ಉಡುಪಿ ಜಿಲ್ಲೆಯಲ್ಲಿ ಮೂವರಿಗೆ ಪಾಸಿಟಿವ್ ; ಜಿಲ್ಲಾಡಳಿತ ಏನು ಮಾಡುತ್ತಿದೆ – ಇಲ್ಲಿದೆ ವಿವರ


Team Udayavani, Mar 29, 2020, 6:45 PM IST

ಉಡುಪಿ ಜಿಲ್ಲೆಯಲ್ಲಿ ಮೂವರಿಗೆ ಪಾಸಿಟಿವ್ ; ಜಿಲ್ಲಾಡಳಿತ ಏನು ಮಾಡುತ್ತಿದೆ – ಇಲ್ಲಿದೆ ವಿವರ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಉಡುಪಿ: ಜಿಲ್ಲೆಯಲ್ಲಿ ಮೊದಲ ಕೋವಿಡ್ 19 ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾದ ನಾಲ್ಕು ದಿನಗಳ ಬಳಿಕ ಇಂದು ಮತ್ತೆ ಎರಡು ಮಂದಿಯಲ್ಲಿ ಈ ಸೋಂಕು ಪಾಸಿಟಿವ್ ವರದಿ ಬಂದಿದೆ. ಇದು ಜಿಲ್ಲೆಯ ಜನತೆಯ ಆತಂಕವನ್ನು ಹೆಚ್ಚಿಸಿದೆ. ಪಕ್ಕದ ದಕ್ಷಿಣ ಕನ್ನಡದಲ್ಲಿ ಕೋವಿಡ್ 19 ಸೋಂಕು ಪೀಡಿತರ ಪ್ರಕರಣಗಳು ಹೆಚ್ಚಾಗುತ್ತಿದ್ದರೂ, ಉಡುಪಿಯಲ್ಲಿ ಮಾತ್ರ ಈ ಮಾಹಾಮಾರಿ ನಿಯಂತ್ರಣದಲ್ಲಿತ್ತು. ಆದರೆ ಇಂದು ಮತ್ತೆ ಎರಡು ಪ್ರಕರಣಗಳು ಪತ್ತೆಯಾಗಿರುವುದು ಸಹಜವಾಗಿಯೇ ಜಿಲ್ಲೆಯ ಜನರ ಆತಂಕವನ್ನು ಹೆಚ್ಚು ಮಾಡಿದೆ.

ಈ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿನ ಇದುವರೆಗಿನ ಕೋವಿಡ್ 19 ಸಂಬಂಧಿತ ಅಪ್ಡೇಟ್ಸ್ ಹೀಗಿದೆ.

– ಜಿಲ್ಲೆಯಲ್ಲಿ ಈತನಕ ಒಟ್ಟು ನಿಗಾ/ತಪಾಸಣೆಗೆ ಒಳಗಾದವರ ಸಂಖ್ಯೆ: 1992

– ಮಾರ್ಚ್ 28ರ ಶನಿವಾರ ಹೋಮ್ ಕ್ವಾರೆಂಟೈನ್ ಗೆ ನೋಂದಣಿ ಮಾಡಿಸಿಕೊಂಡವರ ಸಂಖ್ಯೆ: 106

– 14 ದಿನಗಳ ಹೋಮ್ ಕ್ವಾರೆಂಟೈನ್ ಪೂರ್ಣಗೊಳಿಸಿದವರ ಸಂಖ್ಯೆ: 842

– 28 ದಿನಗಳ ಹೋಮ್ ಕ್ವಾರೆಂಟೈನ್ ಪೂರ್ಣಗೊಳಿಸಿದವರು: 95 ಜನ

– ಮಾರ್ಚ್ 29ರವರೆಗೆ ಆಸ್ಪತ್ರೆಯಲ್ಲಿ ಕ್ವಾರೆಂಟೈನ್ ಗೆ ದಾಖಲುಗೊಂಡವರ ಸಂಖ್ಯೆ: 30

– ಇಲ್ಲಿಯವರೆಗೆ ತಪಾಸಣೆಗೆ ಕಳುಹಿಸಲಾದ ಮಾದರಿಗಳ (ಸ್ಯಾಂಪಲ್) ಸಂಖ್ಯೆ: 128

– ತಪಾಸಣಾ ವರದಿಯಲ್ಲಿ ನೆಗೆಟಿವ್ ವರದಿ ಪಡೆದುಕೊಂಡವರು 122 ಮಂದಿ ಮತ್ತು ಪಾಸಿಟಿವ್ ಕಂಡುಬಂದಿದ್ದು 3 ಮಂದಿಯಲ್ಲಿ. ಇನ್ನೂ 3 ಸ್ಯಾಂಪಲ್ ಗಳ ವರದಿ ಬರಬೇಕಿದೆ.

– ಆಸ್ಪತ್ರೆ ನಿಗಾದಲ್ಲಿರುವವರು: 55 ಜನ

– ಶನಿವಾರದಂದು ಆಸ್ಪತ್ರೆಯ ಐಸೊಲೇಷನ್ ಗೆ ದಾಖಲುಗೊಂಡವರ ಸಂಖ್ಯೆ: 55

– ಇಲ್ಲಿಯವರೆಗೆ ಮನೆ ಮತ್ತು ಆಸ್ಪತ್ರೆ ನಿಗಾದಲ್ಲಿರುವವರ ಒಟ್ಟು ಸಂಖ್ಯೆ: 970

(ಒಟ್ಟು ನಿಗಾ/ ತಪಾಸಣೆಯ 1,992ರಿಂದ 14+28 ದಿನಗಳ ಮನೆ ನಿಗಾ ಪೂರೈಸಿದ 842 + 95 ಮಂದಿಯನ್ನು ಕಳೆದರೆ ಬರುವ 1,055ರಿಂದ ಆಸ್ಪತ್ರೆಯ ಕ್ವಾರಂಟೈನಿಗೆ ದಾಖಲಾದ 30+ ಆಸ್ಪತ್ರೆ ನಿಗಾದಲ್ಲಿರುವ 55 ಮಂದಿ ಸಹಿತ ಒಟ್ಟು 85ಮಂದಿಯನ್ನು ಕಳೆದರೆ ಬರುವ ಉತ್ತರವೇ 970).

ಇನ್ನು ಜಿಲ್ಲಾಡಳಿತವು ಜಿಲ್ಲೆಯಲ್ಲಿ ಲಾಕ್ ಡೌನ್ ಆದೇಶವನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಪಾಲಿಸಲು ಮಾರ್ಚ್ 29ರಿಂದ ನಿರ್ಧರಿಸಿದೆ. ಈ ಪ್ರಕಾರವಾಗಿ ಜನರಿಗೆ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 7 ಗಂಟೆಯಿಂದ 11 ಗಂಟೆಗಳರೆಗೆ ಮಾತ್ರವೇ ಅವಕಾಶ ನೀಡಲಾಗಿದೆ. ಮೆಡಿಕಲ್, ಚಿಕಿತ್ಸಾಲಯಗಳನ್ನು ಹೊರತುಪಡಿಸಿ ಉಳಿದೆಲ್ಲಾ ಅಂಗಡಿಗಳು ಈ ನಿರ್ಧಿಷ್ಟ ಸಮಯದಲ್ಲಿ ಮಾತ್ರವೇ ತೆರೆದಿರಬೇಕೆಂಬ ಕಟ್ಟುನಿಟ್ಟಿನ ಆದೇಶವನ್ನು ಜಿಲ್ಲಾಧಿಕಾರಿಯವರು ಮಾಡಿದ್ದಾರೆ.

ಇಷ್ಟು ಮಾತ್ರವಲ್ಲದೇ ಜಿಲ್ಲೆಯ ಎಲ್ಲಾ ಗಡಿ ಭಾಗಗಳನ್ನು ಮುಚ್ಚಲಾಗಿದ್ದು ತುರ್ತು ಸೇವಾ ಸಂಚಾರವನ್ನು ಹೊರತುಪಡಿಸಿ ಜಿಲ್ಲೆಯಿಂದ ಹೊರಗೆ ಹೋಗುವ ಮತ್ತು ಒಳಗೆ ಬರಲು ಯಾರಿಗೂ ಅವಕಾಶ ಇಲ್ಲದಂತಾಗಿದೆ.

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.