ಉಡುಪಿ ಕೆಲ ಅಪರಾಧ ಸುದ್ದಿಗಳು (ಫೆ. 8)


Team Udayavani, Feb 9, 2018, 11:06 AM IST

crime+.jpg

ಮರದಿಂದ ಬಿದ್ದು ಸಾವು
ಉಡುಪಿ:
ಕುತ್ಪಾಡಿ ಗ್ರಾಮದ ದಿ| ಲಕ್ಷ್ಮಣ ಆಚಾರ್ಯ ಅವರ ಪುತ್ರ ಸದಾಶಿವ ಆಚಾರ್ಯ (48) ಅವರು ಫೆ. 7ರಂದು ಮನೆ ಸಮೀಪದ ಕುಮಾರ್‌ ಶೇರಿಗಾರ್‌ ಅವರ ಜಾಗದಲ್ಲಿದ್ದ ಮರದಿಂದ ಹುಣಸೆಹಣ್ಣು ಕೊಯ್ಯುತ್ತಿದ್ದಾಗ  ಕೊಂಬೆ ಮುರಿದು  ಕೆಳಕ್ಕೆ ಬಿದ್ದು ಮೃತಪಟ್ಟಿದ್ದಾರೆ.

ಬೈಕ್‌ಗಳ ಢಿಕ್ಕಿ: ಗಾಯ
ಉಡುಪಿ:
ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪದ ಸಮೀಪ ಫೆ. 8ರಂದು ಬೈಕುಗಳು ಢಿಕ್ಕಿ ಹೊಡೆದುಕೊಂಡ ಪರಿಣಾಮ ಒಂದು ಬೈಕಿನಲ್ಲಿದ್ದ ಉಜ್ರೆಬೈಲು ನಿರತ್‌ ಶೆಟ್ಟಿ ಮತ್ತು ಸುನೀಲ್‌ ಆಚಾರ್ಯ ಅವರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ.

ಗಾಂಜಾ ಸೇವನೆ: ಸೆರೆ
ಕಾರ್ಕಳ:
ಕುಕ್ಕುಂದೂರು ಗ್ರಾಮದ ಅಯ್ಯಪ್ಪ ನಗರದ ಸಮೀಪ ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವೆನೆ ಮಾಡುತ್ತಿದ್ದ ರಘು (27)ವನ್ನು ಕಾರ್ಕಳ ನಗರ ಠಾಣೆ ಪೊಲೀಸರು ಫೆ. 7ರಂದು ಬಂಧಿಸಿದ್ದಾರೆ.  ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಡ್ಡಬಂದ  ಹಂದಿ : ಬೈಕ್‌ ಪಲ್ಟಿ
ಕುಂದಾಪುರ:
ಕಾಡು ಹಂದಿ ಅಡ್ಡ ಬಂತೆಂದು ಏಕಾಏಕಿ ಬ್ರೇಕ್‌ ಹಾಕಿದ ಪರಿಣಾಮ ಬೈಕ್‌ ಸ್ಕಿಡ್‌ ಆಗಿ ಬಿದ್ದು, ಹಿಂಬದಿ ಸವಾರ ಗಾಯಗೊಂಡ ಘಟನೆ ಕುಂದಾಪುರದ ಕೊರ್ಗಿ ಕ್ರಾಸ್‌ ಬಳಿ ಫೆ. 7ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಂಭವಿಸಿದೆ. 

ಪ್ರಕಾಶ್‌ ಶೆಟ್ಟಿ ಬೈಕ್‌ ಚಲಾಯಿಸುತ್ತಿದ್ದು, ಹಿಂಬದಿ ಸವಾರ ಗೌತಮ್‌ ಗಂಭೀರ ಗಾಯಗೊಂಡು  ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕುಂದಾಪುರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಮಗುವಿನ ಜತೆ ಮಹಿಳೆ ನಾಪತ್ತೆ
ಕುಂದಾಪುರ:
ಕರ್ಕುಂಜೆ ಗ್ರಾಮದ ಮಾವಿನಕಟ್ಟೆ ನಿವಾಸಿ ರಿಯಾಜ್‌ ಅಹಮ್ಮದ್‌ ಅವರ ಪತ್ನಿ ಸಬೀಹಾ ಕಾವಲ್‌ (25) ತನ್ನ ಎರಡೂವರೆ ವರ್ಷದ ಪುತ್ರ ಸಯ್ಯದ್‌ ರಿಜಾನ್‌ನೊಂದಿಗೆ ಫೆ. 7ರಂದು ಮಧ್ಯಾಹ್ನ 1 ಗಂಟೆ ಬಳಿಕ ನಾಪತ್ತೆಯಾಗಿದ್ದಾರೆ.  ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. 

ಮಗುವಿನ ಜತೆ ಮಹಿಳೆ ನಾಪತ್ತೆ
ಕುಂದಾಪುರ:
ಕರ್ಕುಂಜೆ ಗ್ರಾಮದ ಮಾವಿನಕಟ್ಟೆ ನಿವಾಸಿ ರಿಯಾಜ್‌ ಅಹಮ್ಮದ್‌ ಅವರ ಪತ್ನಿ ಸಬೀಹಾ ಕಾವಲ್‌ (25) ತನ್ನ ಎರಡೂವರೆ ವರ್ಷದ ಪುತ್ರ ಸಯ್ಯದ್‌ ರಿಜಾನ್‌ನೊಂದಿಗೆ ಫೆ. 7ರಂದು ಮಧ್ಯಾಹ್ನ 1 ಗಂಟೆ ಬಳಿಕ ನಾಪತ್ತೆಯಾಗಿದ್ದಾರೆ.  ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. 
 

ಟಾಪ್ ನ್ಯೂಸ್

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.