ಕೋವಿಡ್ ಪಾಸಿಟಿವ್ ಬಂದವರಿಗೆ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ : ಜಿ.ಜಗದೀಶ್ ಆದೇಶ
Team Udayavani, Aug 4, 2021, 6:42 PM IST
ಉಡುಪಿ : ಕೊರೊನಾ ಸೋಂಕು ಹರಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಆ.5ರ ಬಳಿಕ ಕೋವಿಡ್ ಪಾಸಿಟಿವ್ ಬಂದ ವ್ಯಕ್ತಿಗಳು ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್ (ಕೋವಿಡ್ ಕೇರ್ ಸೆಂಟರ್) ಗೆ ಸ್ಥಳಾಂತರಗೊಳಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ.
ರೋಗಿಗಳ ಸ್ಥಳಾಂತರವನ್ನು ತಡೆಯುವ, ವಿರೋಧಿಸುವ, ಪ್ರತಿರೋಧಿಸುವ ಯಾವುದೇ ವ್ಯಕ್ತಿಯ ಅಥವಾ ರೋಗಿಯ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.
ಗರ್ಭಿಣಿಯರು, ಅಶಕ್ತರು, ಇತರ ವಿಶೇಷ ಪ್ರಕರಣಗಳಿಗೆ ವಿನಾಯಿತಿ ನೀಡುವ ಬಗ್ಗೆ ಸಂಬಂಧಿಸಿದ ತಹಶೀಲ್ದಾರ್ ಹಾಗೂ ತಾಲೂಕು ಆರೋಗ್ಯ ವೈದ್ಯಾಧಿಕಾರಿಗಳು ಜಂಟಿಯಾಗಿ ಪರಿಶೀಲಿಸಿ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ :ಕೇರಳ ಗಡಿ ಭಾಗದಲ್ಲಿರುವ ಮದ್ಯದ ಅಂಗಡಿಗಳನ್ನು ಬಂದ್ ಮಾಡಲು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಆದೇಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ