Udupi; ಜೀವ ಬೆದರಿಕೆಯಿಂದ ಬೇಸತ್ತು ಆತ್ಮಹತ್ಯೆ
Team Udayavani, Mar 21, 2024, 12:55 AM IST
ಉಡುಪಿ: ಜೀವ ಬೆದರಿಕೆಯಿಂದ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೊಳಂಬೆಯ ಸುರೇಶ್ ಅವರು ಪ್ರಶಾಂತ್ ಅವರಿಗೆ ಅಂಗಡಿಯನ್ನು ಬಾಡಿಗೆಗೆ ನೀಡಿದ್ದರು. ಆದರೆ ಅವರು ಅಂಗಡಿಯ ಬಾಡಿಗೆ ಹಣವನ್ನು ಪಾವತಿಸಿರಲಿಲ್ಲ. ಡಿ. 4ರಂದು ರಾತ್ರಿ ಪ್ರಶಾಂತ್ ಅವರು ಸುರೇಶ್ ಅವರಿಗೆ ಕರೆಮಾಡಿ ಜೀವ ಬೆದರಿಕೆ ಹಾಕಿದ್ದಾರೆ. ಇದೇ ಕಾರಣದಿಂದ ಆಘಾತಕ್ಕೊಳಗಾಗಿ ಸುರೇಶ್ ಅವರು ಡಿ. 8ರಂದು ಸಾವನ್ನಪ್ಪಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿ ಸ್ಥಿತಿ ಚಿಂತಾಜನಕ: ವಾರಸುದಾರರಿಗೆ ಸೂಚನೆ
ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ 60 ವರ್ಷದ ಅಪರಿಚಿತ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ. ವಾರಸುದಾರರು ಇದ್ದಲ್ಲಿ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ (0820-2520555) ವನ್ನು ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ