ಉಡುಪಿ: ವಿವಿಧೆಡೆ ಎಲ್ಲ ಸ್ತರದವರಿಂದ ಯೋಗಾಭ್ಯಾಸ


Team Udayavani, Jun 22, 2017, 11:39 AM IST

yoga.jpg

ಉಡುಪಿ: ಸ್ವಾಮೀಜಿಯವರು, ಜನಪ್ರತಿನಿಧಿಗಳು, ನ್ಯಾಯಾಧೀಶರು, ನ್ಯಾಯವಾದಿಗಳು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು, ಅಧಿಕಾರಿಗಳು,ವೈದ್ಯರು,ಎಂಜಿನಿಯರ್‌, ಸರಕಾರಿ ನೌಕರರು ಬುಧವಾರ ಜಿಲ್ಲೆಯ ವಿವಿಧೆಡೆ ನಡೆದ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡರು.

ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪತಂಜಲಿ ಯೋಗ ಸಮಿತಿ, ಸ್ವಾಮಿ ವಿವೇಕಾನಂದ ಯೋಗ ವಿಜ್ಞಾನ ಕೇಂದ್ರ, ಪತಂಜಲಿ ಯೋಗ ಶಿಕ್ಷಣ ಸಮಿತಿ, ಸಿದ್ಧಿ ಸಮಾಧಿ ಯೋಗ, ರಾಷ್ಟ್ರೀಯ ಸ್ವಯಂಸೇವಕ ಸಂಘ, ವಿಶ್ವ ಹಿಂದೂ ಪರಿಷದ್‌, ವಿವೇಕಾನಂದ ಜಿÇÉಾ ಯೋಗ ಸ್ವಾಸ್ಥ್ಯ ಕೇಂದ್ರ, ಅರೋಗ್ಯ ಭಾರತಿ, ಶ್ರೀ ಕೃಷ್ಣ ಯೋಗ ಕೇಂದ್ರ, ಸನಾತನ ಸಂಸ್ಥೆ, ಆರ್ಟ್‌ ಆಫ್ ಲಿವಿಂಗ್‌, ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಕಾಲೇಜು ವತಿಯಿಂದ ನಡೆದ ದಿನಾಚರಣೆ ಯಲ್ಲಿ ಸ್ವತಃ ನಿತ್ಯ ಯೋಗಾಭ್ಯಾಸ ಮಾಡುವ ಪರ್ಯಾಯ ಶ್ರೀ ಪೇಜಾವರ ಮಠದ ಉಭಯ ಶ್ರೀಪಾದರು ಪಾಲ್ಗೊಂಡರು. ಜಿÇÉಾ ಭಾರತ್‌ ಸ್ವಾಭಿಮಾನ್‌ ಟ್ರಸ್ಟ್‌ ಜಿÇÉಾ ಪ್ರಭಾರಿ ಕರಂಬಳ್ಳಿ ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಆಯುಷ್‌ ಇಲಾಖೆ, ಜಿಲ್ಲಾಡಳಿತ, ಜಿ.ಪಂ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,  ಅಜ್ಜರಕಾಡು ಮಹಿಳಾ ಕಾಲೇಜು, ಉಜಿರೆ ಎಸ್‌ಡಿಎಂ ಎಜು  ಕೇಶನಲ್‌ ಸೊಸೈಟಿ, ಮಣಿಪಾಲದ ಮುನಿಯಾಲು ಆಯುರ್ವೇದ ಕಾಲೇಜು ಸಹಭಾಗಿತ್ವ ದಲ್ಲಿ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ದಿನಾ ಚರಣೆ  ಯಲ್ಲಿ  ಜಿಲ್ಲಾ  ಪಂಚಾಯತ್‌  ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಅಪರ ಜಿಲ್ಲಾಧಿ  ಕಾರಿ ಅನುರಾಧಾ, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌, ಜಿಲ್ಲಾ ಆಯುಷ್‌ ಅಧಿಕಾರಿ ಡಾ| ಅಲಕಾನಂದ ರಾವ್‌ ಮೊದಲಾದವರು ಪಾಲ್ಗೊಂಡಿದ್ದರು. 

ಯೋಗಬಂಧು ಆಶ್ರಯದಲ್ಲಿ ಕುಂದಾಪುರದ ಪಾರಿಜಾತ ಹೊಟೇಲ್‌ನಲ್ಲಿ ನಡೆದ ದಿನಾಚರಣೆಯಲ್ಲಿ ಸಹಾಯಕ ಕಮಿಷನರ್‌ ಶಿಲ್ಪಾ ನಾಗ್‌ ಪಾಲ್ಗೊಂಡರು.  ಮಣಿಪಾಲ ವಿ.ವಿ. ವತಿಯಿಂದ ಎಂಐಟಿಯಲ್ಲಿ ನಡೆದ ಕಾರ್ಯ
ಕ್ರಮದಲ್ಲಿ ವಿ.ವಿ. ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌, ಮಣಿಪಾಲದ ಮುನಿಯಾಲು ಆಯುರ್ವೇದ ಆಸ್ಪತ್ರೆಯಲ್ಲಿ ನಡೆದ ಮುನಿಯೋಗ ಪ್ರಾತ್ಯಕ್ಷಿಕೆಯಲ್ಲಿ ಸಂಸ್ಥೆ ಅಧ್ಯಕ್ಷ ಡಾ| ಎಂ.ವಿ. ಶೆಟ್ಟಿ, ಜಿಲ್ಲಾ ಬಿಜೆಪಿಯಿಂದ ಕಿದಿಯೂರು ಹೊಟೇಲ್‌ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಪಾಲ್ಗೊಂಡರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.