ಉಡುಪಿ: ಬಿಜೆಪಿ ಗೆಲ್ಲಿಸಿದ ಬಬ್ಬುಸ್ವಾಮಿಗೆ ಕೋಲ ಭಾಗ್ಯ! 


Team Udayavani, Feb 2, 2019, 12:30 AM IST

c-25.jpg

ಉಡುಪಿ: ಎಲ್ಲ ಚುನಾವಣೆಗಳೂ ಪಕ್ಷಗಳು ಮತ್ತು ಅಭ್ಯರ್ಥಿಗಳಿಗೆ ಸಂಕಷ್ಟದ ಕಾಲ. ದೇವರನ್ನು ನಂಬುವುದಿಲ್ಲ ಎನ್ನುವವರೂ ಆಗ ದೈವ-ದೇವರ ಮೊರೆ ಹೋಗುವುದು ಸಾಮಾನ್ಯ. ಅದರಂತೆ ಕಳೆದ ಚುನಾವಣೆ ಸಂದರ್ಭ ಎಲ್ಲ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿಕೊಟ್ಟರೆ ಕಡಿಯಾಳಿ ಜಿಲ್ಲಾ ಬಿಜೆಪಿ ಕಚೇರಿ ಸಮೀಪವಿರುವ ಬಬ್ಬುಸ್ವಾಮಿ ಸನ್ನಿಧಿಗೆ ಕೋಲದ ಸೇವೆ ಕೊಡುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹರಕೆ ಹೊತ್ತರು; ಹರಕೆ ಈಡೇರಿತು. ಇದರ ಅನಂತರದ ಫ‌ಲವೇ ಶುಕ್ರವಾರದಿಂದ ಆರಂಭಗೊಂಡು ಶನಿವಾರ ದವರೆಗೆ ನಡೆಯುವ ಕೋಲ…

ಈ ಬಬ್ಬುಸ್ವಾಮಿ ಸನ್ನಿಧಿಗೆ ಶತಮಾನಗಳ ಇತಿಹಾಸವಿದೆ. ಶ್ರೀಕೃಷ್ಣ ಮಠದ ಕಟ್ಟಿಗೆ ರಥದ ಬಳಿ ಇದು ಇತ್ತು. ಅಲ್ಲಿ ಕೋಲ ಇತ್ಯಾದಿಗಳನ್ನು ನಡೆಸಲು ಸ್ಥಳ ಇಕ್ಕಟ್ಟಾದ ಕಾರಣ ಕಡಿಯಾಳಿಯ ಜೋಡುಕರ್ಮಾರು ಮರದ ಬುಡದಲ್ಲಿ ಪ್ರತಿಷ್ಠಾಪಿಸಲಾಯಿತು. 1946ರಲ್ಲಿ ಅಜ್ಜಂಪಾಡಿ ಜೋಯಿಸರ ನೇತೃತ್ವದಲ್ಲಿ ದಿ| ಓಕುಡೆ ರಾಮ ಭಟ್ಟರು ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ದೈವಸ್ಥಾನ ಕಟ್ಟಿಸಿದರು ಎಂದು ದೈವಸ್ಥಾನದ ವಿಜ್ಞಾಪನೆ ಪತ್ರದಲ್ಲಿ ಮುದ್ರಿಸಲಾಗಿದೆ. ಈ ದೈವಸ್ಥಾನದ ಪೂಜೆಯವರು ಕಟ್ಟಿಗೆ ರಥ ಕೂಡಿಸಲು ಶ್ರೀಕೃಷ್ಣ ಮಠದ ಪರ್ಯಾಯ ಪೂರ್ವಭಾವಿ ಕಟ್ಟಿಗೆ ಮುಹೂರ್ತದಲ್ಲಿ ಹೋಗುವುದು, ವರ್ಷಕ್ಕೆ ಮೂರು ಬಾರಿ ಶ್ರೀಕೃಷ್ಣ ಮಠದಿಂದ ಪೂಜಾ ಸಾಮಗ್ರಿಗಳನ್ನು ದೈವಸ್ಥಾನಕ್ಕೆ ಕೊಡುವ ಸೌಹಾರ್ದ ಸಂಬಂಧ ಮುಂದುವರಿದುಕೊಂಡು ಬರುತ್ತಿದೆ. ಓಕುಡೆ ಮನೆತನದವರು ಕ್ಷೇತ್ರದ ಆಡಳಿತೆದಾರರು.

ಶ್ರೀಕೃಷ್ಣನಿಗೆ  ಬ್ರಹ್ಮರಥೋತ್ಸವ
ಕಾಕತಾಳೀಯವೆಂಬಂತೆ ಶುಕ್ರವಾರವೇ ಶ್ರೀಕೃಷ್ಣ ಮಠದಲ್ಲಿ ಕೆಲವು ಮೋದಿ ಅಭಿಮಾನಿಗಳು ಬ್ರಹ್ಮರಥೋತ್ಸವ ಸೇವೆ ಸಲ್ಲಿಸಿದ್ದಾರೆ. ಮುಂದೆಯೂ ಮೋದಿ ಪ್ರಧಾನಿಯಾಗಬೇಕೆಂದು ಅವರ ಹರಕೆ. ಕೋಲಕ್ಕೆ ಸುಮಾರು 14-15 ಲ.ರೂ. ಖರ್ಚಾಗಬಹುದು ಎಂದು ಸಂಘಟಕರು ಹೇಳಿದ್ದಾರೆ. ಬ್ರಹ್ಮರಥೋತ್ಸವ ಸೇವಾ ಶುಲ್ಕ 20,000 ರೂ. ಕೋಲದಲ್ಲಿ ಶುಕ್ರವಾರ ಮಧ್ಯಾಹ್ನ ಸುಮಾರು 6,000 ಜನರು ಭೋಜನ ಪ್ರಸಾದ ಸ್ವೀಕರಿಸಿದ್ದೂ ಕೋಲದ ಖರ್ಚಿನ ಬಾಬಿನಲ್ಲಿ ಸೇರಿದೆ. ಕೃಷ್ಣ ಮಠದಲ್ಲಿ ನಿತ್ಯ ನಡೆಯುವ ಭೋಜನಪ್ರಸಾದದ ಖರ್ಚು ಬ್ರಹ್ಮರಥೋತ್ಸವದ ಖರ್ಚಿನಲ್ಲಿ ಸೇರಿಲ್ಲ,

ಟಾಪ್ ನ್ಯೂಸ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.