ಉದ್ಯಾವರ-ಪಿತ್ರೋಡಿ ರಸ್ತೆ; ಇಲ್ಲಿ  ಸಂಚರಿಸುವುದೇ ಸವಾಲು!


Team Udayavani, Feb 11, 2019, 1:00 AM IST

udyavara.jpg

ಕಟಪಾಡಿ: ಉದ್ಯಾವರ-ಪಿತ್ರೋಡಿ ಸಂಪರ್ಕ ಕಲ್ಪಿಸುವ ಪ್ರಮುಖ ಸಂಪರ್ಕ ರಸ್ತೆ ದುಸ್ಥಿತಿಯಲ್ಲಿದ್ದು, ಸಂಚರಿಸುವುದೇ ಸವಾಲಾಗಿದೆ. ಮೀನುಗಾರಿಕಾ ಇಲಾಖೆಗೆ ಸೇರಿದ 3 ಕಿ.ಮೀ. ಉದ್ದದ ಈ ರಸ್ತೆಯಲ್ಲಿ ಜಲ್ಲಿ ಸಂಪೂರ್ಣ ಕಿತ್ತುಹೋಗಿದ್ದು, ಹೊಂಡ-ಗುಂಡಿಗಳಿಂದ ತುಂಬಿದೆ.  

ಪ್ರಮುಖ ಸಂಪರ್ಕ ರಸ್ತೆ 
ಗ್ರಾಮ ಪಂಚಾಯತ್‌ ಕಚೇರಿ, ಅಂಚೆ ಕಚೇರಿ, ಸರಕಾರಿ ಶಾಲಾ ಕಾಲೇಜು, ಖಾಸಗಿ ಶಾಲೆಗಳು, ಮೆಸ್ಕಾಂ ಕಚೇರಿ, ಪಶು ಆರೋಗ್ಯ ಕೇಂದ್ರ, ಆರೋಗ್ಯ ಉಪಕೇಂದ್ರಗಳು, ಬ್ಯಾಂಕ್‌, ಮೀನು ಮಾರುಕಟ್ಟೆ  ಹೀಗೆ ಎಲ್ಲವನ್ನು ಸಂಪರ್ಕಿಸಲೂ ಇದೇ ರಸ್ತೆಯಾಗಬೇಕು. ಆದರೆ ರಸ್ತೆ ಹಾಳಾಗಿರುವುದರಿಂದ ಜನರು ಸಮಸ್ಯೆಗೀಡಾಗಿದ್ದಾರೆ.  

ಗ್ರಾಮಸ್ಥರ ಬವಣೆ 
ಬಿ.ಎಂ. ಸ್ಕೂಲ್‌, ಶಾಂತಿನಗರ, ಬೋಳಾರಗುಡ್ಡೆ, ಐಸ್‌ಪ್ಲಾಂಟ್‌, ಕಮಾನು ಬಳಿಯ ಐಡಿಯಲ್‌ ಸ್ಟಾಪ್‌, ಸಿಂಡಿಕೇಟ್‌ ಬ್ಯಾಂಕ್‌  ಸ್ಟಾಪ್‌, ಗೋವಿಂದ ನಗರ,  ಸಂಪಿಗೆ ನಗರ, ಪಿತ್ರೋಡಿ ಭಾಗದ ಗ್ರಾಮಸ್ಥರು ಇದರಲ್ಲೇ ನಿತ್ಯವೂ ಸಂಚರಿಸಬೇಕು. ಆದರೆ ಹಲವಾರು ವರ್ಷಗಳಿಂದ ಈ ರಸ್ತೆ ದುರಸ್ತಿ ಕಂಡಿಲ್ಲ. ಈ ರಸ್ತೆಯಲ್ಲಿ 4 ನರ್ಮ್ ಬಸ್‌ಗಳು ಸೇರಿದಂತೆ ನೂರಾರು ವಾಹನಗಳು ಸಂಚರಿಸುತ್ತವೆ.  

ಆಕ್ರೋಶ 
ಇಷ್ಟೊಂದು ಬಹು ಬೇಡಿಕೆಯುಳ್ಳ  ಪಿತ್ರೋಡಿ ಸಂಪರ್ಕ ರಸ್ತೆ  ಇನ್ನೂ ರಿಪೇರಿಯಾಗದೆ  ಇದರ ಅಭಿವೃದ್ಧಿಗೆ ಮುಂದಾಗದೇ ಇರುವುದು ಜನರನ್ನು ಕೆರಳಿಸಿದೆ. ಇದೇ ರಸ್ತೆಯಲ್ಲಿ ಮಂತ್ರಿಗಳು, ಶಾಸಕರು, ಜನಪ್ರತಿನಿಧಿಗಳು ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದರೂ ರಸ್ತೆ ದುರಸ್ತಿ ಮಾಡುವ ಇಚ್ಛಾಶಕ್ತಿ ಪ್ರಕಟಿಸಿಲ್ಲ. ಉದ್ಯಾವರ ಗ್ರಾ.ಪಂ. ಅಧಿಕಾರಿಗಳು ಮತ್ತು ಕಾಪು ಶಾಸಕರ ಗಮನಕ್ಕೆ ತಂದಿದ್ದು, ಏನೂ ಮಾಡಲಾಗದೆ ಕೈಚೆಲ್ಲಿದೆ. ಈ ರಸ್ತೆಗೆ ತೇಪೆ ಮಾತ್ರ ಹಾಕಬಾರದು, ಫೇವರ್‌ ಫಿನಿಶ್‌ ಕಾಮಗಾರಿ ನಡೆಸಬೇಕು ಎನ್ನುವುದು ಆಗ್ರಹವಾಗಿದೆ.  

ತುರ್ತು ಅನುದಾನದಲ್ಲಿ ದುರಸ್ತಿ ಕಾಮಗಾರಿ
ಮೀನುಗಾರಿಕೆ ಇಲಾಖೆಯ ರಸ್ತೆ. ಇದಕ್ಕೆ ಸರಕಾರದಿಂದ ನಿಧಿ ಬಿಡುಗಡೆಯಾಗಿಲ್ಲ. ಪಂಚಾಯತ್‌ ಮತ್ತು ಸ್ಥಳೀಯರ ಬೇಡಿಕೆಯನ್ವಯ ಶಾಸಕನ ನೆಲೆಯಲ್ಲಿ ಶಿಫಾರಸುಗೊಳಿಸಿ 7 ಲಕ್ಷ ರೂ. ಅನುದಾನ ಬಳಸಿಕೊಂಡು ತುರ್ತಾಗಿ ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳಲಾಗುತ್ತದೆ. ಇಲಾಖಾ ಅನುದಾನ ಬಿಡುಗಡೆ ಬಳಿಕ ಪೂರ್ಣಪ್ರಮಾಣದಲ್ಲಿ ಅಭಿವೃದ್ಧಿ ಮಾಡಲಾಗುವುದು. 
-ಲಾಲಾಜಿ ಆರ್‌. ಮೆಂಡನ್‌, ಶಾಸಕರು, ಕಾಪು ಕ್ಷೇತ್ರ

ಪ್ರಸ್ತಾವನೆ ಸಲ್ಲಿಕೆ
ಉದ್ಯಾವರ-ಪಿತ್ರೋಡಿ ರಸ್ತೆಯ ಮರುಡಾಮರೀಕರಣದೆಡೆಗೆ ಎರಡು ಸೇತುವೆಗಳ ವಿಸ್ತರೀಕರಣ ಮತ್ತು ರಿಕನ್‌ಸ್ಟ್ರಕ್ಷನ್‌ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. 
 -ಉದಯ ಕುಮಾರ್‌, ಸಹಾಯಕ ಎಂಜಿನಿಯರ್‌, ಮೀನುಗಾರಿಕಾ ಇಲಾಖೆ

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Udupi; ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.