ಉಡುಪಿ ಜಿಲ್ಲೆಯಲ್ಲಿ ಮಾ.29ರಿಂದ ಬೆಳಿಗ್ಗೆ 7ರಿಂದ 11ರವರೆಗೆ ಮಾತ್ರ ಅಂಗಡಿಗಳು ಓಪನ್
ಮೆಡಿಕಲ್, ಪ್ರೈವೇಟ್ ಕ್ಲಿನಿಕ್ ಮತ್ತು ಪೆಟ್ರೋಲ್ ಬಂಕ್ ಸಾಯಂಕಾಲದವರೆಗೆ ಓಪನ್
Team Udayavani, Mar 28, 2020, 8:05 PM IST
ಉಡುಪಿ: ಕೋವಿಡ್ 19 ವೈರಸ್ ಸಮುದಾಯಕ್ಕೆ ಹರಡುವುದನ್ನು ತಪ್ಪಿಸುವ ಸಲುವಾಗಿ ಇನ್ನಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಉಡುಪಿ ಜಿಲ್ಲಾಡಳಿತ ಜಾರಿಗಳಿಸಿದೆ. ಈ ಪ್ರಕಾರವಾಗಿ ಮಾರ್ಚ್ 29ರ ರವಿವಾರದಿಂದ ಜಿಲ್ಲೆಯಾದ್ಯಂತ ಬೆಳಿಗ್ಗೆ 7 ಗಂಟೆಯಿಂದ 11 ಗಂಟೆಯವರೆಗೆ ಮಾತ್ರವೇ ದಿನಬಳಕೆಯ ದಿನಸಿ ಸಾಮಾಗ್ರಗಳ ಅಂಗಡಿಗಳು ಕಾರ್ಯಾಚರಿಸಲು ಅನುಮತಿ ನೀಡಲಾಗಿದೆ.
ಜಿಲ್ಲಾಡಳಿತ ನಿಗದಿಪಡಿಸಿರುವ ಈ ಅವಧಿಯಲ್ಲಿ ಮಾತ್ರವೇ ಗ್ರಾಹಕರು ತಮಗೆ ಅಗತ್ಯವಿರುವ ದಿನಸಿ ಸಾಮಾಗ್ರಗಳು, ತರಕಾರಿ ಹಣ್ಣು, ಹಾಲು, ಮಾಂಸ, ಮೀನು ಮುಂತಾದ ಅವಶ್ಯಕ ವಸ್ತುಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ. ಮತ್ತು ಖರೀದಿ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆಯೂ ಜಿಲ್ಲಾಧಿಕಾರಿಯವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ