ಶ್ರೀಕೃಷ್ಣ ಸುವರ್ಣ ಗೋಪುರ ಸಮರ್ಪಣೋತ್ಸವ

ಮೇ 31ರಿಂದ ಜೂ. 10: ಉಡುಪಿಯಲ್ಲಿ

Team Udayavani, Apr 25, 2019, 6:00 AM IST

2404UDSG3

ಉಡುಪಿ: ಪರ್ಯಾಯ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಸಂಕಲ್ಪಿಸಿರುವ ಉಡುಪಿ ಶ್ರೀಕೃಷ್ಣ ದೇವರಿಗೆ ಸುವರ್ಣ ಗೋಪುರದ ಶಿಖರ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಸಮಾರಂಭವು ಮೇ 31ರಿಂದ ಜೂ. 10ರ ತನಕ ಜರಗಲಿದೆ.

ಭಕ್ತರ ಸಹಕಾರದಿಂದ 100 ಕೆಜಿಗೂ ಮಿಕ್ಕಿ ಸುವರ್ಣ, 800ರಿಂದ 900 ಕೆಜಿ ಬೆಳ್ಳಿ, 300 ಕೆಜಿ ತಾಮ್ರದ ಫ‌ಲಕಗಳಿಂದ ಗೋಪುರ ನಿರ್ಮಾಣಗೊಂಡಿದೆ.

ಅತ್ಯಪೂರ್ವ ಮಹೋತ್ಸವ
ಈ ಮಹೋತ್ಸವವು ಅನೇಕ ಅಂಶಗಳಿಂದ ಅತ್ಯಪೂರ್ವವಾಗಿದೆ. ದೇಗುಲಗಳಲ್ಲಿ 12 ವರ್ಷಗಳಿಗೊಮ್ಮೆ ಬ್ರಹ್ಮಕಲಶೋತ್ಸವ ನಡೆಯುತ್ತದೆ. ಆದರೆ ಉಡುಪಿಯ ಶ್ರೀ ಕೃಷ್ಣ ದೇವರ ಸನ್ನಿಧಿಯು ಮಠವಾಗಿರುವುದರಿಂದ ಇಲ್ಲಿಯ ಪ್ರಕ್ರಿಯೆಗಳು ವಿಭಿನ್ನ ವಾದವು. ಶ್ರೀ ಮಧ್ವಾಚಾರ್ಯರು ಪ್ರತಿಷ್ಠಾಪಿಸಿದ ವಿಗ್ರಹದಲ್ಲಿ ಶ್ರೀಕೃಷ್ಣ ದೇವರು ಸ್ವಯಂಸನ್ನಿಹಿತರಾಗಿದ್ದಾರೆ. ಈ ನೆಲೆಯಲ್ಲಿ ಪ್ರಸ್ತುತ ನಡೆಯಲಿರುವ ಬ್ರಹ್ಮಕಲಶೋತ್ಸವ, ಶಿಖರ ಪ್ರತಿಷ್ಠೆ ಮೊದಲಾದ ಪ್ರಕ್ರಿಯೆಗಳು ಅತ್ಯಪೂರ್ವ.

ಈ ಸುವರ್ಣ ಗೋಪುರವು ಜಗದ್ಗುರು ಶ್ರೀ ಮನ್ಮಧ್ವಾಚಾರ್ಯರು ರಚಿಸಿದ ಸರ್ವಮೂಲ ಗ್ರಂಥಗಳು, 21,600 ಹಂಸ ಮಂತ್ರ ಲೇಖನದಿಂದ ಕೂಡಿದ್ದು ಅನ್ವರ್ಥ ಸು-ವರ್ಣಗೋಪುರವಾಗಿ ವಿಜೃಂಭಿಸಲಿದೆ.

ಮಹೋತ್ಸವದಲ್ಲಿ ಪ್ರಾರ್ಥನೆ, ಹೋಮ, ಪಾರಾಯಣ, ಭಜನೆ, ಸಂಕೀರ್ತನ, ನರ್ತನಾದಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಪರ್ಯಾಯ ಶ್ರೀ ಪಲಿಮಾರು ಮಠದ ಪ್ರಕಟನೆ ತಿಳಿಸಿದೆ.

ವೈಭವದ ಶೋಭಾಯಾತ್ರೆ
ಶ್ರೀಕೃಷ್ಣ ಮಠದಲ್ಲಿ ಜೂ. 6ರಂದು ಶಿಖರ ಪ್ರತಿಷ್ಠೆ, ಜೂ. 9ರಂದು ಶ್ರೀಕೃಷ್ಣ ದೇವರಿಗೆ ಬ್ರಹ್ಮಕಲಶಾಭಿಷೇಕ ಮಹೋತ್ಸವಗಳು ನಡೆಯಲಿವೆ.

ಜೂ. 1ರಂದು ಜೋಡುಕಟ್ಟೆ
ಯಿಂದ ಶ್ರೀಕೃಷ್ಣ ಮಠದ ವರೆಗೆ ಮೆರವಣಿಗೆ ನಡೆಯಲಿದ್ದು, ಶೋಭಾಯಾತ್ರೆಯಲ್ಲಿ ಶತಮಾನದ ಇತಿಹಾಸವಿರುವ ದೇವರ ಸನ್ನಿಧಿ ಯುಕ್ತವಾದ 3 ಸುವರ್ಣ ಕಲಶಗಳನ್ನು ತರಲಾಗುವುದು.

ದೇಶದ ಮೂಲೆ ಮೂಲೆಗಳಿಂದ ವಿವಿಧ ಕಲಾವಿದರ ತಂಡಗಳು, ಭಜನ ಮಂಡಳಿಗಳು, ವಾದ್ಯ ವೃಂದಗಳು, ಗಣ್ಯರು, ಭಕ್ತರು ಪಾಲ್ಗೊಳ್ಳಲಿದ್ದಾರೆ. ದೇಶದ ಪ್ರಸಿದ್ಧ ಕಲಾವಿದ ಮಹಾಭಾರತ ಧಾರಾವಾಹಿಯ ಶ್ರೀಕೃಷ್ಣ ಪಾತ್ರಧಾರಿ, ಅರ್ಜುನ ಪಾತ್ರಧಾರಿಗಳೊಂದಿಗೆ ಭಾರತಾಂಬೆಯ ವೀರಪುತ್ರ ಅಭಿನಂದನ್‌ ವರ್ಧಮಾನ್‌ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಪ್ರಸಾದ ರೂಪದಲ್ಲಿ ರಜತ ಕಲಶ
ಬ್ರಹ್ಮಕಲಶೋತ್ಸವಕ್ಕೆ ವಿನಿಯೋಗಿಸಲಾಗುವ ಸಾವಿರ ರಜತ ಕಲಶಗಳನ್ನು ಶೋಭಾಯಾತ್ರೆಯಲ್ಲಿ ತರಲಾಗುವುದು. ಭಕ್ತರಿಗೆ ಈ ಕಲಶಗಳನ್ನು ಪಡೆಯುವ ಪಡೆಯುವ ಅವಕಾಶ ಕಲ್ಪಿಸಲಾಗಿದೆ. ಶ್ರೀ ಕೃಷ್ಣ ದೇವರಿಗೆ ಅಭಿಷೇಕ ಮಾಡಿದ ರಜತ ಕಲಶವನ್ನು ಬ್ರಹ್ಮಕಲಶಾಭಿಷೇಕಕ್ಕಾಗಿ ನಿರ್ದಿಷ್ಟ ಮೊತ್ತದ ಕಾಣಿಕೆ ನೀಡಿದ ಭಕ್ತರಿಗೆ ಪ್ರಸಾದ ರೂಪದಲ್ಲಿ ನೀಡಲಾಗುವುದು.

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.