Udupi ‘ಬೇಕರ್ಸ್ ಮೀಟ್’; ಸೆ.10 ರಂದು ಆಹಾರೋದ್ಯಮಿಗಳ ಸಂಘಟನಾತ್ಮಕ ಕಾರ್ಯಕ್ರಮ


Team Udayavani, Sep 7, 2023, 10:54 PM IST

1-sasadas

ಉಡುಪಿ :ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸುಗಳ ತಯಾರಕರ ಹಾಗೂ ಮಾರಾಟಗಾರರ ಸಂಘ ಮತ್ತು ಇಂಡಿಯನ್ ಬೇಕರಿ ಫೆಡರೇಶನ್, ಇದರ ಸಹಭಾಗಿತ್ವದಲ್ಲಿ ಬೇಕರ್ಸ್ ಮೀಟ್, ಎಂಬ ಆಹಾರೋದ್ಯಮಿಗಳ ಸಂಘಟನಾತ್ಮಕ ಕಾರ್ಯಕ್ರಮವು ಸೆ 10 ರಂದು, ಆದಿತ್ಯವಾರ ಬ್ರಹ್ಮಾವರದ ಮದರ್ ಪ್ಯಾಲೇಸ್ ಸಭಾಂಗಣದಲ್ಲಿ ನಡೆಯಲಿದೆ.

ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಕಾರ್ಯಕ್ರಮದ ಮುಖ್ಯ ಉದ್ದೇಶ, ತಯಾರಿಕ ಘಟಕಗಳು ಮತ್ತು ಮಾರಾಟ ಮಳಿಗೆಗಳನ್ನು, ಯಾವ ರೀತಿಯಲ್ಲಿ ಸ್ವಚ್ಛವಾಗಿ ಇಡಬಹುದು, ಸರಕಾರದ ನಿಯಮಾವಳಿಗಳು ಅನುಸಾರ ಉದ್ಯಮವನ್ನು ನಡೆಸುವುದರ ಬಗ್ಗೆ ಮಾಹಿತಿ, ಮತ್ತು ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಸಮರ್ಪಕವಾಗಿ ಹೇಗೆ ಬಳಸಿಕೊಳ್ಳ ಬಹುದು. ಉದ್ಯಮಿಗಳಿಗೆ ಸಂಘಟನಾತ್ಮಕ ವಿಚಾರಗಳಲ್ಲಿ ಅತ್ಯಂತ ಪ್ರಯೋಜನಕಾರಿ ಮಾಹಿತಿ ನೀಡಲಾಗುತ್ತದೆ.

ಈ ಕಾರ್ಯಕ್ರಮವನ್ನು ಉಡುಪಿಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ವಿಭಾಗದ ಅಂಕಿತಾಧಿಕಾರಿ ಡಾ ಪ್ರೇಮಾನಂದ ಕೆ.ಉದ್ಘಾಟಿಸಲಿದ್ದಾರೆ. ರಾಷ್ಟ್ರಮಟ್ಟದ ಬೇಕರಿ ಸಂಘಟನೆಯ ಪದಾಧಿಕಾರಿಗಳಾದ ಪಿ.ಎನ್.  ಶಂಕರನ್,ಕೆ.ಆರ್ ಬಾಲನ್, ಬಾಲರಾಜ್ ಕೆ.ಆರ್. , ಸುಹಾಸ್ ಉಪಾಧ್ಯಾಯ ( ಕರ್ನಾಟಕ ಬೇಕರಿ ಸಂಘ ), ಕಿರಣ್ (ಕೇರಳ ಬೇಕರಿ ಅಸೋಸಿಯೇಷನ್) ಕೇಕ್ ತಯಾರಿಕೆಯಲ್ಲಿ ಗಿನ್ನಿಸ್ ರೆಕಾರ್ಡ್ ಮಾಡಿದ ರಂಜಿತ್, ಚಿಕ್ಕಮಗಳೂರು ಟೇಸ್ಟಿ ವರ್ಲ್ಡ್ ಫುಡ್ ಫ್ಯಾಕ್ಟರಿ ಎಂಡಿ ಎಂ.ಎನ್ ಅರವಿಂದ್ ಸೇರಿ ಗಣ್ಯಾತಿ ಗಣ್ಯರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಜಿಲ್ಲಾಧ್ಯಂತ ಇರುವ ಎಲ್ಲಾ ಬೇಕರಿಗಳು ಆಹಾರ ಉತ್ಪಾದಕರು ಭಾಗವಹಿಸಿ ಇದರ ಸದುಪಯೋಗವನ್ನು ಪಡೆಯಬೇಕೆಂದು ಸಂಘದ ಆಡಳಿತ ಮಂಡಳಿ ತಿಳಿಸಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.