ಉದ್ಯಾವರ ಗ್ರಾ.ಪಂ: ಇನ್ನೂ ತೆರೆಯದ ಕಚೇರಿ, ಅಧಿಕಾರಿಗಳ ಅಮಾನತಿಗೆ ಆಗ್ರಹ
Team Udayavani, Feb 20, 2021, 12:04 PM IST
ಕಟಪಾಡಿ: ಉದ್ಯಾವರ ಗ್ರಾಮ ಪಂಚಾಯತ್ ಶುಕ್ರವಾರ ಗ್ರಾಮಸ್ಥರು ಬೀಗ ಹಾಕಿದ ಘಟನೆ ಬಗ್ಗೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ, ತಾ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮಾತುಕತೆ ನಡೆಸಿದರು.
ಕಚೇರಿ ತೆರೆಯಲು ಗ್ರಾಮಸ್ಥರು ನಿರಾಕರಿಸಿದ್ದು, ಜಿಲ್ಲಾಧಿಕಾರಿ ಸ್ಥಳಕ್ಕಾಗಮಿಸುವಂತೆ ಪಟ್ಟು ಹಿಡಿದಿದ್ದಾರೆ. ಸಾರ್ವಜನಿಕ ವಿರೋಧಿ ಕೆಲಸ ಮಾಡಸಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಆಗ್ರಹ ನಡೆಸಿದರು.
ಇದನ್ನೂ ಓದಿ:ಪಶ್ಚಿಮಬಂಗಾಳ: 100 ಗ್ರಾಂ ಕೊಕೇನ್ ಸಹಿತ ಬಿಜೆಪಿ ಯುವಮೋರ್ಚಾ ನಾಯಕಿ ಬಂಧನ
ಸಾರ್ವಜನಿಕರ, ಗ್ರಾಮಸಭೆಯ, ಪಂಚಾಯತಿ ಸಭೆಗಳ, ನಿರ್ಣಯಕ್ಕೂ ಮೀರಿ ಸಾರ್ವಜನಿಕ ವಿರೋಧಿ ಹಾಗೂ ಪರಿಸರಕ್ಕೆ ಮಾರಕವಾದ ಉದ್ಯಮಗಳಿಗೆ ಆಡಳಿತಾಧಿಕಾರಿ ಪರವಾನಿಗೆ ನೀಡಿರುವುದನ್ನು ವಿರೋಧಿಸಿ ಸಾರ್ವಜನಿಕರು ಶುಕ್ರವಾರ ಸಂಜೆ ಗ್ರಾಮ ಪಂಚಾಯತ್ ಕಚೇರಿಗೆ ಬೀಗ ಜಡಿದು ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದ್ದರು.
ಇದನ್ನೂ ಓದಿ: ಮಂಗಳೂರು ವಿ.ನಿಲ್ದಾಣ: ಟ್ರಾಲಿ ಬ್ಯಾಗ್ ಚಕ್ರದಲ್ಲಿ 19 ಲಕ್ಷ ರೂ. ಮೌಲ್ಯದ ಚಿನ್ನ ಸಾಗಾಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ