ಭುಜಂಗ ಪಾರ್ಕ್ ಪ್ರಕರಣ: ಉಡುಪಿ ನಗರ ಠಾಣಾ ಎಸ್.ಐ ಅಮಾನತು
Team Udayavani, Nov 12, 2019, 1:20 PM IST
ಉಡುಪಿ: ಉಡುಪಿಯ ಭುಜಂಗ ಪಾರ್ಕ್ ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಉಡುಪಿ ನಗರ ಠಾಣಾ ಎಸ್.ಐ ಪದ್ಮನಾಭ ಅವರನ್ನು ನವೆಂಬರ್ 11 ರಿಂದ ಅಮಾನತಿನಲ್ಲಿಡಲಾಗಿದೆ.
ಮೂವರು ಹುಡುಗರು ಒಂದು ಹುಡುಗಿಯೊಂದಿಗೆ ಮಾತನಾಡುತ್ತ ಕುಳಿತಿರುವಾಗ ಏಕಾಏಕಿ ಬಂದ ಕೆಲವರು ಗುರುತು ಚೀಟಿ ಕೇಳಿ ನೈತಿಕ ಪೊಲೀಸ್ ಗಿರಿ ನಡೆಸಿದ್ದರು ಎಂಬ ಆರೋಪದ ಘಟನೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಅಮಾನತು ಮಾಡಲಾಗಿದೆ. ಈ ಘಟನೆಯ ಸೂಕ್ಷ್ಮತೆ ಅರಿತು ಠಾಣಾಧಿಕಾರಿ ಎಸ್.ಪಿ ನಿಷಾ ಜೇಮ್ಸ್ ಗೆ ತಿಳಿಸಿಲ್ಲವೆಂಬ ಆರೋಪ ಅವರ ಮೇಲಿದೆ.
ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದ್ದು, ಎರಡು ಕಡೆಯಿಂದ ಪ್ರಕರಣ ದಾಖಲಾಗಿ ತನಿಖೆಯಲ್ಲಿದೆ. ಪ್ರಸ್ತುತ ಮಹಿಳಾ ಠಾಣೆಯ ಎಸ್ಐ ಫೆಮಿನಾ ಅವರು ಪ್ರಭಾರಿಯಾಗಿ ಅಧಿಕಾರ ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು
Sand Mining; ಉದ್ಯಾವರ: ಚುನಾವಣ ಚೆಕ್ಪೋಸ್ಟ್ ಬಳಿ ಅಕ್ರಮ ಮರಳು ಸಾಗಾಟ ಪತ್ತೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
MUST WATCH
ಹೊಸ ಸೇರ್ಪಡೆ
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Dublin; ಆಸೀಸ್ ಸರಣಿ ಮುಂದೂಡಿದ ಐರ್ಲೆಂಡ್
T20 Cricket: “ವಿಂಡೀಸ್ ಪರ ಟಿ20 ವಿಶ್ವಕಪ್ ಆಡಲ್ಲ’: ಸುನೀಲ್ ನಾರಾಯಣ್ ಸ್ಪಷ್ಟ ನುಡಿ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!