Udupi; ಜ.21ರಂದು ಆದರ್ಶ ಆಸ್ಪತ್ರೆಯಲ್ಲಿ ಉಚಿತ ಬಂಜೆತನ ತಪಾಸಣಾ ಶಿಬಿರ


Team Udayavani, Jan 20, 2024, 4:17 PM IST

Udupi; ಜ.21ರಿಂದ ಆದರ್ಶ ಆಸ್ಪತ್ರೆಯಲ್ಲಿ ಉಚಿತ ಬಂಜೆತನ ತಪಾಸಣಾ ಶಿಬಿರ

ಉಡುಪಿ: ಆದರ್ಶ ಆಸ್ಪತ್ರೆ, ಉಡುಪಿ ಮತ್ತು ARMC IVF ಫರ್ಟಿಲಿಟಿ ಸೆಂಟರ್ ಇವರ ಸಂಯೋಜನೆಯಲ್ಲಿ ಜನವರಿ 21ರಂದು ಬಂಜೆತನ ತಪಾಸಣಾ ಶಿಬಿರ- ಉಚಿತ ಸಮಾಲೋಚನೆಯನ್ನು ಏರ್ಪಡಿಸಲಾಗಿದೆ.

ಜ.21 ಭಾನುವಾರ ಬೆಳಿಗ್ಗೆ 10 ರಿಂದ 2 ಗಂಟೆಯವರೆಗೆ ಉಡುಪಿ, ಕೆಎಸ್‌ಆರ್‌ಟಿಸಿ ಬಸ್‌ ಸ್ಟ್ಯಾಂಡ್ ಬಳಿ ಇರುವ ಆದರ್ಶ ಆಸ್ಪತ್ರೆಯಲ್ಲಿ ಉಚಿತ ಶಿಬಿರ ನಡೆಯಲಿದೆ.

ಈ ಕೆಳಗಿನ ಯಾವುದೇ ಸಮಸ್ಯೆಗಳಿದ್ದಲ್ಲಿ ಇಲ್ಲಿ ನಡೆಯಲಿರುವ ಉಚಿತ ಶಿಬಿರಕ್ಕೆ ಭೇಟಿ ನೀಡಬಹುದು.

* ಒಂದು ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ಗರ್ಭ ಧರಿಸಲು ಪ್ರಯತ್ನಿಸುತ್ತಿದ್ದರೆ

* ಅನೇಕ ಬಾರಿ ಗರ್ಭಪಾತವಾಗಿದ್ದರೆ

* ಅನೇಕ ಐಯುಐ ಅಥವಾ ಐವಿಎಫ್ ವೈಫಲತೆ ಹೊಂದಿದ್ದರೆ

* ವರದಿಗಳು ಸಾಮಾನ್ಯವಾಗಿದ್ದರೂ ಗರ್ಭ ಧರಿಸಲು ಅಸಾಧ್ಯವಾಗಿದ್ದರೆ

* ವೀರ್ಯಾಣುಗಳ ಸಂಖ್ಯೆ ಕಡಿಮೆ ಇರುವುದು ಅಥವಾ ವೀರ್ಯಾಣು ಇಲ್ಲದಿರುವುದು

* ಪಿಸಿಓಎಸ್ ಸಮಸ್ಯೆ, ಫೆಲೋಪಿಯನ್ ನಾಳದಲ್ಲಿ ಅಡಚಣೆ, ಎಂಡೋಮೆಟ್ರಿಯಾಸಿಸ್ ಅಥವಾ ಗರ್ಭಾಶಯದ ಫೈಬ್ರಾಡ್ ನಂತಹ ಸಮಸ್ಯೆ ಇದ್ದರೆ

* ದ್ವಿತೀಯ ಅಭಿಪ್ರಾಯ

ಡಾ| ಸೂಸನ್ ಪ್ರದೀಪ್, ಸಲಹೆಗಾರ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ, IVF ಸಂಯೋಜಕರು- ARMC IVF, ಮಂಗಳೂರು; ಡಾ| ದಮಯಂತಿ-ಸೀನಿಯರ್ ಕನ್ಸಲ್ಟೆಂಟ್ ಪ್ರಸೂತಿ ತಜ್ಞೆ & ಸ್ತ್ರೀರೋಗ ತಜ್ಞೆ -ಆದರ್ಶ ಆಸ್ಪತ್ರೆ, ಉಡುಪಿ; ಡಾ| ರಂಜಿತಾ ಎಸ್.ನಾಯಕ್-ಸಲಹೆಗಾರ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ-ಆದರ್ಶ ಆಸ್ಪತ್ರೆ, ಉಡುಪಿ ಈ ಶಿಬಿರದಲ್ಲಿ ನಿಮಗೆ ಉಚಿತವಾಗಿ ಮಾಹಿತಿ ಒದಗಿಸಲಿರುವರು. ಹೆಚ್ಚಿನ ಮಾಹಿತಿಗಾಗಿ ಕರೆಮಾಡಿ: 0820 2702100-109, 9663 330864, 9611 186196

 

ಟಾಪ್ ನ್ಯೂಸ್

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Modi Interview

Modi 3ನೇ ಸಲ ಪ್ರಧಾನಿಯಾದ ಬಳಿಕ ನಾಳೆ ಮೊದಲ ಬಾರಿ ಸ್ವಕ್ಷೇತ್ರಕ್ಕೆ

Mumbai ವಾಯವ್ಯ ಕ್ಷೇತ್ರದಲ್ಲಿ ಇವಿಎಂ ಹಗರಣ?

Mumbai ವಾಯವ್ಯ ಕ್ಷೇತ್ರದಲ್ಲಿ ಇವಿಎಂ ಹಗರಣ?

Charmadi Ghat ಪ್ರವಾಸಿಗರ ಮೋಜುಮಸ್ತಿ: ರಜಾ ದಿನದ ಸಂಭ್ರಮ: ಅಪಾಯಕ್ಕೆ ಆಹ್ವಾನ

Charmadi Ghat ಪ್ರವಾಸಿಗರ ಮೋಜುಮಸ್ತಿ: ರಜಾ ದಿನದ ಸಂಭ್ರಮ: ಅಪಾಯಕ್ಕೆ ಆಹ್ವಾನ

ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

Rain ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Kapu ಎಟಿಎಂಗೆ ಹಣ ಡ್ರಾ ಮಾಡಲು ಬಂದವರು ಕುಸಿದು ಬಿದ್ದು ವ್ಯಕ್ತಿ ಸಾವು

Kapu ಮೂಳೂರು: ಲಾರಿಯಿಂದ ಬಿದ್ದು ಗಾಯ

Kapu ಮೂಳೂರು: ಲಾರಿಯಿಂದ ಬಿದ್ದು ಗಾಯ

Mandarthi: ಮಳೆಗಾಲದ ಯಕ್ಷಗಾನ

Mandarthi: ಜೂ.18 ರಂದು ಮಳೆಗಾಲದ ಯಕ್ಷಗಾನ ಸೇವೆ ಆಟಕ್ಕೆ ಚಾಲನೆ

udupi-1

Udupi; ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ ನಿಧನ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Kamalashile ದೇಗುಲದಿಂದ ಗೋ ಕಳವು ಯತ್ನ ವಿಫಲ

Modi Interview

Modi 3ನೇ ಸಲ ಪ್ರಧಾನಿಯಾದ ಬಳಿಕ ನಾಳೆ ಮೊದಲ ಬಾರಿ ಸ್ವಕ್ಷೇತ್ರಕ್ಕೆ

Mumbai ವಾಯವ್ಯ ಕ್ಷೇತ್ರದಲ್ಲಿ ಇವಿಎಂ ಹಗರಣ?

Mumbai ವಾಯವ್ಯ ಕ್ಷೇತ್ರದಲ್ಲಿ ಇವಿಎಂ ಹಗರಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.