ಉಡುಪಿ: ಖ್ಯಾತ ಛಾಯಾಚಿತ್ರಗಾರ ಎಂ.ಜಿ.ರಾವ್ ಇನ್ನಿಲ್ಲ
Team Udayavani, Aug 20, 2017, 2:42 PM IST
ಉಡುಪಿ: ಖ್ಯಾತ ಛಾಯಾಚಿತ್ರಗಾರ, ವಾಸ್ತು ತಜ್ಞ ಎಂ.ಜಿ.ರಾವ್ ಇಂದು ಭಾನುವಾರ ಸ್ವಗೃಹದಲ್ಲಿ ಹೃದಯಾಘಾತ ದಿಂದ ನಿಧನ ಹೊಂದಿದರು. ಅವರಿಗೆ 69 ವರ್ಷವಾಗಿತ್ತು.
ಡಿಪ್ಲೊಮಾ ಪದವೀಧರರಾದ ರಾವ್ ಛಾಯಾಚಿತ್ರ ಕ್ಷೇತ್ರದಲ್ಲಿ 35 ವರ್ಷಗಳ ಕಾಲ ವಿಶೇಷ ಸೇವೆ ಸಲ್ಲಿಸಿ ಹೆಸರುವಾಸಿಯಾಗಿದ್ದರು.ಅವರ ಛಾಯಾಚಿತ್ರಗಳು ತರಂಗ ವಾರ ಪತ್ರಿಕೆಯಲ್ಲಿ ಪ್ರಕಟವಾಗಿದ್ದವು.
ಮೃತರು ಪತ್ನಿ, ಪುತ್ರಿ ಹಾಗೂ ಸಹೋದರ,ಸಹೋದರಿಯನ್ನು ಅಗಲಿದ್ದಾರೆ. ರಾವ್ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ