ಸಿಬಂದಿ ಜತೆ ಊಟ ಮಾಡಿದ ಹಾಲಾಡಿ, ಭಟ್‌, ಲಾಲಾಜಿ


Team Udayavani, May 16, 2018, 6:20 AM IST

150518astro34.jpg

ಉಡುಪಿ: ಮತ ಎಣಿಕೆ ಕೇಂದ್ರದಲ್ಲಿ ಮಂಗಳವಾರ ಬಿಜೆಪಿ ವಿಜೇತ ಅಭ್ಯರ್ಥಿಗಳಾದ  ಹಾಲಾಡಿ ಶ್ರೀನಿವಾಸ ಶೆಟ್ಟಿ, ರಘುಪತಿ ಭಟ್‌, ಲಾಲಾಜಿ ಆರ್‌. ಮೆಂಡನ್‌ ಅವರು ಚುನಾವಣಾಧಿಕಾರಿಗಳು, ಸಿಬಂದಿ, ಪೊಲೀಸರು, ಪತ್ರಕರ್ತರು, ಮತ ಎಣಿಕೆ ಏಜೆಂಟರೊಂದಿಗೆ ಸರತಿಯಲ್ಲಿ ನಿಂತು ಊಟ ಮಾಡಿದ್ದು ವಿಶೇಷವಾಗಿತ್ತು. 

ತಂದೆ ನೆನಪಲ್ಲಿ ಕಣ್ಣೀರಾದ ಶಿಲ್ಪಾ 
ಜಿ.ಪಂ. ಸದಸ್ಯೆ, ಮಾಜಿ ಸಚಿವ ವಸಂತ ವಿ. ಸಾಲ್ಯಾನ್‌ ಅವರ ಪುತ್ರಿ ಶಿಲ್ಪಾ ಜಿ. ಸುವರ್ಣ ಅವರು ಲಾಲಾಜಿ ಅವರ ಜತೆಗೆ ಮತ ಎಣಿಕೆ ಕೇಂದ್ರದಿಂದ ಹೊರಗೆ ಬರುವ ಸಂದರ್ಭದಲ್ಲಿ ದುಃಖ ತಡೆಯಲಾದರೆ ಅತ್ತು ಬಿಟ್ಟರು. ಅನಂತರ ಕೆಲವು ಹೊತ್ತಿನ ಬಳಿಕ ಸಮಾಧಾನಗೊಂಡ ಶಿಲ್ಪಾ ಅವರನ್ನು ಪ್ರಶ್ನಿಸಿದಾಗ “ಕಾಪುವಿನಲ್ಲಿ ಕಾಂಗ್ರೆಸ್‌ನವರು ನನ್ನ ತಂದೆ ದಿ| ವಸಂತ ವಿ.ಸಾಲ್ಯಾನ್‌ ಅವರಿಗೆ ಮಾಡಿದ ದ್ರೋಹಕ್ಕೆ ಇಂದು ಕಾಪುವಿನ ಜನತೆ ಸರಿಯಾದ ಉತ್ತರ 
ನೀಡಿದ್ದಾರೆ.ಲಾಲಾಜಿ ಗೆಲುವು ಅತ್ಯಂತ ಸಂತಸ ನೀಡಿದೆ’ ಎಂದು ಪ್ರತಿಕ್ರಿಯಿಸಿದರು.

ಪ್ರತಿಕ್ರಿಯೆ ನಿರಾಕರಿಸಿದ ಸೊರಕೆ
ಮತ ಎಣಿಕೆ ಪೂರ್ಣಗೊಳ್ಳುವವರೆಗೂ ಮತ ಎಣಿಕೆ ಕೇಂದ್ರದಲ್ಲಿಯೇ ಇದ್ದ ವಿನಯ ಕುಮಾರ್‌ ಸೊರಕೆ ಅವರು ಅಲ್ಲಿಂದ ಹೊರ ಹೋಗುವಾಗ ಮಾಧ್ಯಮದವರು ಎದುರಾಗಿ ಪ್ರಶ್ನಿಸಿ ದರೂ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದರು.
 
ಲೆಕ್ಕಾಚಾರ ತಪ್ಪಿದ್ದೆಲ್ಲಿ ಗೊತ್ತಿಲ್ಲ 
ಮತ ಎಣಿಕೆ ಕೇಂದ್ರದಿಂದ ಹೊರಬಂದ ಕಾಂಗ್ರೆಸ್‌ನ ವೆರೋನಿಕಾ ಕರ್ನೇಲಿಯೋ ಅವರು “ನಮಗೆ ಯಾಕೆ ಸೋಲಾಯಿತೆಂದು ಗೊತ್ತಿಲ್ಲ. ಭ್ರಷ್ಟಾಚಾರ ರಹಿತವಾದ ಅಭಿವೃದ್ಧಿ ಕೆಲಸಗಳು ನಡೆದಿವೆ. ಬಹುಶಃ ಹಿಂದುತ್ವದ ಅಲೆಯೇ ಸೋಲಿಗೆ ಕಾರಣವಾಗಿರಬಹುದು’ ಎಂದು ಪ್ರತಿಕ್ರಿಯಿಸಿದರು. 

ಗೆದ್ದ ಬಳಿಕ ರೋಗಿ ಭೇಟಿ
ಗೆಲುವು ಸಾಧಿಸಿದ ಬಳಿಕ ರಘುಪತಿ ಭಟ್‌ ಅವರು ಶ್ರೀಕೃಷ್ಣಮಠ, ಮಲ್ಪೆ ವಡಭಾಂಡೇಶ್ವರ ದೇವಸ್ಥಾನಕ್ಕೆ ಹೋದ ಬಳಿಕ ಕಾರ್ಯಕರ್ತ ಪಾರ್ಶ್ವವಾಯುಪೀಡಿತ ಮಲ್ಪೆಯ ಪ್ರಶಾಂತ್‌ ಭಂಡಾರ್‌ಕರ್‌ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. 

ಎಣಿಕೆ ಕೇಂದ್ರಕ್ಕೆ ಆಗಮಿಸದ ಪ್ರಮೋದ್‌
ಬಿಜೆಪಿಯ ರಘುಪತಿ ಭಟ್‌, ಲಾಲಾಜಿ ಮೆಂಡನ್‌, ಕಾಂಗ್ರೆಸ್‌ನ ರಾಕೇಶ್‌ ಮಲ್ಲಿ, ವಿನಯಕುಮಾರ್‌ ಸೊರಕೆ ಅವರು ಬೆಳಗ್ಗೆ 8 ಗಂಟೆಗೇ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ್ದರು. ಕಾಂಗ್ರೆಸ್‌ನ ಪ್ರಮೋದ್‌ ಮಧ್ವರಾಜ್‌, ಗೋಪಾಲ ಪೂಜಾರಿ, ಗೋಪಾಲ ಭಂಡಾರಿ ಅವರು ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿರಲಿಲ್ಲ. ಬಿಜೆಪಿಯ ಸುನಿಲ್‌ಕುಮಾರ್‌, ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿ.ಎಂ.ಸುಕುಮಾರ ಶೆಟ್ಟಿಯವರು ಗೆಲುವಿನ ವಾರ್ತೆ ತಿಳಿಯುತ್ತಲೇ ಕೇಂದ್ರಕ್ಕೆ ಆಗಮಿಸಿದರು. 

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.