ಉಡುಪಿ ನೂತನ ಎಸ್ಪಿಯಾಗಿ ಡಾ| ಸಂಜೀವ ಪಾಟೀಲ್
Team Udayavani, Aug 5, 2017, 10:43 AM IST
ಉಡುಪಿ: ಕಳೆದೊಂದು ವರ್ಷದಿಂದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಟಿ. ಬಾಲಕೃಷ್ಣ ಅವರನ್ನು ವರ್ಗಾಯಿಸಲಾಗಿದ್ದು, ಉಡುಪಿಗೆ ಡಾ| ಸಂಜೀವ ಎಂ. ಪಾಟೀಲ್ ಅವರನ್ನು ಎಸ್ಪಿಯಾಗಿ ವರ್ಗಾ ವಣೆ ಮಾಡಲಾಗಿದೆ.
ಡಾ| ಸಂಜೀವ ಪಾಟೀಲ್ ಅವರು ಬೆಂಗಳೂರು ಭ್ರಷ್ಟಾಚಾರ ನಿಗ್ರಹ ದಳ ಕೇಂದ್ರ ಕಚೇರಿಯಲ್ಲಿ ಎಸ್ಪಿಯಾಗಿದ್ದರು. ಅದಕ್ಕೂ ಮುನ್ನ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಉತ್ತಮ ಸೇವೆಗಾಗಿ ಅವರು 2013ರಲ್ಲಿ ಮುಖ್ಯಮಂತ್ರಿ ಚಿನ್ನದ ಪದಕ ಪಡೆದಿದ್ದರು. ಕೆಲ ದಿನಗಳ ಹಿಂದೆಯಷ್ಟೇ ರಾಜ್ಯ ಸರಕಾರವು 23 ಮಂದಿ ಕೆಪಿಎಸ್ಸಿ ಗ್ರೇಡ್ನಲ್ಲಿದ್ದವರನ್ನು ಐಪಿಎಸ್ ಆಗಿ ಪದೋನ್ನತಿ ನೀಡಿತ್ತು. ಅದರಲ್ಲಿ ಸಂಜೀವ ಪಾಟೀಲ್ ಅವರೂ ಇದ್ದರು.
ಕೆ.ಟಿ. ಬಾಲಕೃಷ್ಣ 2016ರ ಜುಲೈ ಅಂತ್ಯದಲ್ಲಿ ಗದಗ ಜಿಲ್ಲೆಯಿಂದ ಉಡುಪಿಗೆ ವರ್ಗವಾಗಿದ್ದರು. ಕಳೆದ ವರ್ಷ ಆ. 11ರಂದು ಉಡುಪಿ ಜಿಲ್ಲಾ ಎಸ್ಪಿಯಾಗಿ ಅವರು ಅಧಿಕಾರ ಸ್ವೀಕರಿಸಿಕೊಂಡಿದ್ದರು. ಪ್ರಸ್ತುತ ಎಸ್ಪಿ ಮತ್ತು ಡೆಪ್ಯೂಟಿ ಕಮಾಂಡೆಂಟ್ ಜನರಲ್, ಹೋಮ್ ಗಾರ್ಡ್ ಬೆಂಗಳೂರು ಇಲ್ಲಿಗೆ ಬಾಲಕೃಷ್ಣ ಅವರು ವರ್ಗಾವಣೆಯಾಗಿದ್ದಾರೆ. ರಿಲೀವ್ಗೆ ಮೂವ್ಮೆಂಟ್ ಆರ್ಡರ್ ಆದ ಬಳಿಕ ನೂತನ ಎಸ್ಪಿಯವರು ಅಧಿಕಾರ ಸ್ವೀಕರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ