ಉಡುಪಿ ಶ್ರೀಕೃಷ್ಣ ಮಠ: ಸ್ವರ್ಣಗೋಪುರ ದರ್ಶನಕ್ಕೆ ಲಿಫ್ಟ್ ವ್ಯವಸ್ಥೆ


Team Udayavani, Oct 15, 2019, 5:55 AM IST

l-52

ಉಡುಪಿ: ಸ್ವರ್ಣಗೋಪುರ ದರ್ಶನಕ್ಕೆ ಲಿಫ್ಟ್ ಅಳವಡಿಸಲು ಕಾಮಗಾರಿ ನಡೆಯುತ್ತಿದೆ.

ಉಡುಪಿ: ಶ್ರೀಕೃಷ್ಣ ಮಠದ ಗರ್ಭಗುಡಿಗೆ ನಿರ್ಮಿಸಲಾಗಿರುವ ಸ್ವರ್ಣಗೋಪುರವನ್ನು ಭಕ್ತರು ದರ್ಶನ ಮಾಡುವುದಕ್ಕಾಗಿ ಲಿಫ್ಟ್ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ.

ದೇವರ ದರ್ಶನ ಮಾಡಿ ಹೊರಬರುವ ಸ್ಥಳದಲ್ಲಿ ಇದಕ್ಕಾಗಿ ಕಾಮಗಾರಿ ನಡೆಯುತ್ತಿದೆ. ಇದು ಭೋಜನ ಶಾಲೆಗೆ ಪಕ್ಕಕ್ಕಿರುವ ಒಳಕೊಠಾರದಲ್ಲಿ ನಿರ್ಮಾಣವಾಗುತ್ತಿದೆ. ಇದರ ಇನ್ನೊಂದು ಬದಿ ಮಧ್ವಸರೋವರದ ಎಡಭಾಗದ ಕೆಳಗಿನ ಭಾಗವಿದೆ. ಕೆಳಗೆ ಸರೋವರದಲ್ಲಿ ಸ್ನಾನ ಮಾಡುವ ಸ್ತ್ರೀಯರಿಗೆ ಬಟ್ಟೆ ಬದಲಾಯಿಸುವ ಒಂದು ಕೋಣೆಯನ್ನು ನಿರ್ಮಿಸಲಾಗುತ್ತದೆ. ಅದರ ಮೇಲಿನಿಂದ ಎರಡು ಸ್ಲಾಬ್‌ ನಿರ್ಮಾಣ ಆಗುತ್ತದೆ. ಲಿಫ್ಟ್ ಅಳವಡಿಸಿದ ಬಳಿಕ ಮೇಲೆ ಹೋಗಿ ಗೋಪುರವನ್ನು ವೀಕ್ಷಿಸಲು ಸಾಧ್ಯವಾಗುತ್ತದೆ.

ಪ್ರಸ್ತುತ ಕೃಷ್ಣ ಮಠದ ಒಳಗಿನ ಸುತ್ತಿನಲ್ಲಿ ಗೋಪುರ ಸರಿಯಾಗಿ ಕಾಣುತ್ತಿಲ್ಲ. ಒಳಗಿನ ಸುತ್ತಿನಲ್ಲಿ ಮೇಲೆ ಹೋಗಿ ನೋಡಲು ಸಾಧ್ಯವಿದೆ. ಆದರೆ ಎಲ್ಲರಿಗೂ ಇದು ಕಷ್ಟಸಾಧ್ಯ. ಹೀಗಾಗಿ ಹೊರಭಾಗದಲ್ಲಿ ಲಿಫ್ಟ್ ನಲ್ಲಿ ಹೋಗಿ ನೋಡಿ ಅಲ್ಲಿಂದ ಎರಡು ಕಡೆ ಹೊರಹೋಗಲು ಅವಕಾಶ ನೀಡಲಾಗುತ್ತದೆ. ಒಂದು ಕೃಷ್ಣ ಮಠದ ಹೊರಗೆ ರಥಬೀದಿಗೆ ಹೋಗಲು, ಇನ್ನೊಂದು ಭೋಜನಶಾಲೆಗೆ ಹೋಗಲು ಅನುಕೂಲವಾಗುವಂತೆ ನಿರ್ಮಿಸಲಾಗುತ್ತದೆ.

ಲಿಫ್ಟ್ ವೆಚ್ಚ ಹೊರತುಪಡಿಸಿ ಒಟ್ಟು 80 ಲ.ರೂ. ವೆಚ್ಚದಲ್ಲಿ ಈ ಕಾಮಗಾರಿ ನಡೆಯಲಿದೆ. ಜ. 17ರಂದು ಪಲಿಮಾರು ಮಠದ ಪರ್ಯಾಯ ಅವಧಿ ಮುಗಿಯುತ್ತಿದ್ದು, ಅಷ್ಟರೊಳಗೆ ಕಾಮಗಾರಿಗಳನ್ನು ಮುಕ್ತಾಯಗೊಳಿಸಲು ನಿರ್ಧರಿಸಲಾಗಿದೆ.

ಮಧ್ವಸರೋವರದಲ್ಲಿ ಸ್ನಾನ ಮಾಡಿದ ಮಹಿಳೆಯರಿಗೆ ಬಟ್ಟೆ ಬದಲಾಯಿಸಲು ಒಂದು ಸುಸಜ್ಜಿತ ಕೋಣೆಯನ್ನು ನಿರ್ಮಿಸುವುದರ ಜತೆಗೆ ಸ್ವರ್ಣಗೋಪುರ ವೀಕ್ಷಿಸಲು ಅನುಕೂಲವಾಗುವಂತೆ ಲಿಫ್ಟ್ ಅಳವಡಿಸಲಾ ಗುವುದು. ಇದನ್ನು ಪರ್ಯಾಯದ ಅವಧಿಯೊಳಗೆ ಮುಕ್ತಾಯಗೊಳಿಸಲು ಶ್ರೀ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ನಿರ್ಧರಿಸಿದ್ದಾರೆ.
– ಪ್ರಹ್ಲಾದ ರಾವ್‌ ಆಡಳಿತಾಧಿಕಾರಿ, ಪರ್ಯಾಯ ಶ್ರೀ ಪಲಿಮಾರು ಮಠ, ಉಡುಪಿ.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.