ಉಡುಪಿ: ಮೊದಲ ಡೋಸ್‌ ಶೇ. 94, 2ನೇ ಡೋಸ್‌ ಶೇ. 72 ಸಾಧನೆ


Team Udayavani, Dec 3, 2021, 4:50 AM IST

ಉಡುಪಿ: ಮೊದಲ ಡೋಸ್‌ ಶೇ. 94, 2ನೇ ಡೋಸ್‌ ಶೇ. 72 ಸಾಧನೆ

ಸಾಂದರ್ಭಿಕ ಚಿತ್ರ..

ಉಡುಪಿ: ಜಿಲ್ಲೆಯಲ್ಲಿ ಒಟ್ಟು 9.99 ಲಕ್ಷ ಮಂದಿ 18 ವರ್ಷ ಮೇಲ್ಪಟ್ಟವರ ಲಸಿಕೆ ಗುರಿಯಲ್ಲಿ 9,39,262 ಜನರಿಗೆ ಮೊದಲ ಡೋಸ್‌ ನೀಡುವ ಮೂಲಕ ಶೇ. 94.02 ಸಾಧನೆ ಮಾಡಲಾಗಿದೆ. 2ನೆಯ ಡೋಸ್‌ನಲ್ಲಿ 7,24,612 ಮಂದಿಗೆ ಲಸಿಕೆ ನೀಡಿ ಶೇ. 72.53 ಸಾಧನೆ ಮಾಡಲಾಗಿದೆ.

ಎರಡೂ ಡೋಸ್‌ ಒಟ್ಟಿಗೆ 16,63,874 ಮಂದಿಗೆ ನೀಡಲಾಗಿದೆ. ಡಿ. 2ರಂದು 1,471 ಮಂದಿಗೆ ಮೊದಲ ಮತ್ತು 6,878 ಮಂದಿಗೆ ಎರಡನೆಯ ಡೋಸ್‌ ಲಸಿಕೆ ನೀಡಲಾಗಿದೆ.

ಒಟ್ಟು 3,68,241 ಪರೀಕ್ಷೆಗಳನ್ನು ಮೊದಲ ಅಲೆ ಯಲ್ಲಿಯೂ, 9,06,846 ಪರೀಕ್ಷೆಗಳನ್ನು ಎರಡನೆಯ ಅಲೆಯಲ್ಲಿಯೂ ಒಟ್ಟು 12,74,287 ಮಂದಿಯ ಗಂಟಲ ದ್ರವ ವನ್ನು ಸಂಗ್ರಹಿಸಿ ಪರೀಕ್ಷೆ ಮಾಡಲಾಗಿದೆ.
ಉಡುಪಿ ನಗರದ ವಲಸೆ ಕಾರ್ಮಿಕ ರಿಗೆ ಲಸಿಕಾ ಅಭಿಯಾನವನ್ನು ಕೈಗೊಳ್ಳಲಾಗಿದೆ. ಡಿ. 5ರಂದು ಕಾರ್ಮಿಕರು ಕೆಲಸಕ್ಕೆ ಒಟ್ಟು ಸೇರುವ ಸ್ಥಳಗಳಲ್ಲಿ ವಿಶೇಷ ಶಿಬಿರಗಳನ್ನು ಆಯೋಜನೆ ಮಾಡ ಲಾಗಿದೆ. ಪ್ರಥಮ ಡೋಸ್‌ನಲ್ಲಿ ರಾಜ್ಯದಲ್ಲಿ ಉಡುಪಿ ಜಿಲ್ಲೆ ಪ್ರಸ್ತುತ 7ನೇ ಸ್ಥಾನದಲ್ಲೂ ಎರಡನೇ ಡೋಸ್‌ನಲ್ಲಿ 3ನೇ ಸ್ಥಾನದಲ್ಲೂ ಇದೆ.

ಇದನ್ನೂ ಓದಿ:ದೆಹಲಿ: ಶಾಲೆಗಳಿಗೆ ಮತ್ತೆ ಬೀಗ! ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆತ್ತವರ ಹಿಂದೇಟು

ಶಾಲಾ ಮಕ್ಕಳ ಮೂಲಕ ವಿವರ ಸಂಗ್ರಹ
ಉಡುಪಿ ಜಿಲ್ಲೆಯಲ್ಲಿ ಶಾಲಾ ಮಕ್ಕಳ ಮೂಲಕ ಎಲ್ಲ ಮನೆಯ ಲಸಿಕೆ ಪಡೆದವರ ವಿವರ ಸಂಗ್ರಹ ಮಾಡಲಾಗುತ್ತಿದೆ. ಜಿಲ್ಲೆಯ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ಮಕ್ಕಳಿಗೆ ತಮ್ಮ ಕುಟುಂಬದಲ್ಲಿ 18 ವರ್ಷ ತುಂಬಿದವರ ಸಂಖ್ಯೆ, ಅವರಲ್ಲಿ ಕೊರೊನಾ ಲಸಿಕೆಯ ಮೊದಲ ಡೋಸ್‌ ಪಡೆದವರ ಸಂಖ್ಯೆ, ಎರಡನೇ ಡೋಸ್‌ ಪಡೆದವರ ಸಂಖ್ಯೆ, ಪಡೆಯದೇ ಇರಲು ಕಾರಣ ಮತ್ತು ಡೋಸ್‌ ಪಡೆದ ದಿನಾಂಕ ಸಹಿತ ಮಾಹಿತಿಯನ್ನು ಭರ್ತಿಮಾಡಿ ನೀಡುವಂತೆ ಸೂಚಿಸಲಾಗಿದೆ.

ವಿದ್ಯಾರ್ಥಿಗಳು ನೀಡುವ ಮಾಹಿತಿಯನ್ನು ಸ್ಥಳೀಯ ಅರೋಗ್ಯಾಧಿಕಾರಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ನೀಡಲಾಗುತ್ತದೆ. ಅವರು ಮನೆಗೆ ಭೇಟಿ ನೀಡಿ, ಲಸಿಕೆ ನೀಡುವ ಕಾರ್ಯ ಮಾಡಲಿದ್ದಾರೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.