ಉದ್ಯಾವರ : 8 ಪವನ್‌ ಚಿನ್ನ ಕದ್ದೊಯ್ದ ಫಕೀರ !


Team Udayavani, Jan 27, 2018, 11:12 AM IST

27-36.jpg

ಕಾಪು: ಭಿಕ್ಷೆಯ ನೆಪದಲ್ಲಿ ಮುಸ್ಲಿಂ ಮಹಿಳೆಯರಿದ್ದ ಮನೆಯೊಳಗೆ ಪ್ರವೇಶಿಸಿದ ಫ‌ಕೀರನೋರ್ವ, ಮನೆಯವರನ್ನು ವಂಚಿಸಿ 8 ಪವನ್‌ ಚಿನ್ನಾಭರಣವನ್ನು ಕದ್ದೊಯ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಉದ್ಯಾವರ ಗ್ರಾಮದ  ಬೈಲುಜಿಡ್ಡೆಯ ಆಯಿಷಾ  ಅವರ ಮನೆಯಲ್ಲಿ ಗುರುವಾರ ಘಟನೆ ನಡೆದಿದೆ.

ಘಟನೆ ವಿವರ 
ಗುರುವಾರ ಮಧ್ಯಾಹ್ನ ಆಯಿಷಾ ಮತ್ತವರ ಅತ್ತೆ ಮನೆಯಲ್ಲಿದ್ದ ವೇಳೆ ಆಗಮಿಸಿದ ಫಕೀರ  ಈಕೃತ್ಯವೆಸಗಿದ್ದಾನೆ. ಭಿಕ್ಷೆ ನೀಡಿದ ಸಂದರ್ಭ ಮನೆಯಲ್ಲಿ ಮಹಿಳೆಯರಿಬ್ಬರೇ ಇರುವುದನ್ನು  ದೃಢಪಡಿಸಿಕೊಂಡು ಅವರ‌ನ್ನು ಧರ್ಮ ಮತ್ತು ನಂಬಿಕೆಯ ಆಧಾರದಲ್ಲಿ ತನ್ನತ್ತ ಸೆಳೆಯುವ ಪ್ರಯತ್ನ ಮಾಡಿದ್ದ. ಮನೆಯೊಳಗೆ ಬಂದ ಫಕೀರ ಬಳಿಕ ಮನೆಯವರನ್ನು ಒಂದೊಂದೇ ವಿಚಾರದಲ್ಲಿ ಮಾತುಕತೆಗೆಳೆದು, ನೀವು ಒಳಗೆ ಇಟ್ಟಿರುವ ಚಿನ್ನ ನಾಪತ್ತೆಯಾಗಿದೆ. ನಿಮಗದು ತಿಳಿದಿದೆಯೇ ಎಂದು ಪ್ರಶ್ನಿಸಿದ. ಈ ವೇಳೆ ಆಯಿಷಾ ಚಿನ್ನ ಇಟ್ಟಲ್ಲೇ ಇದೆ ಎಂದು ಹೇಳಿದ್ದು, ಅದನ್ನು ತೋರಿಸುವಂತೆ ಕೇಳಿದಾಗ ಅದನ್ನು ತಂದು ತೋರಿಸಿದ್ದರು.

ಹೊಗೆಯೆಬ್ಬಿಸಿ ಚಿನ್ನ ಮಾಯ 
ಆಗ ಈ ಚಿನ್ನ ಕಳೆದು ಹೋಗುವ ಭೀತಿಯಲ್ಲಿದೆ. ಇದು ನಿಮ್ಮಿಂದ ಕಳೆದು ಹೋಗದ ರೀತಿಯಲ್ಲಿ ಮಾಡುತ್ತೇನೆ ಎಂದು ನಂಬಿಸಿ, ಅದನ್ನು ಪಡೆದು ತನ್ನಲ್ಲಿದ್ದ ಮಣ್ಣಿನ ಗಡಿಗೆಯೊಳಗೆ ಹಾಕಿದ್ದು, ಬಳಿಕ ಬೆಂಕಿ ಮತ್ತು ಹೊಗೆಯೆಬ್ಬಿಸಿ ಮನೆಯವರ ಕೈಗೆ ನೀಡಿ, ಬಳಿಕ ಮನೆಯಿಂದ ತೆರಳಿದ್ದ. ಫಕೀರ ಮನೆಯಿಂದ ಹೊರಟು ಹೋದ  ಬಳಿಕ  ಗಡಿಗೆಯನ್ನು ತೆರೆದು ನೋಡಿದಾಗ ಮೋಸ ಹೋಗಿರುವ ವಿಚಾರ ತಿಳಿಯಿತು.  ಬಳಿಕ  ಕಾಪು ಪೊಲೀಸ್‌ ಠಾಣೆಗೆ ಆಗಮಿ ದೂರು ನೀಡಿದ್ದಾರೆ.

ಪಕ್ಕದ ಮನೆಯ ಸಿಸಿಕೆಮರಾದಲ್ಲಿ ಸೆರೆಯಾಗಿದ್ದ ಫಕೀರನ ಭಾವಚಿತ್ರವನ್ನು ಪೊಲೀಸರು   ಸಂಗ್ರಹಿಸಿದ್ದು,  ಆತನ ಪತ್ತೆಗಾಗಿ ಶೋಧ ಆರಂಭಿಸಿದ್ದಾರೆ.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.