ಉಡುಪಿ: ಇಬ್ಬರು ಆಸ್ಪತ್ರೆಗೆ ದಾಖಲು


Team Udayavani, Apr 4, 2020, 11:03 AM IST

ಉಡುಪಿ: ಇಬ್ಬರು ಆಸ್ಪತ್ರೆಗೆ ದಾಖಲು

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೋವಿಡ್ 19 ಸಂಬಂಧ ಶುಕ್ರವಾರ ಇಬ್ಬರು ಆಸ್ಪತ್ರೆಯ ಐಸೋಲೇಶನ್‌ ವಾರ್ಡ್‌ಗೆ ದಾಖಲಾಗಿದ್ದಾರೆ. ಇಬ್ಬರೂ ಮಹಿಳೆಯರಾಗಿದ್ದು ಉಸಿರಾಟ ಸಮಸ್ಯೆ ಹೊಂದಿದ್ದಾರೆ. ಕೋವಿಡ್ 19 ಶಂಕೆಯಿಂದ ಯಾರೊಬ್ಬರೂ ದಾಖಲಾಗಿಲ್ಲ.

ಶುಕ್ರವಾರ ಒಟ್ಟು ನೋಂದಣಿ ಮಾಡಿಕೊಂಡ ವರು 68 ಮಂದಿ. ಇದುವರೆಗೆ ಒಟ್ಟು 1,956 ಮಂದಿ ನೋಂದಣಿ ಮಾಡಿಕೊಂಡಿದ್ದರು. ಇವರಲ್ಲಿ ಪ್ರಯಾಣಿಕರು, ತೀವ್ರ ಉಸಿರಾಟದ ಸಮಸ್ಯೆ ಇರುವವರು ಕೊರೊನಾ ಪಾಸಿಟಿವ್‌ ಸಂಪರ್ಕದಲ್ಲಿದ್ದವರು ಸೇರಿದ್ದಾರೆ.

ಒಟ್ಟು ನೋಂದಣಿ ಮಾಡಿಕೊಂಡವರಲ್ಲಿ ಶುಕ್ರವಾರ 28 ದಿನಗಳ ನಿಗಾ ಮುಗಿಸಿದವರು 15 ಮಂದಿ, ಒಟ್ಟು 157 ಮಂದಿ. ಶುಕ್ರವಾರ 14 ದಿನಗಳ ನಿಗಾ ಮುಗಿಸಿದವರು 124 ಮಂದಿ, ಒಟ್ಟು 957 ಮಂದಿ. ಹೋಮ್‌ ಕ್ವಾರಂಟೈನ್‌ನಲ್ಲಿರುವವರು ಒಟ್ಟು 825. ಆಸ್ಪತ್ರೆ ಕ್ವಾರಂಟೈನ್‌ನಲ್ಲಿರುವವರು (ಲೋರಿಸ್ಕ್ ಮತ್ತು ಹೈರಿಸ್ಕ್ನವರು) 166 ಮಂದಿ. ಐಸೋಲೇಶನ್‌ ವಾರ್ಡ್‌ನಲ್ಲಿ ಒಟ್ಟು 19 ಮಂದಿ ಇದ್ದಾರೆ.

ಶುಕ್ರವಾರ ಐಸೋಲೇಶನ್‌ ವಾರ್ಡ್‌ನಿಂದ ಹತ್ತು ಮಂದಿ ಬಿಡುಗಡೆಗೊಂಡಿದ್ದು ಇದುವರೆಗೆ ಒಟ್ಟು 130 ಮಂದಿ ಬಿಡುಗಡೆಗೊಂಡಿದ್ದಾರೆ. ಕೋವಿಡ್ 19 ಶಂಕಿತರ ಸಂಪರ್ಕಕೆ‌ ಒಳಗಾದ 11 ಮಂದಿಯ ಮಾದರಿಯನ್ನು ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ. ಇದುವರೆಗೆ 192 ಜನರ ಗಂಟಲುದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಶುಕ್ರವಾರ ಸ್ವೀಕರಿಸಿದ ವರದಿಗಳಲ್ಲಿ 16 ನೆಗೆಟಿವ್‌ ಬಂದಿದೆ. ಇದುವರೆಗೆ 177 ಜನರ ವರದಿಗಳು ಬಂದಿವೆ. ಇವರಲ್ಲಿ 174 ಜನರ ವರದಿಗಳು ನೆಗೆಟಿವ್‌ ಆಗಿದ್ದು ಮೂವರು ಸೋಂಕಿತರಾಗಿದ್ದಾರೆ. 15 ಜನರ ವರದಿಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.

ತರಬೇತಿ
ಆರೋಗ್ಯ ಇಲಾಖೆ ಕಾರ್ಯಕರ್ತರಿಗೆ ಝೂಮ್‌ ಕಾಲ್‌ ಮೂಲಕ ತರಬೇತಿ ಮಾರ್ಗದರ್ಶನ ನೀಡಲಾಯಿತು. ಮನೆಗಳಲ್ಲಿ ನಿಗಾ ಇರುವವರ ಮನೆಗಳಿಗೆ ಹೋಗಿ ಆರೋಗ್ಯ ಕಾರ್ಯಕರ್ತರು ವಿಚಾರಿಸುತ್ತಿದ್ದಾರೆ. ಅದೇ ರೀತಿ ವಲಸೆ ಕಾರ್ಮಿಕರ ಶಿಬಿರಗಳಿಗೆ ತೆರಳಿ ಕಾರ್ಯಕರ್ತರು ಜಾಗೃತಿ ಮೂಡಿಸುತ್ತಿದ್ದಾರೆ.

ಟಾಪ್ ನ್ಯೂಸ್

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.