ಉಡುಪಿ ಜಿಲ್ಲಾಸ್ಪತ್ರೆ : ಹಿರಿಯ ನಾಗರಿಕರಿಗೆ ಸುಸಜ್ಜಿತ ಐಸಿಯು


Team Udayavani, Jul 11, 2017, 3:45 AM IST

icu.jpg

ಉಡುಪಿ: ಹಿರಿಯ ನಾಗರಿಕರಿಗಾಗಿ ಉಡುಪಿಯ ಅಜ್ಜರಕಾಡಿ ನಲ್ಲಿರುವ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ 10 ಲ.ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ 4 ಬೆಡ್‌ಗಳ ಹವಾನಿಯಂತ್ರಿತ ತೀವ್ರ ನಿಗಾ ಘಟಕವನ್ನು (ಐ.ಸಿ.ಯು.) ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಉದ್ಘಾಟಿಸಿದರು.

ಜಿ.ಪಂ. ಪ್ರಶಸ್ತಿ ಮೊತ್ತ ಆಸ್ಪತ್ರೆಗೆ
ಉಡುಪಿ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಸಂಖ್ಯೆಯ ಹಿರಿಯ ನಾಗರಿಕರು ಚಿಕಿತ್ಸೆಗೆ ಬರುತ್ತಾರೆ. ಹಾಗಾಗಿ ಅವರ ಅನುಕೂಲಕ್ಕಾಗಿ ಐಸಿಯು ವಾರ್ಡ್‌ ಅನ್ನು ನಿರ್ಮಾಣ ಮಾಡಲಾಗಿದೆ. 2015-16ನೇ ಸಾಲಿನಲ್ಲಿ ಉಡುಪಿ ಜಿಲ್ಲಾ ಪಂಚಾಯತ್‌ಗೆ ಲಭಿಸಿದ್ದ ರಾಷ್ಟ್ರೀಯ ವಯೋ ಸಮ್ಮಾನ್‌ ಪ್ರಶಸ್ತಿಯಲ್ಲಿ ದೊರೆತಿದ್ದ 10 ಲ.ರೂ. ಮೊತ್ತವನ್ನು ಜಿಲ್ಲಾಸ್ಪತ್ರೆಯ ಐಸಿಯು ನಿರ್ಮಾಣಕ್ಕೆ ಹಸ್ತಾಂತರಿಸಲಾಗಿದ್ದು, ಈ ಹಣದಿಂದ ಐಸಿಯು ವಾರ್ಡ್‌ ನಿರ್ಮಿಸಲಾಗಿದೆ ಎಂದು ಪ್ರಮೋದ್‌ ಹೇಳಿದರು.

ಜಿಲ್ಲಾಸ್ಪತ್ರೆಯಾಗಿ ಅಪ್‌ಗೆÅàಡ್‌
ಉಡುಪಿ ಜಿಲ್ಲಾಸ್ಪತ್ರೆಯಾಗಿ ಹೆಸರಿದ್ದರೂ 19 ವರ್ಷದಿಂದ ಮೇಲ್ದರ್ಜೆಗೇರಿರಲಿಲ್ಲ. ಈ ಬಾರಿ ಮೇಲ್ದರ್ಜೆಗೇರಿದ್ದು, 27 ವೈದ್ಯರ ಪೈಕಿ 24 ಹುದ್ದೆ ಭರ್ತಿಯಾಗಿದೆ. 16 ನರ್ಸ್‌ ಇದ್ದದ್ದು 28ಕ್ಕೆ ಏರಿಕೆಯಾಗಿ ಹುದ್ದೆ ಭರ್ತಿಯಾಗಿದೆ. ಪ್ಯಾರ ಮೆಡಿಕಲ್‌ ಸಹಿತ ಉಳಿದ ಎಲ್ಲ ಸಿಬಂದಿಗಳು ಪೂರ್ಣ ಪ್ರಮಾಣದಲ್ಲಿ ನೇಮಕ ಆಗಿದ್ದಾರೆ. ಸಾರ್ವಜನಿಕರು ಸರಕಾರಿ ಆಸ್ಪತ್ರೆಯ ಬಗ್ಗೆ ತಪ್ಪು ಗ್ರಹಿಕೆಗೆ ಒಳಪಡದೆ ಇಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ಪಡೆಯಬಹುದು ಎಂದು ಸಚಿವರು ತಿಳಿಸಿದರು.

ಸಂಚಾರಿ ವಾಹನ ಹಸ್ತಾಂತರ
ಅಂಧತ್ವ ನಿವಾರಣಾ ಯೋಜನೆಯಡಿ ಮಂಜೂರಾದ 19 ಲ.ರೂ. ವೆಚ್ಚದ ಸಂಚಾರಿ ನೇತ್ರ ಚಿಕಿತ್ಸಾ ವಾಹನವನ್ನು ಉದ್ಘಾಟಿಸಿ ಅದರ ಕೀಯನ್ನು ಜಿಲ್ಲಾ ಸರ್ಜನ್‌ ಅವರಿಗೆ ಸಚಿವರು ಹಸ್ತಾಂತರಿಸಿದರು. ನಗರಸಭೆ ಅಧ್ಯಕ್ಷೆ  ಮೀನಾಕ್ಷಿ ಮಾಧವ ಬನ್ನಂಜೆ, ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌, ಜಿಲ್ಲಾ ಸರ್ಜನ್‌ ಮಧುಸೂಧನ ನಾಯ್ಕ, ಡಿಎಚ್‌ಒ ಡಾ| ರೋಹಿಣಿ, ಸಂಚಾರಿ ನೇತ್ರ ಚಿಕಿತ್ಸಾ ಘಟಕದ ವೈದ್ಯಾಧಿಕಾರಿ ಡಾ| ನಿತ್ಯಾನಂದ ನಾಯಕ್‌ ಹಾಗೂ ಆರೋಗ್ಯ ಇಲಾಖೆಯ ವೈದ್ಯರು, ಸಿಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.