ಹೊರಗಿನಿಂದ ಬಂದವರನ್ನು ಮನೆಗೆ ಸೇರಿಸುವುದನ್ನು ಆದಷ್ಟು ತಪ್ಪಿಸಿ: ಉಡುಪಿ ಡಿಸಿ
Team Udayavani, May 4, 2021, 3:53 PM IST
ಉಡುಪಿ: ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ದಿನದಿಂದ ದಿನಕ್ಕೆ ಪರಸ್ಥಿತಿ ಕೈ ಮೀರುತ್ತಿದೆ. ಯಾರಿಗಾದರೂ ಸೋಂಕಿನ ಲಕ್ಷಣ ಕಂಡು ಬಂದರೆ ಕೂಡಲೇ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಹೇಳಿದ್ದಾರೆ.
ಫೇಸ್ ಬುಕ್ ವಿಡಿಯೋದಲ್ಲಿ ಮಾತನಾಡಿರುವ ಅವರು, ಮನೆಗೆ ಯಾರಾದರೂ ಹೊರಗಿನಿಂದ ಬಂದರೆ ದೂರದಲ್ಲಿ ನಿಂತು ಮಾತನಾಡಿ. ಹೊರಗಿನಿಂದ ಬಂದವರನ್ನು ಮನೆಗೆ ಸೇರಿಸುವುನ್ನು ಆದಷ್ಟು ತಪ್ಪಿಸಿ. ಹೊರಗಿನಿಂದ ಬಂದವರು ಕೆಲವು ದಿನ ಐಸಲೋಶನ್ ಗೆ ಒಳಗಾಗಬೇಕು ಎಂದಿದ್ದಾರೆ.
ಇದನ್ನೂ ಓದಿ:ಪ್ರಥಮ ಪಿಯುಸಿ ಪರೀಕ್ಷೆ ರದ್ದು, ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ
ಹಲವರು ಸೋಂಕಿನ ಲಕ್ಷಣ ಕಂಡುಬಂದರೆ ಟೆಸ್ಟ್ ಮಾಡಿಸದೆ ಮನೆಯಲ್ಲೇ ಇರುತ್ತಾರೆ. ಪರಿಸ್ಥಿತಿ ಗಂಭೀರವಾದ ಬಳಿಕ ಐಸಿಯುಗೆ ದಾಖಲಾಗಲು ಆಸ್ಪತ್ರೆಗೆ ಬರುತ್ತಿದ್ದಾರೆ. ಈಗಾಗಲೇ ಐಸಿಯು ಬೆಡ್ ಗಳು ತುಂಬಿದೆ. ಹೀಗಾಗಿ ಲಕ್ಷಣ ಕಂಡುಬಂದರೆ ಟೆಸ್ಟ್ ಮಾಡಿಸಿ, ಪಾಸಿಟಿವ್ ಇದ್ದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿರಿ ಎಂದು ಉಡುಪಿ ಡಿಸಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ