ಸಚಿವರ ಜತೆ ಚರ್ಚಿಸಿ ತೀರ್ಮಾನ:  ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್‌


Team Udayavani, May 7, 2021, 6:32 AM IST

ಸಚಿವರ ಜತೆ ಚರ್ಚಿಸಿ ತೀರ್ಮಾನ:  ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್‌

ಉಡುಪಿ: ಜಿಲ್ಲೆಯ ಲಾಕ್‌ಡೌನ್‌ ಸಮಯದಲ್ಲಿ ವ್ಯವಹಾರ ಅವಧಿಯನ್ನು ಕಡಿತಗೊಳಿಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರ ಜತೆ ಚರ್ಚಿಸಿ ನಿರ್ಧಾರ ತಳೆಯಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು ಹೇಳಿದ್ದಾರೆ.

“ಉದಯವಾಣಿ’ಗೆ ಪ್ರತಿಕ್ರಿಯಿ ಸಿರುವ ಅವರು, ಜಿಲ್ಲೆಗೆ 12 ಮೆಟ್ರಿಕ್‌ ಟನ್‌ ಆಕ್ಸಿಜನ್‌ ಬೇಕೆಂದು ಸರಕಾರಕ್ಕೆ ಕೋರಿಕೆ ಸಲ್ಲಿಸಿದ್ದೇವೆ. ಈಗ ಸದ್ಯ ಎರಡು ದಿನಗಳಿಗಾಗುವಷ್ಟು ಆಕ್ಸಿಜನ್‌ ದಾಸ್ತಾನು ಇದೆ. ಸರಕಾರ ಇನ್ನಷ್ಟೇ ಜಿಲ್ಲೆಗೆ ಕೋಟಾವನ್ನು ನಿಗದಿಪಡಿಸಲಿದೆ ಎಂದರು.

ಐಸಿಯು ಭರ್ತಿ :

ಜಿಲ್ಲೆಯಲ್ಲಿ ಮೀಸಲಿರಿಸಿದ 1,900 ಬೆಡ್‌ಗಳಲ್ಲಿ ಬುಧವಾರ 670 ಬೆಡ್‌ಗಳಲ್ಲಿ ರೋಗಿಗಳಿದ್ದರು. ಐಸಿಯು ಭರ್ತಿಯಾಗಿದೆ. ಮಣಿಪಾಲ ಆಸ್ಪತ್ರೆ ಮತ್ತು ಉಡುಪಿಯ ಡಾ| ಟಿಎಂಎ ಪೈ ಆಸ್ಪತ್ರೆಯಲ್ಲಿ ಐಸಿಯು ಬೆಡ್‌ಗಳನ್ನು ಹೆಚ್ಚಿಸಲು ತಿಳಿಸಿದ್ದು ಅವರು ಹೆಚ್ಚಿಸಿದ್ದಾರೆ. ಗುರುವಾರ ಐಸಿಯು ಕೊರತೆ ಕುರಿತು ದೂರುಗಳು ಬಂದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

340 ಡೋಸ್‌ ಲಸಿಕೆ ನೀಡಿಕೆ :

ಮಂಗಳವಾರ ಆಗಮಿಸಿದ 2,000 ಡೋಸ್‌ಗಳಲ್ಲಿ 340 ಡೋಸ್‌ಗಳನ್ನು ಎರಡನೇ ಬಾರಿಗೆ ಪಡೆಯುವವರಿಗೆ ಗುರುವಾರ ನೀಡಲಾಯಿತು. ಸದ್ಯಕ್ಕೆ 1,060 ಡೋಸ್‌ಗಳು ಉಳಿದಿದ್ದು, ಅದನ್ನು ಮುಂದಿನ ದಿನಗಳಲ್ಲಿ ಎರಡನೇ ಬಾರಿಗೆ ಪಡೆಯಲು ಬಾಕಿ ಉಳಿದಿರುವವರಿಗೆ ನೀಡಲಾಗು ವುದು. ಫ‌ಲಾನುಭವಿಗಳಿಗೆ ದೂರವಾಣಿ ಕರೆ ಮಾಡಿ ತಿಳಿಸಲಾಗುವುದು ಎಂದು ವೈದ್ಯಾಧಿ ಕಾರಿಗಳು ತಿಳಿಸಿದ್ದಾರೆ.

ಲಸಿಕೆ: ಎರಡನೆಯ ಡೋಸ್‌ ಮಾತ್ರ :

ಕೊವಿಶೀಲ್ಡ್‌ ಪ್ರಥಮ ಡೋಸ್‌ ತೆಗೆದುಕೊಂಡು ಎಂಟು ವಾರ ಮೀರಿದವರಿಗೆ ಮಾತ್ರ ಇನ್ನು ಕೆಲವು ದಿನ ಎರಡನೆಯ ಡೋಸ್‌ ನೀಡಲಾಗುತ್ತದೆ. ಕೊವ್ಯಾಕ್ಸಿನ್‌ ಲಸಿಕೆಯನ್ನು ಮಾ. 21ರ ಮೊದಲು ಪಡೆದ287 ಜನರಿಗೆ ಶುಕ್ರವಾರ ಸಂಜೆ 2ನೇ ಡೋಸ್‌ ವ್ಯಾಕ್ಸಿನ್‌ ಬರಲಿದೆ. ಪ್ರಸ್ತುತ ವ್ಯಾಕ್ಸಿನ್‌ ಪೂರೈಕೆ ಇಲ್ಲದ ಕಾರಣ ಉಡುಪಿಯಲ್ಲಿ ಸೈಂಟ್‌ ಸಿಸಿಲಿ ಶಾಲೆ ಆವರಣ, ಕುಂದಾಪುರ ಮತ್ತು ಕಾರ್ಕಳ ತಾಲೂಕು ಆಸ್ಪತ್ರೆಗಳಲ್ಲಿ ಮಾತ್ರ ಲಸಿಕೆ ನೀಡಲಾಗುತ್ತದೆ.

ಲಸಿಕೆ ಪೂರೈಕೆ ಕಡಿಮೆ ಇರುವುದ ರಿಂದ ಆಶಾ ಕಾರ್ಯಕರ್ತೆಯರ ಮೂಲಕ ಮಾಹಿತಿ ಸಂಗ್ರಹಿಸುತ್ತಿದ್ದು ಪ್ರಥಮ ಡೋಸ್‌ ತೆಗೆದುಕೊಂಡು ಅವಧಿ ಮುಗಿಯುತ್ತಿರುವವರಿಗೆ ಆದ್ಯತೆಯಲ್ಲಿ ಲಸಿಕೆ ನೀಡಲಾ ಗುತ್ತದೆ. ಲಸಿಕೆ ಪೂರೈಕೆ ಯಾದಂತೆ ಇಂತಹ ಅರ್ಹರಿಗೆ ಆಶಾ ಕಾರ್ಯಕರ್ತೆಯರ ಮೂಲಕ ತಿಳಿಸಲಾಗುತ್ತದೆ. ಆದ್ದರಿಂದ ಸಾರ್ವಜನಿಕರು ಸ್ವಯಂ ಆಸಕ್ತಿಯಿಂದ ಲಸಿಕೆ ವಿತರಣೆ ಕೇಂದ್ರಕ್ಕೆ ತೆರಳುವುದು ಬೇಡ ಎಂದು ಆರೋಗ್ಯ ಇಲಾಖೆಯ ಮೂಲಗಳು ವಿನಂತಿಸಿವೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.