ಉಡುಪಿ ಧರ್ಮಸಂಸದ್: ಅಪೂರ್ವ ಪ್ರದರ್ಶಿನಿ
Team Udayavani, Nov 13, 2017, 12:17 PM IST
ಉಡುಪಿ: ಧರ್ಮ ಸಂಸದ್ ಸಂದರ್ಭ ಹಿಂದೂ ವೈಭವ ಶೀರ್ಷಿಕೆಯ ಪ್ರದರ್ಶಿನಿ ಸಾರ್ವಜನಿಕ ವೀಕ್ಷಣೆಗಾಗಿ ಸಿದ್ಧಗೊಳ್ಳುತ್ತಿದೆ. ನ. 23ರಂದು ಉದ್ಘಾಟನೆಗೊಳ್ಳಲಿರುವ ಪ್ರದರ್ಶಿನಿ ಹತ್ತು ಹಲವು ವಿಶೇಷತೆಗಳನ್ನು ಒಳಗೊಂಡಿರುತ್ತದೆ. ನ. 26ರ ವರೆಗೆ ಇದು ಸಾರ್ವಜನಿಕರಿಗೆ ತೆರೆದಿರುತ್ತದೆ ಎಂದು ಪ್ರಕಟನೆ ತಿಳಿಸಿದೆ.
ರಾಮಾಯಣ ಮಹಾಭಾರತ ಕಾಲದಿಂದ ಈವರೆಗಿನ ಹಿಂದೂ ಗತವೈಭವದ ಕಥನವನ್ನು ಬಿಂಬಿಸುವುದರ ಜತೆಗೆ ಇಂದಿನ ಕಾಲದ ಧಾರ್ಮಿಕ ಸಾಮಾಜಿಕ ಹಿಂದೂ ಹಿರಿದುಗಳು ಇಲ್ಲಿ ಪ್ರದರ್ಶನಗೊಳ್ಳಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ