ಉಪ್ಪುಂದ : ನೀರುಪಾಲಾದ ವಿದ್ಯಾರ್ಥಿನಿಗಾಗಿ ಮುಂದುವರೆದ ಕಾರ್ಯಾಚರಣೆ, ಜಿಲ್ಲಾಧಿಕಾರಿ ಭೇಟಿ
Team Udayavani, Aug 9, 2022, 11:14 AM IST
ಶಿರೂರು : ಕಾಲ್ತೋಡಿನಲ್ಲಿ ಸೋಮವಾರ ಸಂಜೆ ಶಾಲೆಯಿಂದ ಮನೆಗೆ ಬರುತ್ತಿದ್ದ ವೇಳೆ ಕಾಲು ಸಂಕ ದಾಟುವ ಸಂದರ್ಭ ಕಾಲು ಜಾರಿ ನದಿಗೆ ಬಿದ್ದು ನಿರುಪಾಲಾಗಿದ್ದ ವಿದ್ಯಾರ್ಥಿನಿ ಸನ್ನಿಧಿ(7)ಯ ಪೋಷಕರ ಮನೆಗೆ ಉಡುಪಿ ಜಿಲ್ಲಾಧಿಕಾರಿ ಭೇಟಿ ನೀಡಿ ಪೋಷಕರಿಗೆ ಧೈರ್ಯ ತುಂಬಿದ್ದಾರೆ.
ನಿರುಪಾಲಾಗಿದ್ದ ಅಕ್ಷತಾ ಪತ್ತೆಗೆ ರಕ್ಷಣಾ ತಂಡ ಶೋಧ ಕಾರ್ಯ ನಡೆಸುತ್ತಿದೆ.
ಇದೆ ವೇಳೆ ನೆರೆಹಾವಳಿಯಿಂದ ಅರವತ್ತಕ್ಕೂ ಅಧಿಕ ನಾಡದೋಣಿ ಶಿಥಿಲಗೊಂಡಿರುವ ಕಳುಹಿತ್ಲು ಪ್ರದೇಶಕ್ಕೆ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಭೇಟಿ ನೀಡಿ ಶಿಥಿಲಗೊಂಡಿರುವ ದೋಣಿಗಳನ್ನು ವೀಕ್ಷಿಸಿದ ಅವರು ಬಳಿಕ ಮಾತನಾಡಿ ನೆರೆ ಸಂಭವಿಸಿದ ದಿನ ಶಿರೂರಿನ ಅನೇಕ ಕಡೆ ಭೇಟಿ ನೀಡಿದ್ದೇನೆ. ಮೀನುಗಾರಿಕೆಯನ್ನು ನಂಬಿಕೊಂಡಿರುವ ಮೀನುಗಾರರು ಕೂಡ ನೆರೆಹಾವಳಿಯಿಂದ ಅಪಾರ ನಷ್ಟ ಅನುಭವಿಸಿದ್ದಾರೆ. ಅನೇಕ ದೋಣಿಗಳು ಹಾನಿಗೀಡಾಗಿದೆ. ಈಗಾಗಲೆ ವರದಿಯನ್ನು ಸರಕಾರಕ್ಕೆ ಕಳುಹಿಸಲಾಗಿದೆ. ಪ್ರಾಕೃತಿಕ ವಿಕೋಪ ಅನುದಾನ ಸೇರಿದಂತೆ ಸರಕಾರದಿಂದ ಅವಕಾಶವಿರುವ ಗರಿಷ್ಡ ಸಹಕಾರ ನೀಡುವ ಪ್ರಯತ್ನದ ಜೊತೆಗೆ ಮೀನುಗಾರರ ಸಮಸ್ಯೆಗೆ ಜಿಲ್ಲಾಡಳಿತ ಸದಾ ಸಹಕರಿಸುತ್ತದೆ ಎಂದರು.
ಇದನ್ನೂ ಓದಿ : ಈ ಮನೆಯಲ್ಲಿ ತಾಯಿ – ಮಗ ಇಬ್ಬರೂ ಮಾನಸಿಕ ಅಸ್ವಸ್ಥರು : ಇವರಿಗೆ ಬೇಕಿದೆ ನೆರವಿನ ಹಸ್ತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ