Udupi ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು
Team Udayavani, Dec 13, 2023, 12:50 AM IST
ಉಡುಪಿ: ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ ಘಟನೆ ನಡೆದಿದೆ.
ಉಡುಪಿ ಪುತ್ತೂರಿನ ಶಶಿಕಾಂತ್ ಅವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಡಿ. 10ರಂದು ಬೆಳಗ್ಗೆ ಅವರು ಎದ್ದು ದೇವರ ದರ್ಶನ ಮಾಡಲು ದೇವರ ಕೋಣೆಗೆ ಹೋದಾಗ ಬಾಗಿಲುಗಳು ತೆರೆದಿದ್ದು, ಒಳಗಿನ ಪೂಜಾ ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿತ್ತು. ಬಳಿಕ ನೋಡುವಾಗ ದೇವರ ಕೋಣೆಯಲ್ಲಿದ್ದ ಚಿನ್ನದ ಮತ್ತು ಬೆಳ್ಳಿಯ ಆಭರಣಗಳನ್ನು ಯಾರೋ ಕಳ್ಳರು ಮನೆಯ ಹಿಂಬಾಗಿಲಿಗೆ ಯಾವುದೋ ಆಯುಧದಿಂದ ಒಡೆದು ಒಳಪ್ರವೇಶಿಸಿ ಕಳವು ಮಾಡಿಕೊಂಡು ಹೋಗಿದ್ದಾರೆ.
ಕಳವಾದ ಸೊತ್ತುಗಳ ಒಟ್ಟು ಮೌಲ್ಯ 2,50,000 ರೂ. ಆಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್