ನೇಜಾರು: ಸೀರೆಗೆ ಹಣತೆಯ ಬೆಂಕಿ ತಗಲಿ ಮಹಿಳೆ ಸಾವು
Team Udayavani, Nov 13, 2022, 7:10 AM IST
ಮಲ್ಪೆ: ದೀಪಕ್ಕೆ ಹಚ್ಚಿದ ಬೆಂಕಿ ಸೀರೆಗೆ ತಗಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕಲ್ಯಾಣಪುರ ನೇಜಾರಿನ ಪ್ರೇಮಾ ಆರ್. ಕಾಮತ್ (89) ಅವರು ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಮೃತಪಟ್ಟಿದ್ದಾರೆ.
ಅ. 24ರ ದೀಪಾವಳಿ ಹಬ್ಬದಂದು ಮನೆಯಂಗಳದಲ್ಲಿ ಹಚ್ಚಿದ್ದ ಹಣತೆಯ ಬೆಂಕಿ ಅವರು ಉಟ್ಟಿದ್ದ ಸೀರೆಗೆ ಹತ್ತಿಕೊಂಡಿತ್ತು. ತತ್ಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಿಸಲಾಗಿತ್ತು. ಚೇತರಿಸಿಕೊಳ್ಳದ ಅವರನ್ನು ಅಲ್ಲಿಂದ ಕಲ್ಯಾಣಪುರದ ಗೊರಟ್ಟಿ ಆಸ್ಪತ್ರೆಗೆ ಸೇರಿಸಲಾಗಿತ್ತು.
ಇದನ್ನೂ ಓದಿ : ವಿವಿಧೆಡೆ ಹೆಜ್ಜೇನು ದಾಳಿ; ಓರ್ವ ಮಹಿಳೆ ಸಾವು, ಇನ್ನೋರ್ವ ಮಹಿಳೆ ಆಸ್ಪತ್ರೆಗೆ ದಾಖಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು