ಉಡುಪಿ : ಮದ್ಯಪಾನ ಮಾಡಿದ್ದ ವಾಹನ ಚಾಲಕನ ರಾದ್ದಾಂತ ; ಪ್ರಾಣ ಉಳಿಸಿಕೊಂಡ ಹಲವರು


Team Udayavani, Jan 26, 2023, 11:10 PM IST

1-sadsadad

ಉಡುಪಿ : ಬೀಡಿನಗುಡ್ಡೆಯಲ್ಲಿ ಕುಡಿದು ವಾಹನ ಚಲಾಯಿಸಿದ ಟೆಂಪೋ ಚಾಲಕ ಎರಡು ದ್ವಿಚಕ್ರ ವಾಹನಗಳನ್ನು ತನ್ನ ವಾಹನದ ಅಡಿಗೆ ಹಾಕಿ ಬೀದಿ ರಂಪಾಟ ನಡೆಸಿದ ಘಟನೆ ಗುರುವಾರ ರಾತ್ರಿ ನಡೆದಿದೆ.

ಡಯಾನ ಕುಕ್ಕಿಕಟ್ಟೆ ನಿವಾಸಿ ದಿನೇಶ ಎಂಬಾತ ತನ್ನ ಟೆಂಪೋದಲ್ಲಿ ಬೀಡಿನಗುಡ್ಡೆಯಿಂದ ಡಯಾನ ಕಡೆ ತೆರಳುತ್ತಿದ್ದಾಗ ಸರ್ಕಲ್ ಬಳಿ ಬೈಕ್‌ ಚಾಲಕನಿಗೆ ಢಿಕ್ಕಿ ಹೊಡೆಯುವಂತೆ ರಭಸದಲ್ಲಿ ವಾಹನ ಚಲಾಯಿಸಿದ್ದ. ಇದನ್ನು ಪ್ರಶ್ನಿಸಿದ ಬೈಕ್ ಚಾಲಕನಿಗೆ ಗದರಿಸಿದ್ದ. ಇದರಿಂದ ಕೋಪಗೊಂಡ ಬೈಕ್ ಸವಾರ ದಿನೇಶನಿಗೆ ಕಪಾಳ ಮೋಕ್ಷಗೈದಿದ್ದು, ಇದರಿಂದ ಕೋಪಗೊಂಡ ದಿನೇಶ ತನ್ನ ಟೆಂಪೋವನ್ನು ಚಲಾಯಿಸಿ ಬೈಕ್ ಮೇಲೆ ಹತ್ತಿಸಿದ್ದ. ತಕ್ಷಣವೇ ಬೈಕ್ ಸವಾರ ಮತ್ತು ಸಹಸವಾರ ಬೈಕ್ ಬಿಟ್ಟು ಹಾರಿದ್ದರು.ಇಷ್ಟಕ್ಕೆ ಸುಮ್ಮನಾಗದ ಚಾಲಕ ಟೆಂಪೋವನ್ನು ಏಕಾಏಕಿ ಹಿಂದಕ್ಕೆ ಚಲಾಯಿಸಿದ್ದಾನೆ. ಈ ವೇಳೆ ಹಿಂದೆ ಇನ್ನೊಂದು ಬೈಕ್ ಟೆಂಪೋದ ಅಡಿಗೆ ಬಿದ್ದಿದೆ.

ಕುಡಿದ ಮತ್ತಿನಲ್ಲಿದ್ದ ಟೆಂಪೋ ಚಾಲಕ ತನ್ನ ವಾಹನ ಹಿಂದಕ್ಕೆ ಚಲಾಯಿಸುವಾಗ ಅಲ್ಲೇ ನಿಂತಿದ್ದ ಮಹಿಳೆ ಸಹಿತ ಐದಾರು ಜನ ಓಡಿ ಹೋಗಿ ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ನಗರ ಠಾಣಾ ಪೊಲೀಸರು ಟೆಂಪೋ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್

BIHULLU

ಬೈ ಹುಲ್ಲು ತುಂಬಿದ್ದ ಲಾರಿ ಬೆಂಕಿಗಾಹುತಿ: ಲಕ್ಷಾಂತರ ರೂಪಾಯಿ ನಷ್ಟ

horatti

ಗೆದ್ದಮೇಲೆ ಬೆಂಗಳೂರಿನಲ್ಲಿ ಕುಳಿತು ದುಡ್ಡು ಮಾಡುವ ವ್ಯಕ್ತಿಗೆ ಮತಹಾಕಬೇಡಿ: ಹೊರಟ್ಟಿ

arrest 3

ಹೆತ್ತವರನ್ನೇ ಹತ್ಯೆಗೈದಿದ್ದ 15ರ ಬಾಲಕಿ ಖಾಕಿ ಬಲೆಗೆ

1-asdssa-dsa

ತೆನೆ ಹೊತ್ತ ಹೆಚ್.ಆರ್.ಚನ್ನಕೇಶವ ; ಗಂಗಾವತಿಯಿಂದ ಕಣಕ್ಕೆ

1-fsadsdsd

ಉಪನಾಮ ವಿವಾದ:ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ಹೊರ ಹಾಕಿದ ಲಲಿತ್ ಮೋದಿ

tdy-19

ಉಳ್ಳಾಲ: ಹೆಜ್ಜೇನು ದಾಳಿಗೆ ಬಾವಿಯಲ್ಲಿ ಅಡಗಿ ಕುಳಿತ 79 ರ ವೃದ್ಧ

TDY-18

ಬುಡಕಟ್ಟು ಕುಟುಂಬಕ್ಕೆ ಥಿಯೇಟರ್ ಪ್ರವೇಶ ನಿರಾಕರಣೆ: ಥಿಯೇಟರ್‌ ವಿರುದ್ದ ನೆಟ್ಟಿಗರು ಗರಂ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚುನಾವಣೆ ಅಕ್ರಮ ತಡೆಗೆ ಹದ್ದಿನ ಕಣ್ಣು: ತಪಾಸಣೆ ಬಿಗಿ 

ಚುನಾವಣೆ ಅಕ್ರಮ ತಡೆಗೆ ಹದ್ದಿನ ಕಣ್ಣು: ತಪಾಸಣೆ ಬಿಗಿ 

ಮದ್ಯಪಾನ ಮಾಡಿ ಮಲಗಿದ್ದ ವ್ಯಕ್ತಿಯನ್ನು ಎಬ್ಬಿಸಿ ಉಪಚರಿಸಿ ಮಾನವೀಯತೆ ಮೆರೆದ ಡಿಸಿ, ಎಸ್‌ಪಿ

ಮದ್ಯಪಾನ ಮಾಡಿ ಮಲಗಿದ್ದ ವ್ಯಕ್ತಿಯನ್ನು ಎಬ್ಬಿಸಿ ಉಪಚರಿಸಿ ಮಾನವೀಯತೆ ಮೆರೆದ ಡಿಸಿ, ಎಸ್‌ಪಿ

ಜಿಲ್ಲಾದ್ಯಂತ ಚುನಾವಣೆಗೆ ಸಕಲ ಸಿದ್ಧತೆ: ಉಡುಪಿ ಡಿ.ಸಿ.

ಜಿಲ್ಲಾದ್ಯಂತ ಚುನಾವಣೆಗೆ ಸಕಲ ಸಿದ್ಧತೆ: ಉಡುಪಿ ಡಿ.ಸಿ.

ಕುಡಿಯುವ ನೀರು ಪೂರೈಕೆಗೆ ಕ್ರಮ: ಉಡುಪಿ ಡಿ.ಸಿ

ಕುಡಿಯುವ ನೀರು ಪೂರೈಕೆಗೆ ಕ್ರಮ: ಉಡುಪಿ ಡಿ.ಸಿ

ಸಾಲದ ಬಾಕಿ ಅರ್ಜಿ ತ್ವರಿತ ವಿಲೇವಾರಿಗೆ ಸೂಚನೆ

ಸಾಲದ ಬಾಕಿ ಅರ್ಜಿ ತ್ವರಿತ ವಿಲೇವಾರಿಗೆ ಸೂಚನೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

BIHULLU

ಬೈ ಹುಲ್ಲು ತುಂಬಿದ್ದ ಲಾರಿ ಬೆಂಕಿಗಾಹುತಿ: ಲಕ್ಷಾಂತರ ರೂಪಾಯಿ ನಷ್ಟ

likith shetty’s full meals cinema

ಲಿಖಿತ್ ಶೆಟ್ಟಿ ಅಭಿನಯದ ‘ಫುಲ್ ಮೀಲ್ಸ್’ ಪೋಸ್ಟರ್ ಬಂತು

horatti

ಗೆದ್ದಮೇಲೆ ಬೆಂಗಳೂರಿನಲ್ಲಿ ಕುಳಿತು ದುಡ್ಡು ಮಾಡುವ ವ್ಯಕ್ತಿಗೆ ಮತಹಾಕಬೇಡಿ: ಹೊರಟ್ಟಿ

1-csa-dsasad

ಮಿಸ್ಟರ್ ಹಾಲಪ್ಪ… ಅಭಿವೃದ್ಧಿ ಸಂಬಂಧ ಬಹಿರಂಗ ಚರ್ಚೆ; ಬೇಳೂರು ಸವಾಲು

arrest 3

ಹೆತ್ತವರನ್ನೇ ಹತ್ಯೆಗೈದಿದ್ದ 15ರ ಬಾಲಕಿ ಖಾಕಿ ಬಲೆಗೆ