ಉಡುಪಿ: ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ, ವಿದ್ಯಾರ್ಥಿಗಳಿಗೆ ಶುಭ ಹಾರೈಕೆ
Team Udayavani, Mar 28, 2022, 10:50 AM IST
ಉಡುಪಿ: ಉಡುಪಿ ಬೋರ್ಡ್ ಹೈಸ್ಕೂಲ್ ಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಭೇಟಿ ನೀಡಿ, ಪರೀಕ್ಷೆಗೆ ಮಾಡಿಕೊಂಡಿರುವ ಸಿದ್ಧತೆ ಪರಿಶೀಲಿಸಿ, ಪರೀಕ್ಷೆ ಬರೆಯಲು ಕುಳಿತಿದ್ದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ನಂತರ ಮಾತನಾಡಿದ ಅವರು, ಶಿಕ್ಷಣ ಎಲ್ಲರಿಗೂ ಅತಿ ಮುಖ್ಯವಾಗಿದೆ. ಯಾರೂ ಕೂಡ ಪರೀಕ್ಷೆಯಿಂದ ದೂರ ಉಳಿಯಬಾರದು. ಮುಸ್ಲಿಂ ಮುಖಂಡರು ತಮ್ಮ ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಬಂದು ಬಿಟ್ಟು ಹೋಗುತ್ತಿರುವುದು ಅಭಿನಂದನೀಯ ವಿಷಯವಾಗಿದೆ ಎಂದರು.
ಇದನ್ನೂ ಓದಿ:ಎಳೆ ಮನಸ್ಸಿನ ಮಕ್ಕಳ ಮೇಲೆ ಭಾವನೆಗಳನ್ನು ಹೇರುವುದು ಬೇಡ: ಕುಮಾರಸ್ವಾಮಿ
ಸಮವಸ್ತ್ರಕ್ಕೆ ಸಂಬಂಧಿಸಿದಂತೆ ಸರಕಾರದ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಜಿಲ್ಲೆಯ 58 ಪರೀಕ್ಷಾ ಕೇಂದ್ರದಲ್ಲೂ ಯಾವುದೇ ಗೊಂದಲ ಇಲ್ಲದೇ ಪರೀಕ್ಷೆ ಆರಂಭಗೊಂಡಿದೆ ಎಂದು ಹೇಳಿದರು.
ಬಳಿಕ ಜಿಲ್ಲಾಧಿಕಾರಿಯವರು ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಗೆ ಭೇಟಿ ನೀಡಿ, ಸಿದ್ದತೆ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ