ನಗರಸಭೆಯ ಸ್ಥಾಯೀ ಸಮಿತಿಯ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ
Team Udayavani, Jan 15, 2023, 12:21 AM IST
ಉಡುಪಿ: ನಗರಸಭೆಯ ಸ್ಥಾಯೀ ಸಮಿತಿ ಅಧ್ಯಕ್ಷರಾಗಿ ಮೂಡುಬೆಟ್ಟು ವಾರ್ಡಿನ ಸದಸ್ಯರಾದ ಶ್ರೀಶ ಕೊಡವೂರು ಸ್ಥಾಯಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಅಯ್ಕೆಯಾದರು. ಸಭೆಯ ಅಧ್ಯಕ್ಷತೆ ವಹಿಸಿದ ಸುಮಿತ್ರಾ ನಾಯಕ್ ಅವರ ಸಮುಖದಲ್ಲಿ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಅಧಿಕಾರ ಹಸ್ತಾಂತರಿಸಿದರು.
ನಗರಸಭೆಯ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ, ಎಇಇ ಯಶವಂತ ಪ್ರಭು ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಾಹಿಸಿದರು. ಸ್ಥಾಯಿ ಸಮಿತಿ ಸದಸ್ಯರಾದ ಸಂಪಾವತಿ, ಸಂತೋಷ ಜತ್ತನ್, ಯೋಗೀಶ್ ಸಾಲ್ಯಾನ್, ಮಾನಸಾ ಸಿ. ಪೈ, ಭಾರತಿ ಪ್ರಶಾಂತ್, ಜಯಂತಿ ಕೆ. ಪೂಜಾರಿ, ಕಲ್ಪನಾ ಸುಧಾಮ, ಅಶ್ವಿನಿ ಅರುಣಾ ಪೂಜಾರಿ, ಅಮೃತಾ ಕೃಷ್ಣಮೂರ್ತಿ ಆಚಾರ್ಯ ಹಾಗೂ ನಗರಸಭೆಯ ಸರ್ವ ಉಪಸ್ಥಿತರಿದ್ದು ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ