Udupi ಅಪಾಯಕಾರಿ ಸುಡುಮದ್ದು ನಿಷೇಧ: ಜಿಲ್ಲಾಧಿಕಾರಿ
Team Udayavani, Oct 19, 2023, 12:56 AM IST
ಉಡುಪಿ: ಹೆಚ್ಚಿನ ಪ್ರಮಾಣದಲ್ಲಿ ಶಬ್ದ ಹೊರ ಸೂಸುವ ಸುಡುಮದ್ದುಗಳ (ಅಪಾಯಕಾರಿ ಸುಡುಮದ್ದು) ಉತ್ಪಾದನೆ, ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ. ನಿಯಮ ಉಲ್ಲಂ ಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ದೀಪಾವಳಿ ಸಮಯದಲ್ಲಿ ಪ್ರತಿಯೊಬ್ಬರೂ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸುಡುಮದ್ದನ್ನು ಲೈಸನ್ಸ್ ಹೊಂದಿರುವ ಮರಾಟಗಾರರಿಂದ ಖರೀದಿಸಬೇಕು, ಕಾನೂನು ಬಾಹಿರವಾದ ಸುಡುಮದ್ದುಗಳನ್ನು ಉಪಯೋಗಿಸಬಾರದು. ಮಕ್ಕಳು ಸುಡುಮದ್ದುಗಳನ್ನು ಬಳಸಲು ಅನುವು ಮಾಡಿಕೊಡದಂತೆ ಪೋಷಕರು ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ