Udupi: ಕಾರಿನಲ್ಲಿ ಬಂದಾತನಿಂದ ಮೊಬೈಲ್ ಕಳವು
Team Udayavani, May 3, 2023, 11:15 PM IST
ಉಡುಪಿ: ಅಂಗಡಿಯಲ್ಲಿಟ್ಟಿದ್ದ ಮೊಬೈಲ್ ಕಳವಾದ ಘಟನೆ ನಡೆದಿದೆ. ಪ್ರದೀಪ್ ಸ್ಯಾಮುವೆಲ್ ಸದಾನಂದ ಅವರು ತಮ್ಮ ಮೊಬೈಲನ್ನು ರಿಪೇರಿ ಮಾಡುವ ಸಲುವಾಗಿ ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ಇರುವ ರಾಜ್ ಟವರ್ ಕಟ್ಟಡದ ನೆಲ ಅಂತಸ್ತಿನಲ್ಲಿರುವ ಅಂಗಡಿಗೆ ಬಂದಿದ್ದರು.
ಅಂಗಡಿಯ ಕೌಂಟರ್ನಲ್ಲಿ ಮೊಬೈಲ್ ಇಟ್ಟು, ಇನ್ನೊಂದು ಮೊಬೈಲ್ಗೆ ಬಂದ ಕರೆ ಸ್ವೀಕರಿಸಿ ಮಾತನಾಡುತ್ತಿರುವಾಗ, ಇನ್ನೊವಾ ಕಾರಿನಲ್ಲಿ ಬಂದ ಇಬ್ಬರು ಅಪರಿಚಿತರಲ್ಲಿ ಓರ್ವ ಅಂಗಡಿಯ ಕೌಂಟರ್ ಮೇಲಿಟ್ಟಿದ್ದ ಮೊಬೈಲ್ ಅನ್ನು ಕಳವು ಮಾಡಿಕೊಂಡು ಹೋಗಿದ್ದಾನೆ.
ಕಳವಾದ ಮೊಬೈಲ್ನ ಅಂದಾಜು ಮೌಲ್ಯ 10,000 ರೂ. ಆಗಿದೆ. ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ