ಉಡುಪಿ: ದತ್ತುಗ್ರಾಮ ಸಂಕಲ್ಪಕ್ಕೆ ಚಾಲನೆ
Team Udayavani, Nov 27, 2022, 5:45 AM IST
ಉಡುಪಿ: ಎಂಜಿಎಂ ಕಾಲೇಜು ಟ್ರಸ್ಟ್ನ ಅಧ್ಯಕ್ಷರಾದ ಟಿ. ಸತೀಶ್ ಪೈ ಅವರ ಜನ್ಮದಿನದಂದು (ನ. 26) ಕಾಲೇಜಿನ ರೇಂಜರ್ ಹಾಗೂ ರೋವರ್ ಘಟಕ ಸಂಕಲ್ಪಿಸಿರುವ ದತ್ತು ಗ್ರಾಮ ಸ್ವೀಕಾರ ಯೋಜನೆಗೆ ಚಾಲನೆ ನೀಡಲಾಯಿತು.
ಟಿ. ಸತೀಶ್ ಪೈಯವರು ರೋವರ್ ಹಾಗೂ ರೇಂಜರ್ ಲೀಡರ್ ಅವಿನಾಶ್ ಆಚಾರ್ಯ ಹಾಗೂ ವನಿತಾ ಮಯ್ಯ ಅವರಿಗೆ ಕಾರ್ಯಯೋಜನೆ ಕುರಿತಾದ ದಾಖಲೆಯನ್ನು ಹಸ್ತಾಂತರಿಸಿ ಚಾಲನೆ ನೀಡಿದರು. ದತ್ತುಗ್ರಾಮ ಯೋಜನೆ ಪ್ರಸ್ತಾವಕ್ಕೆ ಮೆಚ್ಚುಗೆ ಸೂಚಿಸಿ ಶುಭಹಾರೈಸಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಮೋಹನ ಆಳ್ವ, ಪದವಿ ಪ್ರಾಂಶುಪಾಲ ಪ್ರೊ| ಲಕ್ಷ್ಮೀ ನಾರಾಯಣ ಕಾರಂತ, ಪದವಿಪೂರ್ವ ವಿಭಾಗದ ಪ್ರಾಂಶುಪಾಲೆ ಮಾಲತಿ ದೇವಿ ಉಪಸ್ಥಿತರಿದ್ದರು. ಪತ್ರಿಕೋ ದ್ಯಮ ಉಪನ್ಯಾಸಕ ಸುಚಿತ್ ಕೋಟ್ಯಾನ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ