Udupi; ಅಧಿಕ ಹಣದಾಸೆಗೆ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
Team Udayavani, Mar 27, 2024, 6:20 PM IST
ಉಡುಪಿ: ಅನಾಮಧೇಯ ಆ್ಯಪ್ ಮೂಲಕ ವ್ಯಕ್ತಿಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ನಡೆದಿದೆ.
ಅಪರಿಚಿತ ವ್ಯಕ್ತಿಗಳು ಕಳುಹಿಸಿದ ವಾಟ್ಸಾಪ್ ಅಪ್ಲಿಕೇಶನ್ ಲಿಂಕ್ವೊಂದನ್ನು ಉಡುಪಿಯ ಜಗದೀಶ್ ಡೌನ್ಲೋಡ್ ಮಾಡಿದ್ದರು. ಆ ಬಳಿಕ ಅದರಲ್ಲಿ ಟ್ರೆಡಿಂಗ್ ಬಗ್ಗೆ ಮಾಹಿತಿ ನೀಡಿ ಟ್ರೆಡಿಂಗ್ನಿಂದ ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಸೆ ತೋರಿಸಲಾಗಿತ್ತು. ಇದನ್ನು ನಂಬಿದ ಅವರು ಆ್ಯಪ್ ಮೂಲಕ ಆರೋಪಿಗಳು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಫೆ.25ರಿಂದ ಮಾ.14ರ ವರೆಗೆ ಹಂತ ಹಂತವಾಗಿ 32,40,000 ರೂ. ಪಾವತಿಸಿದ್ದು, ಆದರೆ ಈ ತನಕ ಹೂಡಿಕೆ ಮಾಡಿದ ಹಣವನ್ನಾಗಿ ಅಥವಾ ಲಾಭಾಂಶವನ್ನು ನೀಡದೆ ವಂಚಿಸಿದ್ದಾರೆ. ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು