ಪಿಆರ್‌ಸಿಐ ಉಡುಪಿ-ಮಣಿಪಾಲ ಘಟಕ ಉದ್ಘಾಟನೆ‌


Team Udayavani, May 20, 2019, 6:15 AM IST

1905UDU02

ಉಡುಪಿ: ಪಬ್ಲಿಕ್‌ ರಿಲೇಷನ್‌ ಕೌನ್ಸಿಲ್‌ ಆಫ್ ಇಂಡಿಯಾ (ಪಿಆರ್‌ಸಿಐ) ಉಡುಪಿ -ಮಣಿಪಾಲ ಘಟಕದ ಉದ್ಘಾಟನಾ ಸಮಾರಂಭ ಮೇ 18ರಂದು ಮಣಿಪಾಲ ಕಂಟ್ರಿ ಇನ್‌ ಹೊಟೇಲ್‌ ಸಭಾಭವನದಲ್ಲಿ ಜರಗಿತು.

ಎಮಿರೈಟ್‌ ಸಂಸ್ಥೆಯ ಮುಖ್ಯಸ್ಥ‌ ಎಂ.ಬಿ. ಜಯರಾಮ್‌ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದª ಸಿಮೊನಿಕ್ಸ್‌ ಸೊಲ್ಯುಷನ್‌ ಹಣಕಾಸು ಅಧಿಕಾರಿ ಎಂ.ಎನ್‌.ಪೈ ಮಾತನಾಡಿ, ಸಾರ್ವಜನಿಕ ಸಂಪರ್ಕ ಕ್ಷೇತ್ರ ಅತ್ಯಂತ ಮಹತ್ತರ ಕ್ಷೇತ್ರವಾಗಿದ್ದು ಮುಂದಿನ ಪೀಳಿಗೆ ಇದರ ಬಗ್ಗೆ ಗಮನಹರಿಸಬೇಕಾಗಿದೆ ಎಂದರು.
ಬಳಕೆದಾರ ವೇದಿಕೆಯ ವಿಶ್ವಸ್ಥ ಶಾಂತರಾಜ್‌ ಐತಾಳ್‌ ಮಾತನಾಡಿ, ಸಾರ್ವಜನಿಕ ಸಂಪರ್ಕ ಕೇವಲ ಶಿಕ್ಷಣ ಮಾತ್ರವಲ್ಲ ವ್ಯಕ್ತಿ-ವ್ಯಕ್ತಿಗಳ ಅಮೂಲ್ಯ ಸಂಬಂಧ‌ವಾಗಿದೆ ಈ ನಿಟ್ಟಿನಲ್ಲಿ ಇದರ ಕೇಂದ್ರ ಮಣಿಪಾಲದಲ್ಲಿ ಆರಂಭವಾಗಿರು ವುದು ಪ್ರಶಂಸನೀಯ ಎಂದರು.

ಪಿ.ಅರ್‌.ಸಿ.ಐ. ನಿರ್ದೇಶಕ ಅರ್‌.ಟಿ. ಕುಮಾರ್‌, ಬಿ.ಎನ್‌. ಕುಮಾರ್‌, ಪಿ.ಅರ್‌.ಸಿ.ಐ. ಅಧ್ಯಕ್ಷ ವಿನಯಕುಮಾರ್‌, ಗೀತಾ ಶಂಕರ್‌, ಬಿ.ಕೆ. ಶೆಟ್ಟಿ , ಅನಿಲ್‌ ಕೇಶ್ವಿ‌ನ್‌ ಮೊದಲಾದವರು ಉಪಸ್ಥಿತರಿದ್ದರು. ನೂತನ ಅಧ್ಯಕ್ಷೆ ತನುಜಾ ಮಾಬೆನ್‌ ಮತ್ತು ತಂಡದ ಪದ ಪ್ರದಾನ ಜರಗಿತು.

ವಲಯ ಅಧ್ಯಕ್ಷ ಜಯಪ್ರಕಾಶ್‌ ರಾವ್‌, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು, ಜತೆ ಕಾರ್ಯದರ್ಶಿ ಬಾಸುಮ ಕೊಡಗು, ಉಪಾಧ್ಯಕ್ಷ ನಾಗರಾಜ್‌ ಹೆಬ್ಟಾರ್‌, ಸುರೇಶ್‌ ಬೀಡು, ಕಾರ್ಯಕಾರಿ ಸಮಿತಿಯ ಸದಸ್ಯರಾದ ರವಿರಾಜ್‌ ಎಚ್‌.ಪಿ., ಗಿರೀಶ್‌ ತಂತ್ರಿ, ಶರ್ಮಿಳಾ ಸಾಲಿಗ್ರಾಮ, ಜಯಶ್ರೀ ಭಂಡಾರಿ, ಜಯಶ್ರೀರಾಜ್‌, ಶ್ರೀನಾಥ್‌ ಆಚಾರ್ಯ, ಬಿ.ಜಿ. ಮೋಹನದಾಸ್‌, ವಿನಯ್‌ ಆಚಾರ್ಯ, ಮನೋಜ್‌ ಕಡಬ ಉಪಸ್ಥಿತರಿದ್ದರು. ಶ್ರೀನಾಥ್‌ ನಿರೂಪಿಸಿದರು.

ಟಾಪ್ ನ್ಯೂಸ್

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.