Udupi Lokayukta Raid; ಅಕ್ರಮ ಆಸ್ತಿ ಗಳಿಕೆ ಪ್ರಕರಣ: ವಿವಿಧೆಡೆ ಲೋಕಾಯುಕ್ತ ದಾಳಿ
Team Udayavani, Mar 27, 2024, 6:11 PM IST
ಉಡುಪಿ: ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಬುಧವಾರ ವಿವಿಧೆಡೆ ದಾಳಿ ನಡೆಸಿದ್ದಾರೆ. ಎರಡು ವರ್ಷಗಳಿಂದ ಉಡುಪಿಯಲ್ಲಿ ಅಬಕಾರಿ ಇಲಾಖೆಯ ಉಪಆಯುಕ್ತೆಯಾಗಿದ್ದು, ಪ್ರಸ್ತುತ ಕಾರವಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರೂಪಾ ಅವರ ಬೆಂಗಳೂರಿನಲ್ಲಿರುವ ಎರಡು ಮನೆಗಳು, ಶಿವಮೊಗ್ಗದಲ್ಲಿರುವ ಒಂದು ತೋಟದ ಮನೆ, ಕಾರವಾರದಲ್ಲಿರುವ ಮನೆ ಹಾಗೂ ಕಚೇರಿಗೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.
ಈ ವೇಳೆ ಅಪಾರ ಪ್ರಮಾಣದಲ್ಲಿ ಆಸ್ತಿ ಗಳಿಕೆ ಮಾಡಿರುವ ವಿಚಾರ ಲಭಿಸಿದ್ದು, ಮತ್ತಷ್ಟು ಮಾಹಿತಿ ಕಲೆ ಹಾಕಲಾಗುತ್ತಿದೆ.
ದ.ಕ. ಲೋಕಾಯುಕ್ತ ಎಸ್ಪಿ (ಪ್ರಭಾರ) ಮಲ್ಲಿಕ್ ಸಿ. ನೇತೃತ್ವದಲ್ಲಿ ಉಡುಪಿ ಡಿವೈಎಸ್ಪಿ. ಪಿ.ಪ್ರಕಾಶ್, ಇನ್ಸ್ಪೆಕ್ಟರ್ಗಳಾದ ಮಂಜುನಾಥ್, ರಫಿಕ್ ಅವರನ್ನೊಳಗೊಂಡ 3 ತಂಡಗಳನ್ನು ರಚಿಸಲಾಗಿತ್ತು. ಸ್ಥಳೀಯ ಲೋಕಾಯುಕ್ತ ಪೊಲೀಸರು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್