Udupi ಸಂಪತ್ತಿನ ಸದ್ವಿನಿಯೋಗದಿಂದ ಪುಣ್ಯಪ್ರಾಪ್ತಿ : ಪುತ್ತಿಗೆ ಶ್ರೀ

ಕಿದಿಯೂರು ಹೊಟೇಲ್‌ ಅಷ್ಟ ಪವಿತ್ರ ನಾಗಮಂಡಲೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Team Udayavani, Dec 9, 2023, 11:56 PM IST

Udupi ಸಂಪತ್ತಿನ ಸದ್ವಿನಿಯೋಗದಿಂದ ಪುಣ್ಯಪ್ರಾಪ್ತಿ : ಪುತ್ತಿಗೆ ಶ್ರೀ

ಉಡುಪಿ: ಸಂಪಾದಿಸಿದ ಹಣವನ್ನು ದೇವರ ಕಾರ್ಯ, ದಾನದ ಮೂಲಕ ಪುಣ್ಯವಾಗಿ ಪರಿ ವರ್ತಿಸಿಕೊಳ್ಳುವುದು ಬುದ್ಧಿವಂ ತಿಕೆ. ಅದನ್ನು ಭುವನೇಂದ್ರ ಕಿದಿ ಯೂರು ಮಾಡುತ್ತಿದ್ದಾರೆ. ಕಿದಿ ಯೂರು ಹೊಟೇಲ್‌ ಅಷ್ಟ ಪವಿತ್ರ ನಾಗಮಂಡಲೋತ್ಸವವು “ನಾಡಿನ ಮಂಗಲೋತ್ಸವ’ವಾಗಲಿ ಎಂದು ಭಾವೀ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹೇಳಿದರು.

ಕಿದಿಯೂರು ಹೊಟೇಲ್‌ ಪ್ರೈ.ಲಿ. ನಲ್ಲಿರುವ ಶ್ರೀ ನಾಗಸನ್ನಿಧಿಯಲ್ಲಿ ಜ. 26ರಿಂದ 31ರ ವರೆಗೆ ನಡೆಯುವ ಅಷ್ಟಪವಿತ್ರ ನಾಗಮಂಡಲೋತ್ಸವದ ಆಮಂತ್ರಣ ಪತ್ರಿಕೆಯನ್ನು ಶನಿವಾರಹೊಟೇಲ್‌ ಸಭಾಂಗಣದಲ್ಲಿ ಶ್ರೀಪಾದರು ಬಿಡುಗಡೆ ಮಾಡಿದರು.

ಪರ್ಯಾಯೋತ್ಸವದ ಅಂಗವಾಗಿ ನಾಗಮಂಡಲೋತ್ಸವ ನಾಡಿಗೆ ಸಲ್ಲಿಕೆಯಾ ಗಲಿದೆ. ಪರ್ಯಾಯ ಪ್ರಯುಕ್ತ ನಾಗ ದೇವರ ಆರಾಧನೆ ಬಹಳ ದಿನದಿಂದಲೂ ನಡೆಯುತ್ತಿದೆ ಎಂದರು.

ನಾಗಮಂಡಲೋತ್ಸವ ಆಯೋಜನ ಸಮಿತಿ ಗೌರವಾಧ್ಯಕ್ಷ ಡಾ| ಜಿ. ಶಂಕರ್‌, ನಾಗ ದೇವರ ದಿವ್ಯದೃಷ್ಟಿ ಭುವನೇಂದ್ರರ ಮೇಲಿದೆ. ಎಲ್ಲರೂ ಒಟ್ಟಾಗಿ ಉತ್ಸವದಲ್ಲಿ ಪಾಲ್ಗೊಳ್ಳೋಣ ಎಂದರು.

ಜೋತಿಷ್ಯ ವಿದ್ವಾನ್‌ ಕಬಿಯಾಡಿ ಜಯರಾಮ ಆಚಾರ್ಯ ಮಾತನಾಡಿ, 3ನೇ ಬಾರಿಗೆ ನಾಗ ಮಂಡಲೋತ್ಸವ ನಡೆಸುತ್ತಿರುವುದು ಭುವನೇಂದ್ರರ ಸಾಧನೆ. ಈ ಬಾರಿ ಕಾಶಿಯ ಗಂಗಾರತಿ ಮತ್ತು ಕಾಶಿಯ ಗಂಗಾತೀರ್ಥದ ಪ್ರೋಕ್ಷಣೆಯ ನಾಗ ರಕ್ಷೆ ಧಾರಣೆಯೂ ಇರಲಿದೆ ಎಂದರು.

ಹೊಟೇಲಿನ ಎಂಡಿ ಭುವನೇಂದ್ರ ಕಿದಿಯೂರು ಅಧ್ಯಕ್ಷತೆ ವಹಿಸಿದ್ದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಯುವರಾಜ ಮಸ್ಕತ್‌, ಉದ್ಯಮಿಗಳಾದ ಪುರುಷೋತ್ತಮ ಪಿ. ಶೆಟ್ಟಿ, ಮನೋಹರ ಶೆಟ್ಟಿ, ಹರಿಯಪ್ಪ ಕೋಟ್ಯಾನ್‌, ಗಣೇಶ್‌ ರಾವ್‌, ಹಿರಿಯಣ್ಣ ಪಿ. ಕಿದಿಯೂರು, ಶ್ರೀಧರ ಶೆಟ್ಟಿ, ಉಡುಪಿ ಡೆಂಟ್‌ ಕೇರ್‌ನ ಡಾ| ವಿಜಯೇಂದ್ರ ರಾವ್‌, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌, ನಗರಸಭೆ ವಿಪಕ್ಷ ನಾಯಕ ರಮೇಶ್‌ ಕಾಂಚನ್‌, ಸದಸ್ಯ ವಿಜಯ ಕೊಡವೂರು ಉಪಸ್ಥಿತರಿದ್ದರು.

ನಿರ್ದೇಶಕ ಜಿತೇಶ್‌ ಬಿ. ಕಿದಿಯೂರು ಸ್ವಾಗತಿಸಿದರು. ಸಮಿತಿ ಜತೆ ಕಾರ್ಯದರ್ಶಿ ರಮೇಶ್‌ ಕಿದಿಯೂರು ವಂದಿಸಿ, ಶಿಕ್ಷಕ ಪ್ರಶಾಂತ್‌ ಶೆಟ್ಟಿ ಹಾವಂಜೆ ಅವರು ನಿರೂಪಿಸಿದರು.

ಶ್ರೀ ನಾಗದೇವರಿಗೆ ನೂತನವಾಗಿ ನಿರ್ಮಿಸಲಾದ ಭವ್ಯ ರಜತ ಮಂಟಪ, ರಜತ ಕವಚ ಮತ್ತು ಸ್ವರ್ಣ ಲೇಪಿತ ರಜತ ಪ್ರಭಾವಳಿಯಲ್ಲಿ ರಜತ ಬಲಿಮೂರ್ತಿಯ ಸಮರ್ಪಣೆಯೊಂದಿಗೆ ಅಷ್ಟ ಪವಿತ್ರ ನಾಗಮಂಡಲೋತ್ಸವ ನಡೆಯಲಿದೆ. ಬ್ರಹ್ಮಕುಂಭಾಭಿಷೇಕ ಸಹಿತ ಮಹಾಪೂಜೆ, ಪಲ್ಲಪೂಜೆ, ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಈ ವಧಿಯಲ್ಲಿ ನಡೆಯಲಿವೆ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.