KSRTC ನಿಲ್ದಾಣಕ್ಕೆ ಬೆಳಕಿನ ಭಾಗ್ಯ
Team Udayavani, Aug 1, 2018, 11:32 AM IST
ಉಡುಪಿ: KSRTC ಬಸ್ ನಿಲ್ದಾಣದಲ್ಲಿ 15 ದಿನಗಳಿಂದ ವಿದ್ಯುತ್ ಇಲ್ಲದೆ ಇರುವ ಕುರಿತು ಜು. 31ರಂದು ‘ಉದಯವಾಣಿ’ ವರದಿಗೆ ನಗರಸಭೆ ಸ್ಪಂದಿಸಿದೆ. ಮಂಗಳವಾರ ಬೆಳಗ್ಗೆ ಬಸ್ ನಿಲ್ದಾಣದ ಹೊರಗೆ ಹಳೆಯ ವಿದ್ಯುತ್ ದೀಪಗಳನ್ನು ಕ್ರೇನ್ ಮೂಲಕ ತೆರವುಗೊಳಿಸಿ, ಎಲ್.ಇ.ಡಿ. ದೀಪಗಳನ್ನು ಅಳವಡಿಸಲಾಗಿದೆ. ಒಳಗೆ ಇರುವ ಹಳೆಯ ವಿದ್ಯುತ್ ತಂತಿಗಳನ್ನು ಪರಿಶೀಲನೆ ನಡೆಸಿ ದೋಷವನ್ನು ಪರಿಹರಿಸಲಾಗಿದೆ. ವಿದ್ಯುದ್ದೀಪಗಳನ್ನೂ ಸರಿಪಡಿಸಲಾಗಿದೆ.
ವರದಿಗೆ ಶ್ಲಾಘನೆ
ನಿಲ್ದಾಣದಲ್ಲಿ ಕಳೆದ 15 ದಿನಗಳಿಂದ ವಿದ್ಯುತ್ ವ್ಯವಸ್ಥೆ ಹದಗೆಟ್ಟು ಹೋಗಿದ್ದರೂ ಸರಿಪಡಿಸಿರಲಿಲ್ಲ. ‘ಉದಯವಾಣಿ’ ವರದಿ ಪ್ರಕಟಿಸಿದ ಬೆನ್ನಲ್ಲೇ ನಗರಸಭೆ ಎಚ್ಚೆತ್ತು ವಿದ್ಯುತ್ ವ್ಯವಸ್ಥೆ ದುರಸ್ತಿಪಡಿಸಿದ್ದಕ್ಕೆ KSRTC ಸಿಬಂದಿ ಮತ್ತು ಸ್ಥಳೀಯ ಅಂಗಡಿ ಮಾಲಕರು ಶ್ಲಾಘಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…