ಆನೆಕಾಲು ರೋಗ ಮುಕ್ತ ಜಿಲ್ಲೆಯತ್ತ ಉಡುಪಿ ದಾಪುಗಾಲು


Team Udayavani, Oct 6, 2019, 5:17 AM IST

fffff

ಸಾಂದರ್ಭಿಕ ಚಿತ್ರ.

ಉಡುಪಿ: ರಾಜ್ಯದಲ್ಲಿಯೇ ಮೊದಲ ಬಾರಿಗೆ ಆನೆಕಾಲು ರೋಗ ಮುಕ್ತ ಜಿಲ್ಲೆಯಾಗುವತ್ತ ಉಡುಪಿ ದಾಪುಗಾಲಿಟ್ಟಿದೆ. ವಿಶ್ವ ಆರೋಗ್ಯ ಸಂಸ್ಥೆ ಮಾರ್ಗಸೂಚಿ ಪ್ರಕಾರ ಜಿಲ್ಲೆಯಲ್ಲಿ 3 ಹಂತಗಳಲ್ಲಿ ಆನೆಕಾಲು ರೋಗ ಪತ್ತೆ ಸಮೀಕ್ಷೆ ಕೈಗೊಳ್ಳಲಾಗಿದ್ದು, ಸ್ಥಳೀಯವಾಗಿ ರೋಗಾಣು ಉತ್ಪಾದನೆ ಶೇ.1ಕ್ಕಿಂತ ಕಡಿಮೆ ಗೋಚರಿಸಿದೆ.

ಜಿಲ್ಲೆಯಲ್ಲಿ 2004ಕ್ಕಿಂತ ಪೂರ್ವದಲ್ಲಿ 470 ಮಂದಿ ಆನೆಕಾಲು ರೋಗಕ್ಕೆ ತುತ್ತಾಗಿದ್ದು, ವ್ಯಾಪಕ ಜಾಗೃತಿ ಕೈಗೊಳ್ಳ ಲಾಗಿತ್ತು. 2012ರವರೆಗೆ ಪ್ರತೀ ವರ್ಷ ಎಲ್ಲರಿಗೂ 3 ಡಿಇಸಿ ಮಾತ್ರೆಗಳನ್ನು ಕಡ್ಡಾಯವಾಗಿ ನೀಡಲಾಗಿದ್ದು, ನಿಯಂತ್ರಣದಲ್ಲಿ ಶೇ. 98ರಷ್ಟು ಗುರಿ ಸಾಧಿಸಲಾಗಿದೆ. ಪರಿಣಾಮ ರೋಗ ನಿಯಂತ್ರಣಕ್ಕೆ ಬಂದಿದ್ದು, ಅನಂತರ ಸೊಳ್ಳೆಗಳ ಬೆಳವಣಿಗೆ, ವೈರಾಣು ಪ್ರಸರಣದ ಬಗ್ಗೆ ಆರೋಗ್ಯ ಇಲಾಖೆ 3 ಹಂತದಲ್ಲಿ ಸರ್ವೇ ನಡೆಸಿದೆ.

2014ರಲ್ಲಿ ಮೊದಲ ಸರ್ವೆ ಕಾರ್ಯ ನಡೆದಿದ್ದು, ಜಿಲ್ಲೆಯಲ್ಲಿ 92 ಶಾಲೆಗಳಲ್ಲಿ 5ರಿಂದ 6 ವರ್ಷದ 1 ಮತ್ತು 2ನೇ ತರಗತಿಯ 1,579 ಮಕ್ಕಳಿಗೆ ಐಸಿಟಿ ಟೆಸ್ಟ್‌ ಮಾಡಲಾಗಿತ್ತು. ಈ ಸಂದರ್ಭದಲ್ಲಿ 5 ಮಂದಿಯಲ್ಲಿ ರೋಗಾಣು ಪತ್ತೆಯಾಗಿತ್ತು. 2016 ರಲ್ಲಿ ನಡೆದ 2ನೇ ಸರ್ವೆಯಲ್ಲಿ 64ಶಾಲೆಗಳ 1,671 ಮಕ್ಕಳನ್ನು ಪರೀಕ್ಷಿಸಿದ್ದು, 10 ಮಕ್ಕಳಲ್ಲಿ ರೋಗ ಲಕ್ಷಣ ಕಂಡುಬಂದಿದೆ. 2019ರಲ್ಲಿ 54 ಶಾಲೆಗಳಿಂದ 1,632 ಮಕ್ಕಳನ್ನು ಪರೀಕ್ಷೆ ಒಳಪಡಿಸಲಾಗಿದ್ದು, 9 ಮಕ್ಕಳಲ್ಲಿ ರೋಗಾಣು ಕಂಡುಬಂದಿದೆ. ಅನಂತರ ಡಬ್ಲೂéಎಚ್‌ಒ ಗುರುತಿಸಿದ 19 ಪ್ರದೇಶಗಳಲ್ಲಿ ವಿವಿಧ ಪರೀಕ್ಷೆ ನಡೆಸಿದಾಗ ಶೇ. 1ಕ್ಕಿಂತಲೂ ಕಡಿಮೆ ರೋಗಾಣು ಪತ್ತೆಯಾಗಿರುವುದರಿಂದ ಈ ಟಾಸ್ಕ್ ನಲ್ಲಿ ಜಿಲ್ಲೆ ಉತ್ತೀರ್ಣವಾಗಿದೆ. ಡಬ್ಲೂéಎಚ್‌ಒ ಮುಂದಿನ 2 ವರ್ಷ ಜಿಲ್ಲೆಯಲ್ಲಿ ಆನೆಕಾಲು ರೋಗ ಪ್ರಕರಣ ಬಗ್ಗೆ ನಿಗಾ ವಹಿಸಲಿದ್ದು, ಬಳಿಕ ಪ್ರಮಾಣ ಪತ್ರ ನೀಡಲಿದೆ.

ಹೊರ ಜಿಲ್ಲೆ ಮತ್ತು ರಾಜ್ಯದಿಂದ ಆಗಮಿಸುವ ಕಾರ್ಮಿಕರಲ್ಲಿ ಆನೆಕಾಲು ರೋಗ ಲಕ್ಷಣ ಕಂಡುಬಂದಿದ್ದು, ಅವರನ್ನು ಗುರುತಿಸಿ ಔಷಧ ನೀಡಲಾಗುತ್ತಿದೆ. ಡಬ್ಲೂéಎಚ್‌ಒ ನೀಡಿದ 3 ಟಾಸ್ಕ್ ಪೂರ್ಣಗೊಂಡಿದೆ. ಇದರಲ್ಲಿ ಜಿಲ್ಲೆ ಉತ್ತೀರ್ಣವಾಗಿದೆ. ಮುಂದಿನ ಹಂತದಲ್ಲಿ ಸೊಳ್ಳೆ ಮಾದರಿ ಪರೀಕ್ಷೆ ಹಾಗೂ ಸಮಗ್ರ ಸರ್ವೇ ನಡೆಸಿದಾಗ ನೆಗೆಟಿವ್‌ ವರದಿ ಬಂದರೆ ಪ್ರಮಾಣ ಪತ್ರ ಲಭಿಸಲಿದೆ.
-ಡಾ| ಪ್ರಶಾಂತ್‌ ಭಟ್‌
ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.