ಮಲಬಾರ್‌ ಗೋಲ್ಡ್‌ ಆಭರಣ ಹೆಮ್ಮೆ: ವಿಶ್ವಸುಂದರಿ ಮಾನುಷಿ ಚಿಲ್ಲರ್‌


Team Udayavani, Jul 8, 2018, 6:00 AM IST

v-36.jpg

ಉಡುಪಿ: ಅಪೂರ್ವ ಸಂಗ್ರಹ ಹೊಂದಿರುವ ಮಲಬಾರ್‌ ಗೋಲ್ಡ್‌ ಆ್ಯಂಡ್‌ ಡೈಮಂಡ್ಸ್‌ ಆಭರಣ ಗಳೆಂದರೆ ನನಗೆ ಹೆಮ್ಮೆ. 6 ತಿಂಗಳಿಂದ ಮಲಬಾರ್‌ ಗೋಲ್ಡ್‌ ರಾಯಭಾರಿ ಆಗಿರುವುದಕ್ಕೆ ಹೆಮ್ಮೆ ಪಡುತ್ತೇನೆ ಎಂದು 2017ರ ವಿಶ್ವಸುಂದರಿ ಮಾನುಷಿ ಚಿಲ್ಲರ್‌ ಹೇಳಿದರು.

ಉಡುಪಿ ಗೀತಾಂಜಲಿ ರಸ್ತೆಯ ಗೀತಾಂಜಲಿ ಶೋಪರ್‌ ಸಿಟಿಗೆ ಸ್ಥಳಾಂತರಗೊಂಡಿರುವ “ಮಲಬಾರ್‌ ಗೋಲ್ಡ್‌ ಆ್ಯಂಡ್‌ ಡೈಮಂಡ್ಸ್‌’ನ ವಿಶಾಲ ಮಳಿಗೆಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಅತ್ಯುತ್ಕೃಷ್ಟ ಆಭರಣ ವಿನ್ಯಾಸಗಳ ಜತೆಗೆ ತನ್ನ ಲಾಭದ ಶೇ. 5ನ್ನು ಶಿಕ್ಷಣ, ಸಮಾಜ ಸೇವೆಗೆ ಮಲಬಾರ್‌ ಗೋಲ್ಡ್‌ ವಿನಿಯೋಗಿಸುತ್ತಿದೆ ಎಂದರು.

ಮಲಬಾರ್‌ ಗ್ರೂಪ್‌ನ ಎಂಡಿ ಆಷರ್‌ ಒ. ಮಾತನಾಡಿ, ಅತ್ಯಂತ ದೊಡ್ಡ ಶೋರೂಂ ಇದು. ಗ್ರಾಹಕರ ಪ್ರೋತ್ಸಾಹದಿಂದ ಸಂಸ್ಥೆ ಇಷ್ಟು ಎತ್ತರಕ್ಕೆ ಬೆಳೆದಿದೆ. 9 ರಾಷ್ಟ್ರಗಳಲ್ಲಿ 220 ಮಳಿಗೆಗಳನ್ನು ಹೊಂದಿದೆ ಎಂದರು. ರೀಜನಲ್‌ ಹೆಡ್‌ ಇಫ‌ೂ ರೆಹಮಾನ್‌, ಉಡುಪಿ ಮಳಿಗೆಯ ಹಫೀಜಿ ರೆಹಮಾನ್‌ ಉಪಸ್ಥಿತರಿದ್ದರು. ಮೊದಲ ಗ್ರಾಹಕರಾದ ಪುರುಷೋತ್ತಮ ಶೆಟ್ಟಿ, ಸೀಮಾ ಶೆಟ್ಟಿ, ಸೀಮಾ ಪ್ರಭು ಅವರಿಗೆ ಮಾನುಷಿ ಛಿಲ್ಲರ್‌ ಚಿನ್ನಾಭರಣ ಹಸ್ತಾಂತರಿಸಿದರು.

ಸುವ್ಯವಸ್ಥಿತ, ವಿಶಾಲ ಮಳಿಗೆ 
ವಿಶಾಲ ಮಳಿಗೆಯಲ್ಲಿ ಚಿನ್ನ, ವಜ್ರ, ಪ್ಲಾಟಿನಂ, ಬೆಳ್ಳಿ ಮತ್ತು ವಧುವಿನ ಆಭರಣಗಳು, ಪಾರ್ಟಿವೇರ್‌ ಮತ್ತು ಕ್ಯಾಷುವಲ್‌ ವೇರ್‌ ವಿನ್ಯಾಸಗಳ ಜತೆಗೆ ಬ್ರ್ಯಾಂಡೆಡ್‌ ವಾಚ್‌ಗಳ ಅಪಾರ ಸಂಗ್ರಹವಿದೆ. ರಾಜ್ಯದ ಸಂಸ್ಕೃತಿ ಮತ್ತು ಆಚರಣೆಗೆ ತಕ್ಕುದಾದ ಚಿನ್ನ ಮತ್ತು ಡೈಮಂಡ್ಸ್‌ಗಳ ಪ್ರದರ್ಶನವಿದೆ. ವಿಶಾಲ ಕಾರು ಪಾರ್ಕಿಂಗ್‌ ವ್ಯವಸ್ಥೆ ಇದೆ. ಗ್ರಾಹಕರ ಅಭಿರುಚಿ ಮತ್ತು ಸ್ಥಳೀಯ ಸಂಪ್ರದಾಯಕ್ಕೆ ಅನುಗುಣವಾದ ವಿನ್ಯಾಸವನ್ನು ರೂಪಿಸುವಲ್ಲಿ “ಮಲಬಾರ್‌ ಗೋಲ್ಡ್‌ ಮತ್ತು ಡೈಮಂಡ್ಸ್‌’ ಪ್ರಸಿದ್ಧವಾಗಿದೆ. ಮೈನ್‌, ಎರಾ, ಎಥಿ°ಕ್ಸ್‌, ಡಿವೈನ್‌, ಪ್ರಶಿಯ, ಸ್ಟಾರ್‌ಲೆಟ್‌ ಮೊದಲಾದ ಉಪಬ್ರ್ಯಾಂಡ್‌ಗಳ ಆಕರ್ಷಕ ಸಂಗ್ರಹವಿದೆ ಎಂದು ಉಡುಪಿ ಶೋರೂಂ ವ್ಯವಸ್ಥಾಪಕರು ತಿಳಿಸಿದರು. 

ಉತ್ತಮ ಸ್ಪಂದನೆ 
ಉದ್ಘಾಟನಾ ಕೊಡುಗೆಯಾಗಿ ಜು. 7ರಿಂದ 15ರ ವರೆಗೆ ಎಲ್ಲ ವಜ್ರಗಳ ಮೇಲೆ ಶೇ. 10 ದರಕಡಿತ ಮತ್ತು ಪ್ರತಿ ಗ್ರಾಂ ಚಿನ್ನಾಭರಣಗಳಿಗೆ 100 ರೂ. ದರ ಕಡಿತ, ಪ್ರತೀ ಖರೀದಿಗೆ ಒಂದು ಉಚಿತ ಗಿಫ್ಟ್ ಇರುತ್ತದೆ. ಮೊದಲ ದಿನ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಸ್ವಚ್ಛತೆ, ಸೇವಾ ಕಾರ್ಯಗಳಿಗೆ ಆದ್ಯತೆ
ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಮಿಸ್‌ವರ್ಲ್ಡ್ ಮಾನುಷಿ ಚಿಲ್ಲರ್‌, ಇನ್ನೊಂದು ವರ್ಷ ಕಾಲ ಸಿನೆಮಾ ಬಗ್ಗೆ ಯೋಚಿಸುವುದಿಲ್ಲ. ಮಿಸ್‌ವರ್ಲ್ಡ್ ಪ್ರಾಜೆಕ್ಟ್ಗಳಲ್ಲಿ 180 ಕಾರ್ಯಕ್ರಮಗಳಿದ್ದು, ಸ್ವಚ್ಛತೆಗೆ ಒತ್ತು ನೀಡುತ್ತೇನೆ. ದ.ಆಫ್ರಿಕಾದಲ್ಲೂ ಸೇವಾ ಕಾರ್ಯ ನಡೆಸುತ್ತೇನೆ. ನಮ್ಮ ದೇಶದಲ್ಲಿ ಶೇ. 23 ಹೆಣ್ಮಕ್ಕಳು ಶಿಕ್ಷಣ ಮೊಟಕುಗೊಳಿಸುತ್ತಿದ್ದಾರೆ. ಭಾರತವು ಹೆಣ್ಮಕ್ಕಳಿಗೆ ಸುರಕ್ಷಿತವಾಗಿಲ್ಲ ಎಂದು ನನಗೇನೂ ಅನಿಸಿಲ್ಲ. ಭಾರತದ ಹೆಣ್ಮಗಳಾಗಿರುವುದಕ್ಕೆ ಹೆಮ್ಮೆಯಿದೆ ಎಂದರು. ಮಾನುಷಿ ಅವರನ್ನು ನೋಡಲು, ಸೆಲ್ಫಿ ತೆಗೆದುಕೊಳ್ಳಲು ಮತ್ತು ಆಟೋಗ್ರಾಫ್ ಪಡೆಯಲು ನೂರಾರು ಮಂದಿ ಸೇರಿದ್ದರು. ಮಾನುಷಿ ಸ್ವಲ್ಪ ಹೊತ್ತು ರ್‍ಯಾಂಪ್‌ ಮೇಲೆ ಹೆಜ್ಜೆ ಹಾಕಿದರು.
 

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.