕವಾಗಿ ಪೋಣಿಸಲಾಗಿದೆ. ತೆಂಗಿನ ಚಿಪ್ಪನ್ನು ಒಟ್ಟೆ ಮಾಡಿ ಅದನ್ನು ವಯರ್‌ನಿಂದ ಪೋಣಿಸಿ ವ್ಯವಸ್ಥಿತವಾಗಿ ಅಳವಡಿಸಲಾಗಿದೆ.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.