ಸಂಸತ್‌ ಗ್ರಂಥಾಲಯಕ್ಕೆ ಉಡುಪಿಯ ಗ್ರಂಥ


Team Udayavani, Nov 11, 2020, 1:21 AM IST

ಸಂಸತ್‌ ಗ್ರಂಥಾಲಯಕ್ಕೆ ಉಡುಪಿಯ ಗ್ರಂಥ

ಮಹಾಭಾರತದ ಪ್ರತಿಯನ್ನು ಪೇಜಾವರ ಶ್ರೀಗಳು ಸಚಿವ ಪ್ರಹ್ಲಾದ ಜೋಷಿ ಅವರಿಗೆ ಹಸ್ತಾಂತರಿಸಿದರು.

ಉಡುಪಿ: ಸುಮಾರು 100 ವರ್ಷಗಳ ಬಳಿಕ ದೇಶದಲ್ಲಿ ಪ್ರಕಟವಾದ ಮಹಾಭಾರತ ಕೃತಿಯ ಪರಿಷ್ಕೃತ ಆವೃತ್ತಿಯ (ಸಂಸ್ಕೃತದ 24 ಸಂಪುಟ) ಪ್ರತಿಯನ್ನು ಭಾರತದ ಶಕ್ತಿ ಕೇಂದ್ರವಾದ ಸಂಸತ್ತಿನ ಗ್ರಂಥಾಲಯಕ್ಕೆ ಸಲ್ಲಿಸಲಾಗಿದೆ. ಉಡುಪಿ ಪಲಿಮಾರು ಮಠದ ತಣ್ತೀ ಸಂಶೋಧನ ಸಂಸತ್‌ ವತಿಯಿಂದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ನೇತೃತ್ವದಲ್ಲಿ ಸಂಪುಟ ಪ್ರಕಟಗೊಂಡಿತ್ತು. ಇದು ಪೇಜಾವರ ಶ್ರೀ ವಿಶ್ವೇಶತೀರ್ಥರೂ ಸಹಿತ ಅನೇಕ ಪೀಠಾಧೀಶರು ಸಮ್ಮುಖದಲ್ಲಿ ಕೃಷ್ಣಮಠದಲ್ಲಿ ಲೋಕಾರ್ಪಣೆ ಗೊಂಡಿತ್ತು.

ಮಂಗಳವಾರ ದಿಲ್ಲಿಯಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಷಿ ಅವರ ನಿವಾಸದಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಗ್ರಂಥ ಪ್ರತಿಯನ್ನು ಹಸ್ತಾಂತರಿಸಿದರು.

ತುಳು ಲಿಪಿ ಪ್ರವೇಶ
ಮಹಾಭಾರತ ಗ್ರಂಥಕ್ಕೆ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ತುಳು ಹಸ್ತಾಕ್ಷರವನ್ನು ಹಾಕಿರುವುದರಿಂದ ಸಂಸತ್‌ ಗ್ರಂಥಾಲಯಕ್ಕೆ ತುಳು ಲಿಪಿ ಪ್ರವೇಶ ಪಡೆದಂತಾಯಿತು. ಪೇಜಾವರ ಮಠದ ವಿಷ್ಣುಮೂರ್ತಿ ಆಚಾರ್ಯ, ಅನಂತ, ಕೃಷ್ಣ ಭಟ್‌, ವಾಸುದೇವ ಭಟ್‌ ಪೆರಂಪಳ್ಳಿ, ಪೇಜಾವರ ಮಠದ ದಿಲ್ಲಿ ಶಾಖೆ ವ್ಯವಸ್ಥಾಪಕ
ದೇವಿಪ್ರಸಾದ ಭಟ್‌ ಉಪಸ್ಥಿತರಿದ್ದರು.

ವಿತ್ತ ಸಚಿವೆಗೆ ಉಡುಪಿ ಸೀರೆ
ಉಡುಪಿಯ ನೇಕಾರರು ತಯಾರಿಸಿದ ಕೈಮಗ್ಗದ ಎರಡು ಸೀರೆಗಳನ್ನು ದೀಪಾವಳಿ ಹಬ್ಬದ ಉಡುಗೊರೆಯಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾ ರಾಮನ್‌ ಅವರಿಗೆ ಮಂಗಳವಾರ ಪೇಜಾವರ ಶ್ರೀಪಾದರು ಹಸ್ತಾಂತ ರಿಸಿದರು. ರಜತ ಬಟ್ಟಲಲ್ಲಿ ಶುಭಲಕ್ಷಣವಾದ ಕುಂಕುಮವನ್ನು ಇರಿಸಿ ಕೃಷ್ಣದೇವರ ಪ್ರಸಾದ, ಮಂತ್ರಾಕ್ಷತೆಯನ್ನು ನೀಡಿ ರಾಷ್ಟ್ರದ ಒಳಿಗಾಗಿ ಸಮರ್ಥವಾಗಿ ಕಾರ್ಯನಿರ್ವಹಿಸುವ ಶಕ್ತಿ ದೊರೆಯಲೆಂದು ಹಾರೈಸಿದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್- ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.